ಬ್ರೇಕಿಂಗ್ ನ್ಯೂಸ್
            
                        31-10-22 07:19 pm Source: Vijayakarnataka ಡಾಕ್ಟರ್ಸ್ ನೋಟ್
            ಮೊಸರು ಒಂದು ಆರೋಗ್ಯಕರ ಆಹಾರ ಪದಾರ್ಥ. ನಾವು ವಿವಿಧ ಸಂದರ್ಭದಲ್ಲಿ ವಿವಿಧ ಆಹಾರ ಪದಾರ್ಥಗಳ ಜೊತೆ ಮೊಸರು ಸೇವನೆ ಮಾಡುತ್ತೇವೆ. ಆದರೆ ಯಾವ ಸಂದರ್ಭದಲ್ಲಿ ಯಾವ ಆಹಾರ ಪದಾರ್ಥಗಳ ಜೊತೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬೇಕು.
ಮೊಸರು ತಿನ್ನಲು ಸ್ವಲ್ಪ ಹುಳಿ ಇರುತ್ತದೆ. ಊಟ ಆದ ನಂತರದಲ್ಲಿ ಇದರ ಪ್ರಭಾವ ಇರುತ್ತದೆ ಮತ್ತು ಇದೊಂದು ಭಾರವಾದ ಆಹಾರ ಪದಾರ್ಥವಾಗಿದ್ದು, ದೇಹಕ್ಕೆ ಉಷ್ಣ ಪ್ರಭಾವ ಉಂಟು ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞರಾದ ಡಾ. ಐಶ್ವರ್ಯ ಸಂತೋಷ್ ಏನು ಹೇಳುತ್ತಾರೆ ನೋಡೋಣ ಬನ್ನಿ. ದೇಹದಲ್ಲಿ ಕಫ ಮತ್ತು ಪಿತ್ತ ದೋಷವನ್ನು ಹೆಚ್ಚು ಮಾಡಿ ವಾತ ದೋಷವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಮೊಸರು ಕೆಲಸ ಮಾಡುತ್ತದೆ....
ರಾತ್ರಿಯ ಸಮಯದಲ್ಲಿ ಮೊಸರು ಸೇವನೆ ಬೇಡ

ಇದಕ್ಕೆ ಕಾರಣವಿದೆ. ನಮ್ಮ ದೇಹದಲ್ಲಿ ಮೊಸರು ಕಫ ಹೆಚ್ಚು ಮಾಡುತ್ತದೆ. ಅಷ್ಟೇ ಅಲ್ಲದೆ ರಾತ್ರಿಯ ಸಮಯದಲ್ಲಿ ನಮ್ಮ ಎದೆಯ ಭಾಗದ ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸಾಧಾರಣ ಶೀತ, ಕೆಮ್ಮಿನಿಂದ ಪ್ರಾರಂಭವಾಗಿ ಕಫ ನಮ್ಮ ದೇಹದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವಂತೆ ಮಾಡ ಬಹುದು.
ಮೊಸರನ್ನು ಬಿಸಿ ಮಾಡಬಾರದು ಅಥವಾ ಕುದಿಸಬಾರದು

ಸಕ್ಕರೆ, ತುಪ್ಪ ಬಿಟ್ಟು ಮೊಸರು ತಿನ್ನಬೇಡಿ

ಹೌದು ಇದು ಸತ್ಯ. ದೇಹದಲ್ಲಿ ಉಂಟಾಗುವ ದೋಷಗಳನ್ನು ಸಮತೋಲನಗೊಳಿಸಲು ಮೊಸರಿನ ಜೊತೆ ಅಪ್ಪಟ ಹಸುವಿನ ತುಪ್ಪ, ಜೇನುತುಪ್ಪ ಅಥವಾ ನೆಲ್ಲಿಕಾಯಿ ಜೊತೆಗೆ ಸೇರಿಸಿ ತಿನ್ನಬೇಕು ಎಂದು ಹೇಳುತ್ತಾರೆ.
ಹೊಟ್ಟೆ ತುಂಬಿದ ನಂತರದಲ್ಲಿ ಮೊಸರು ಸೇವನೆ ಬೇಡ!

ನಿರಂತರವಾಗಿ ಮೊಸರನ್ನು ತಿನ್ನಬಾರದು. ಅಷ್ಟೇ ಅಲ್ಲದೆ ಮೊಸರು ತುಂಬಾ ಚುರುಕು. ಅಂದರೆ ದೇಹಕ್ಕೆ ಉಷ್ಣ ಪ್ರಭಾವವನ್ನು ಉಂಟುಮಾಡುತ್ತದೆ ಮತ್ತು ಮಲಬದ್ಧತೆ ಉಂಟು ಮಾಡುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಪ್ರತಿದಿನ ಮೊಸರು ತಿನ್ನುವ ಬದಲು ಮೊಸರಿನಿಂದ ಮಜ್ಜಿಗೆ ಮಾಡಿ ಕುಡಿಯಬಹುದು.
ಈ ಸಮಸ್ಯೆಗಳು ಇದ್ದರೆ ಮೊಸರು ತಿನ್ನಬೇಡಿ
![]()
            
            
            Ayurveda Suggests Some Helpful Tips For Having Curd.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm