ಬ್ರೇಕಿಂಗ್ ನ್ಯೂಸ್
31-10-22 07:19 pm Source: Vijayakarnataka ಡಾಕ್ಟರ್ಸ್ ನೋಟ್
ಮೊಸರು ಒಂದು ಆರೋಗ್ಯಕರ ಆಹಾರ ಪದಾರ್ಥ. ನಾವು ವಿವಿಧ ಸಂದರ್ಭದಲ್ಲಿ ವಿವಿಧ ಆಹಾರ ಪದಾರ್ಥಗಳ ಜೊತೆ ಮೊಸರು ಸೇವನೆ ಮಾಡುತ್ತೇವೆ. ಆದರೆ ಯಾವ ಸಂದರ್ಭದಲ್ಲಿ ಯಾವ ಆಹಾರ ಪದಾರ್ಥಗಳ ಜೊತೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬೇಕು.
ಮೊಸರು ತಿನ್ನಲು ಸ್ವಲ್ಪ ಹುಳಿ ಇರುತ್ತದೆ. ಊಟ ಆದ ನಂತರದಲ್ಲಿ ಇದರ ಪ್ರಭಾವ ಇರುತ್ತದೆ ಮತ್ತು ಇದೊಂದು ಭಾರವಾದ ಆಹಾರ ಪದಾರ್ಥವಾಗಿದ್ದು, ದೇಹಕ್ಕೆ ಉಷ್ಣ ಪ್ರಭಾವ ಉಂಟು ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞರಾದ ಡಾ. ಐಶ್ವರ್ಯ ಸಂತೋಷ್ ಏನು ಹೇಳುತ್ತಾರೆ ನೋಡೋಣ ಬನ್ನಿ. ದೇಹದಲ್ಲಿ ಕಫ ಮತ್ತು ಪಿತ್ತ ದೋಷವನ್ನು ಹೆಚ್ಚು ಮಾಡಿ ವಾತ ದೋಷವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಮೊಸರು ಕೆಲಸ ಮಾಡುತ್ತದೆ....
ರಾತ್ರಿಯ ಸಮಯದಲ್ಲಿ ಮೊಸರು ಸೇವನೆ ಬೇಡ

ಇದಕ್ಕೆ ಕಾರಣವಿದೆ. ನಮ್ಮ ದೇಹದಲ್ಲಿ ಮೊಸರು ಕಫ ಹೆಚ್ಚು ಮಾಡುತ್ತದೆ. ಅಷ್ಟೇ ಅಲ್ಲದೆ ರಾತ್ರಿಯ ಸಮಯದಲ್ಲಿ ನಮ್ಮ ಎದೆಯ ಭಾಗದ ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸಾಧಾರಣ ಶೀತ, ಕೆಮ್ಮಿನಿಂದ ಪ್ರಾರಂಭವಾಗಿ ಕಫ ನಮ್ಮ ದೇಹದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವಂತೆ ಮಾಡ ಬಹುದು.
ಮೊಸರನ್ನು ಬಿಸಿ ಮಾಡಬಾರದು ಅಥವಾ ಕುದಿಸಬಾರದು

ಸಕ್ಕರೆ, ತುಪ್ಪ ಬಿಟ್ಟು ಮೊಸರು ತಿನ್ನಬೇಡಿ

ಹೌದು ಇದು ಸತ್ಯ. ದೇಹದಲ್ಲಿ ಉಂಟಾಗುವ ದೋಷಗಳನ್ನು ಸಮತೋಲನಗೊಳಿಸಲು ಮೊಸರಿನ ಜೊತೆ ಅಪ್ಪಟ ಹಸುವಿನ ತುಪ್ಪ, ಜೇನುತುಪ್ಪ ಅಥವಾ ನೆಲ್ಲಿಕಾಯಿ ಜೊತೆಗೆ ಸೇರಿಸಿ ತಿನ್ನಬೇಕು ಎಂದು ಹೇಳುತ್ತಾರೆ.
ಹೊಟ್ಟೆ ತುಂಬಿದ ನಂತರದಲ್ಲಿ ಮೊಸರು ಸೇವನೆ ಬೇಡ!

ನಿರಂತರವಾಗಿ ಮೊಸರನ್ನು ತಿನ್ನಬಾರದು. ಅಷ್ಟೇ ಅಲ್ಲದೆ ಮೊಸರು ತುಂಬಾ ಚುರುಕು. ಅಂದರೆ ದೇಹಕ್ಕೆ ಉಷ್ಣ ಪ್ರಭಾವವನ್ನು ಉಂಟುಮಾಡುತ್ತದೆ ಮತ್ತು ಮಲಬದ್ಧತೆ ಉಂಟು ಮಾಡುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಪ್ರತಿದಿನ ಮೊಸರು ತಿನ್ನುವ ಬದಲು ಮೊಸರಿನಿಂದ ಮಜ್ಜಿಗೆ ಮಾಡಿ ಕುಡಿಯಬಹುದು.
ಈ ಸಮಸ್ಯೆಗಳು ಇದ್ದರೆ ಮೊಸರು ತಿನ್ನಬೇಡಿ
![]()
Ayurveda Suggests Some Helpful Tips For Having Curd.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
ಮೊಬೈಲ್ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಜಗಳ ; ಕುಡಿ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am