ಬ್ರೇಕಿಂಗ್ ನ್ಯೂಸ್
01-11-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಬದನೆಕಾಯಿಯನ್ನು ಸಾಕಷ್ಟು ಜನರು ಅಲ್ಲಗಳೆಯುತ್ತಾರೆ. ಕೆಲವರು ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕ್ಕೆ ಬದನೆಕಾಯಿ ತಿನ್ನುವುದಿಲ್ಲ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಆಹಾರ ತಜ್ಞರಾದ ಲವ್ನೀತ್ ಬತ್ರ ಈ ವಿಚಾರವನ್ನು ಕೆಳಗಿನ ರೀತಿಯಲ್ಲಿ ತಿಳಿಸಿದ್ದಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕೂಡ ಬದನೆಕಾಯಿಯನ್ನು ಸೇವಿಸಿ ಉತ್ತಮ ಆರೋಗ್ಯ ಲಾಭಗಳನ್ನು ತಮ್ಮದಾಗಿಸಿಕೊಳ್ಳಬಹುದು.
ಮೆಟಬಾಲಿಸಂ ಮೂಲವೇ ಇದು

ಬದನೆಕಾಯಿಯಲ್ಲಿ ನಮ್ಮ ದೇಹಕ್ಕೆ ಅಗತ್ಯವಾಗಿ ಮತ್ತು ಅನುಗುಣವಾಗಿ ಬೇಕಾದ ಆಂಟಿ ಆಕ್ಸಿಡೆಂಟ್ ಅಂಶಗಳ ಪ್ರಮಾಣದ ಜೊತೆಗೆ ಸಾಕಷ್ಟು ವಿಟಮಿನ್ ಅಂಶಗಳು ಕೂಡ ಸಿಗುತ್ತವೆ ಎಂದು ಕೇಳಿದ್ದೇವೆ. ಪ್ರಮುಖವಾಗಿ ಬದನೆಕಾಯಿಯಲ್ಲಿ ನೋಡುವುದಾದರೆ ಗ್ಲೈಕೋಲ್ ಆಲ್ಕಾಲಾಯ್ಡ್ ಇರುತ್ತದೆ. ಇದು ಆರೋಗ್ಯವನ್ನು ವೃದ್ಧಿಸುವುದರಲ್ಲಿ ಹೆಚ್ಚು ಕೆಲಸ ಮಾಡಲಿದೆ.
ಕಾಯಿಲೆಯನ್ನು ವಾಸಿ ಮಾಡುತ್ತದೆ

ಬದನೆಕಾಯಿ ತನ್ನಲ್ಲಿ ಆರ್ಥ್ರೈಟಿಸ್, ಗ್ಯಾಸ್ಟ್ರಿಕ್, ಚರ್ಮದ ಮೇಲಿನ ಸೋಂಕುಗಳು, ಸುಟ್ಟ ಗಾಯ ಹೀಗೆ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳನ್ನು ಕ್ರಮೇಣವಾಗಿ ವಾಸಿಮಾಡುವ ಗುಣಲಕ್ಷಣವನ್ನು ಹೊಂದಿದೆ. ಹಾಗಾಗಿ ಬದನೆಕಾಯಿಯನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು ಎಂದು ಆಹಾರ ತಜ್ಞರಾದ ಲವ್ನೀತ್ ಬತ್ರ ಹೇಳಿದ್ದಾರೆ.
ತೂಕ ಕಡಿಮೆ ಮಾಡುವುದಕ್ಕೆ ಬೆಸ್ಟ್

ಬದನೆಕಾಯಿ ತನ್ನಲ್ಲಿ ಅತಿಯಾದ ಫೈಬರ್ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು ನಿಮ್ಮ ದೇಹದ ತೂಕವನ್ನು ನಿಯಂತ್ರಣ ಮಾಡುವಲ್ಲಿ ಕೆಲಸ ಮಾಡುತ್ತದೆ. ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅತ್ಯುತ್ತಮ ಪಡಿಸಿ ಹೊಟ್ಟೆ ಹಸಿವಿನ ನಿಯಂತ್ರಣದ ಜೊತೆಗೆ ಕ್ಯಾಲೋರಿಗಳ ಸೇವನೆಯನ್ನು ನಿಯಂತ್ರಣ ಮಾಡುತ್ತದೆ.
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು
![]()
ಗರ್ಭಿಣಿಯರಿಗೆ ತುಂಬಾ ಒಳ್ಳೆಯದು

ಗರ್ಭಿಣಿಯರು ಎನ್ನುವುದಕ್ಕಿಂತ ಮಹಿಳೆಯರಿಗೆ ಬದನೆಕಾಯಿ ತುಂಬಾ ಒಳ್ಳೆಯದು ಎಂದು ಹೇಳ ಬಹುದು. ಬಾಣಂತಿಯರು, ಯುವತಿಯರು ತಮ್ಮ ಆಹಾರ ಪದ್ಧತಿಯಲ್ಲಿ ಬದನೆಕಾಯಿ ಸೇರಿಸಿ ತಿನ್ನುವುದ ರಿಂದ ದೇಹದಲ್ಲಿ ಅನಿಮಿಯಾ ಅಥವಾ ಕಬ್ಬಿಣದ ಅಂಶದ ಕೊರತೆ ಇರುವುದಿಲ್ಲ.
As Per The Nutrition Expert Brinjal Has Some Awesome Health Benefits Which Are Still Unknown.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm