ಬ್ರೇಕಿಂಗ್ ನ್ಯೂಸ್
01-11-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಬದನೆಕಾಯಿಯನ್ನು ಸಾಕಷ್ಟು ಜನರು ಅಲ್ಲಗಳೆಯುತ್ತಾರೆ. ಕೆಲವರು ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕ್ಕೆ ಬದನೆಕಾಯಿ ತಿನ್ನುವುದಿಲ್ಲ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಆಹಾರ ತಜ್ಞರಾದ ಲವ್ನೀತ್ ಬತ್ರ ಈ ವಿಚಾರವನ್ನು ಕೆಳಗಿನ ರೀತಿಯಲ್ಲಿ ತಿಳಿಸಿದ್ದಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕೂಡ ಬದನೆಕಾಯಿಯನ್ನು ಸೇವಿಸಿ ಉತ್ತಮ ಆರೋಗ್ಯ ಲಾಭಗಳನ್ನು ತಮ್ಮದಾಗಿಸಿಕೊಳ್ಳಬಹುದು.
ಮೆಟಬಾಲಿಸಂ ಮೂಲವೇ ಇದು

ಬದನೆಕಾಯಿಯಲ್ಲಿ ನಮ್ಮ ದೇಹಕ್ಕೆ ಅಗತ್ಯವಾಗಿ ಮತ್ತು ಅನುಗುಣವಾಗಿ ಬೇಕಾದ ಆಂಟಿ ಆಕ್ಸಿಡೆಂಟ್ ಅಂಶಗಳ ಪ್ರಮಾಣದ ಜೊತೆಗೆ ಸಾಕಷ್ಟು ವಿಟಮಿನ್ ಅಂಶಗಳು ಕೂಡ ಸಿಗುತ್ತವೆ ಎಂದು ಕೇಳಿದ್ದೇವೆ. ಪ್ರಮುಖವಾಗಿ ಬದನೆಕಾಯಿಯಲ್ಲಿ ನೋಡುವುದಾದರೆ ಗ್ಲೈಕೋಲ್ ಆಲ್ಕಾಲಾಯ್ಡ್ ಇರುತ್ತದೆ. ಇದು ಆರೋಗ್ಯವನ್ನು ವೃದ್ಧಿಸುವುದರಲ್ಲಿ ಹೆಚ್ಚು ಕೆಲಸ ಮಾಡಲಿದೆ.
ಕಾಯಿಲೆಯನ್ನು ವಾಸಿ ಮಾಡುತ್ತದೆ

ಬದನೆಕಾಯಿ ತನ್ನಲ್ಲಿ ಆರ್ಥ್ರೈಟಿಸ್, ಗ್ಯಾಸ್ಟ್ರಿಕ್, ಚರ್ಮದ ಮೇಲಿನ ಸೋಂಕುಗಳು, ಸುಟ್ಟ ಗಾಯ ಹೀಗೆ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳನ್ನು ಕ್ರಮೇಣವಾಗಿ ವಾಸಿಮಾಡುವ ಗುಣಲಕ್ಷಣವನ್ನು ಹೊಂದಿದೆ. ಹಾಗಾಗಿ ಬದನೆಕಾಯಿಯನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು ಎಂದು ಆಹಾರ ತಜ್ಞರಾದ ಲವ್ನೀತ್ ಬತ್ರ ಹೇಳಿದ್ದಾರೆ.
ತೂಕ ಕಡಿಮೆ ಮಾಡುವುದಕ್ಕೆ ಬೆಸ್ಟ್

ಬದನೆಕಾಯಿ ತನ್ನಲ್ಲಿ ಅತಿಯಾದ ಫೈಬರ್ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು ನಿಮ್ಮ ದೇಹದ ತೂಕವನ್ನು ನಿಯಂತ್ರಣ ಮಾಡುವಲ್ಲಿ ಕೆಲಸ ಮಾಡುತ್ತದೆ. ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅತ್ಯುತ್ತಮ ಪಡಿಸಿ ಹೊಟ್ಟೆ ಹಸಿವಿನ ನಿಯಂತ್ರಣದ ಜೊತೆಗೆ ಕ್ಯಾಲೋರಿಗಳ ಸೇವನೆಯನ್ನು ನಿಯಂತ್ರಣ ಮಾಡುತ್ತದೆ.
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು
![]()
ಗರ್ಭಿಣಿಯರಿಗೆ ತುಂಬಾ ಒಳ್ಳೆಯದು

ಗರ್ಭಿಣಿಯರು ಎನ್ನುವುದಕ್ಕಿಂತ ಮಹಿಳೆಯರಿಗೆ ಬದನೆಕಾಯಿ ತುಂಬಾ ಒಳ್ಳೆಯದು ಎಂದು ಹೇಳ ಬಹುದು. ಬಾಣಂತಿಯರು, ಯುವತಿಯರು ತಮ್ಮ ಆಹಾರ ಪದ್ಧತಿಯಲ್ಲಿ ಬದನೆಕಾಯಿ ಸೇರಿಸಿ ತಿನ್ನುವುದ ರಿಂದ ದೇಹದಲ್ಲಿ ಅನಿಮಿಯಾ ಅಥವಾ ಕಬ್ಬಿಣದ ಅಂಶದ ಕೊರತೆ ಇರುವುದಿಲ್ಲ.
As Per The Nutrition Expert Brinjal Has Some Awesome Health Benefits Which Are Still Unknown.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
ಮೊಬೈಲ್ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಜಗಳ ; ಕುಡಿ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am