ಬ್ರೇಕಿಂಗ್ ನ್ಯೂಸ್
02-11-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆಯನ್ನು ನಿರ್ವಹಣೆ ಮಾಡಿಕೊಳ್ಳುವುದು ಎಂದರೆ ಸುಲಭದ ಮಾತಲ್ಲ. ಅಕ್ಕ ಪಕ್ಕದವರು ಇಷ್ಟಪಟ್ಟು ತಿನ್ನುತ್ತಿರುವ ಸಿಹಿ ಪದಾರ್ಥಗಳನ್ನು ನಮಗೆ ಇಷ್ಟವಿದ್ದರೂ ಕೂಡ ತಿನ್ನುವ ಹಾಗಿಲ್ಲ. ನೋಡಿ ಸುಮ್ಮನೇ ಇರಲು ಕೂಡ ಆಗುವುದಿಲ್ಲ. ಹಾಗಿದ್ದರೆ ಸಂಪೂರ್ಣವಾಗಿ ಸಿಹಿ ಪದಾರ್ಥಗಳನ್ನು ದೂರ ಇರಿಸಬೇಕೆ? ಹೀಗೊಂದು ಪ್ರಶ್ನೆ ಮಧುಮೇಹ ಈಗ ತಾನೆ ಶುರುವಾಗಿರುವ ಜನರಲ್ಲಿ ಬರದೇ ಇರದು.
ಆದರೆ ವೈದ್ಯರ ಪ್ರಕಾರ ಹಾಗೇನಿಲ್ಲ. ಸಕ್ಕರೆ ಕಾಯಿಲೆ ಇರುವವರು ಹಣ್ಣುಗಳನ್ನು ತಿನ್ನ ಬಹುದು. ಏಕೆಂದರೆ ಕೆಲವೊಂದು ಹಣ್ಣುಗಳಲ್ಲಿ ಗ್ಲೈಸಮಿಕ್ ಸೂಚ್ಯಂಕ ತುಂಬಾ ಕಡಿಮೆ ಇರುತ್ತದೆ. ಹಾಗಾಗಿ ಮಧುಮೇಹಿಗಳಿಗೆ ಇದು ಬೆಸ್ಟ್. ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಇಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ....
ಚೆರ್ರಿ ಹಣ್ಣುಗಳು

ಕಿತ್ತಳೆ ಹಣ್ಣು

ಕಿತ್ತಳೆ ಹಣ್ಣಿನಲ್ಲಿ ಸಹ ಗ್ಲೈಸಮಿಕ ಸೂಚ್ಯಂಕ ಕಡಿಮೆ ಇದೆ. ಇದು ವಿಟಮಿನ್ ಸಿ ಪ್ರಮಾಣವನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ನಾರಿನ ಅಂಶ ಸಹ ಹೆಚ್ಚಾಗಿ ಒಳಗೊಂಡಿದೆ.
ಸ್ಟ್ರಾಬೆರಿ ಹಣ್ಣುಗಳು

ಮಧುಮೇಹ ಇರುವವರಿಗೆ ಸ್ಟ್ರಾಬೆರಿ ಹಣ್ಣುಗಳು ಸಹ ಪ್ರಯೋಜನಕಾರಿ. ಏಕೆಂದರೆ ಇವುಗಳಲ್ಲಿ ಸಹ ಕಡಿಮೆ ಪ್ರಮಾಣದ ಸಕ್ಕರೆ ಇರುವುದರಿಂದ ಜೊತೆಗೆ ನಾರಿನ ಅಂಶ ಇರುವುದರಿಂದ ದೇಹದ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಒಳ್ಳೆಯದು ಮತ್ತು ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿ ಸಿಗುವುದರಿಂದ ಕಿತ್ತಳೆ ಹಣ್ಣಿ ಗಿಂತ ಸ್ಟ್ರಾಬೆರಿ ಹಣ್ಣು ಬೆಸ್ಟ್ ಎಂದು ಹೇಳಬಹುದು.
ಸೇಬು ಹಣ್ಣು

ಪಿಯರ್ ಹಣ್ಣು

ದೇಹದ ತೂಕವನ್ನು ನಿರ್ವಹಣೆ ಮಾಡುವುದು ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಅಗತ್ಯ. ಹಾಗಾಗಿ ನಾರಿನ ಅಂಶ ಹೆಚ್ಚಾಗಿರುವ ಪಿಯರ್ ಹಣ್ಣು ಸೇವಿಸುವುದು ತುಂಬಾ ಒಳ್ಳೆಯದು. ಇದು ದೇಹದ ಬೊಜ್ಜಿನ ಪ್ರಮಾಣವನ್ನು ಕರಗಿಸುವುದು ಮಾತ್ರವಲ್ಲದೆ ತನ್ನಲ್ಲಿ ಕಡಿಮೆ ಗ್ಲೈಸಿಮಿಕ್ ಸೂಚ್ಯಂಕ ಇರುವುದರಿಂದ ಮಧುಮೇಹಿಗಳಿಗೆ ಉತ್ತಮ ಆಹಾರವಾಗಿ ಕೆಲಸ ಮಾಡುತ್ತದೆ.
As Per The Nutrition Expert Sugar Patients Can At These Types Fruits.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
ಮೊಬೈಲ್ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಜಗಳ ; ಕುಡಿ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am