ಬ್ರೇಕಿಂಗ್ ನ್ಯೂಸ್
02-11-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆಯನ್ನು ನಿರ್ವಹಣೆ ಮಾಡಿಕೊಳ್ಳುವುದು ಎಂದರೆ ಸುಲಭದ ಮಾತಲ್ಲ. ಅಕ್ಕ ಪಕ್ಕದವರು ಇಷ್ಟಪಟ್ಟು ತಿನ್ನುತ್ತಿರುವ ಸಿಹಿ ಪದಾರ್ಥಗಳನ್ನು ನಮಗೆ ಇಷ್ಟವಿದ್ದರೂ ಕೂಡ ತಿನ್ನುವ ಹಾಗಿಲ್ಲ. ನೋಡಿ ಸುಮ್ಮನೇ ಇರಲು ಕೂಡ ಆಗುವುದಿಲ್ಲ. ಹಾಗಿದ್ದರೆ ಸಂಪೂರ್ಣವಾಗಿ ಸಿಹಿ ಪದಾರ್ಥಗಳನ್ನು ದೂರ ಇರಿಸಬೇಕೆ? ಹೀಗೊಂದು ಪ್ರಶ್ನೆ ಮಧುಮೇಹ ಈಗ ತಾನೆ ಶುರುವಾಗಿರುವ ಜನರಲ್ಲಿ ಬರದೇ ಇರದು.
ಆದರೆ ವೈದ್ಯರ ಪ್ರಕಾರ ಹಾಗೇನಿಲ್ಲ. ಸಕ್ಕರೆ ಕಾಯಿಲೆ ಇರುವವರು ಹಣ್ಣುಗಳನ್ನು ತಿನ್ನ ಬಹುದು. ಏಕೆಂದರೆ ಕೆಲವೊಂದು ಹಣ್ಣುಗಳಲ್ಲಿ ಗ್ಲೈಸಮಿಕ್ ಸೂಚ್ಯಂಕ ತುಂಬಾ ಕಡಿಮೆ ಇರುತ್ತದೆ. ಹಾಗಾಗಿ ಮಧುಮೇಹಿಗಳಿಗೆ ಇದು ಬೆಸ್ಟ್. ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಇಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ....
ಚೆರ್ರಿ ಹಣ್ಣುಗಳು

ಕಿತ್ತಳೆ ಹಣ್ಣು

ಕಿತ್ತಳೆ ಹಣ್ಣಿನಲ್ಲಿ ಸಹ ಗ್ಲೈಸಮಿಕ ಸೂಚ್ಯಂಕ ಕಡಿಮೆ ಇದೆ. ಇದು ವಿಟಮಿನ್ ಸಿ ಪ್ರಮಾಣವನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ನಾರಿನ ಅಂಶ ಸಹ ಹೆಚ್ಚಾಗಿ ಒಳಗೊಂಡಿದೆ.
ಸ್ಟ್ರಾಬೆರಿ ಹಣ್ಣುಗಳು

ಮಧುಮೇಹ ಇರುವವರಿಗೆ ಸ್ಟ್ರಾಬೆರಿ ಹಣ್ಣುಗಳು ಸಹ ಪ್ರಯೋಜನಕಾರಿ. ಏಕೆಂದರೆ ಇವುಗಳಲ್ಲಿ ಸಹ ಕಡಿಮೆ ಪ್ರಮಾಣದ ಸಕ್ಕರೆ ಇರುವುದರಿಂದ ಜೊತೆಗೆ ನಾರಿನ ಅಂಶ ಇರುವುದರಿಂದ ದೇಹದ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಒಳ್ಳೆಯದು ಮತ್ತು ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿ ಸಿಗುವುದರಿಂದ ಕಿತ್ತಳೆ ಹಣ್ಣಿ ಗಿಂತ ಸ್ಟ್ರಾಬೆರಿ ಹಣ್ಣು ಬೆಸ್ಟ್ ಎಂದು ಹೇಳಬಹುದು.
ಸೇಬು ಹಣ್ಣು

ಪಿಯರ್ ಹಣ್ಣು

ದೇಹದ ತೂಕವನ್ನು ನಿರ್ವಹಣೆ ಮಾಡುವುದು ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಅಗತ್ಯ. ಹಾಗಾಗಿ ನಾರಿನ ಅಂಶ ಹೆಚ್ಚಾಗಿರುವ ಪಿಯರ್ ಹಣ್ಣು ಸೇವಿಸುವುದು ತುಂಬಾ ಒಳ್ಳೆಯದು. ಇದು ದೇಹದ ಬೊಜ್ಜಿನ ಪ್ರಮಾಣವನ್ನು ಕರಗಿಸುವುದು ಮಾತ್ರವಲ್ಲದೆ ತನ್ನಲ್ಲಿ ಕಡಿಮೆ ಗ್ಲೈಸಿಮಿಕ್ ಸೂಚ್ಯಂಕ ಇರುವುದರಿಂದ ಮಧುಮೇಹಿಗಳಿಗೆ ಉತ್ತಮ ಆಹಾರವಾಗಿ ಕೆಲಸ ಮಾಡುತ್ತದೆ.
As Per The Nutrition Expert Sugar Patients Can At These Types Fruits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm