ಬ್ರೇಕಿಂಗ್ ನ್ಯೂಸ್
03-11-22 08:12 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಫೈಬರ್ ಪ್ರಮಾಣ ಇರುವ ಆಹಾರಗಳನ್ನು ಸೇವಿಸಿದರೆ ಜೀರ್ಣ ಶಕ್ತಿ ಹೆಚ್ಚಾಗುತ್ತದೆ ಮತ್ತು ದೇಹಕ್ಕೆ ಸಿಗಬೇಕಾದ ಎಲ್ಲಾ ಪೌಷ್ಟಿಕ ಸತ್ವಗಳು ಸಿಗುವಂತಾಗಿ ನಾವು ಆರೋಗ್ಯದಿಂದ ಕೂಡಿರಲು ಅನುಕೂಲವಾಗುತ್ತದೆ. ಪ್ರತಿ ದಿನ ಸೇವಿಸುವ ಹಲವಾರು ಹಣ್ಣು ತರಕಾರಿಗಳಲ್ಲಿ ಹೀಗೆ ನಾರಿನ ಅಂಶ ಸಿಗಲಿದ್ದು, ಇದರ ಜೊತೆ ಇನ್ನೂ ಕೆಲವು ಆಹಾರ ಪದಾರ್ಥಗಳ ಸೇವನೆಯ ಬಗ್ಗೆ ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಹೀಗೆ ಹೇಳಿದ್ದಾರೆ....
ಸಬ್ಜಾ ಬೀಜಗಳು

ಪಿಯರ್ ಹಣ್ಣು

ಒಂದು ಮೀಡಿಯಂ ಗಾತ್ರದ ಪಿಯರ್ ಹಣ್ಣು ತನ್ನಲ್ಲಿ 5.5 ಗ್ರಾಂ ನಾರಿನ ಅಂಶವನ್ನು ಒಳ ಗೊಂಡಿದೆ. ಹಾಗಾಗಿ ಇದನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು. ಸೇಬು ಹಣ್ಣಿನ ಜೊತೆ ಪಿಯರ್ ಹಣ್ಣು ಸಹ ತಿನ್ನುವುದು ಆರೋಗ್ಯ ತಜ್ಞರ ಪ್ರಕಾರ ಆರೋಗ್ಯಕ್ಕೆ ತುಂಬಾ ಹಿತಕರ.
ಬಾರ್ಲಿ

ಬೀಟ್ರೂಟ್
![]()
ನಿಮ್ಮ ದೇಹದಲ್ಲಿ ನಾರಿನ ಪ್ರಮಾಣವನ್ನು ನೀಡುವ ಗುಣ ಹೊಂದಿರುವ ಬೀಟ್ರೂಟ್ ನಾರಿನ ಜೊತೆಗೆ ಕಬ್ಬಿಣ, ಕಾಪರ್, ಮ್ಯಾಂಗನೀಸ್, ಪೊಟಾಸಿಯಂ ಮತ್ತು ಇನ್ನಿತರ ಖನಿಜಾಂಶಗಳನ್ನು ಸಹ ಹೊಂದಿದೆ. ಉತ್ತಮ ಜೀರ್ಣ ಶಕ್ತಿಗಾಗಿ ನೀವು ಬೀಟ್ರೂಟ್ ಸೇವಿಸಬಹುದು. ಇಲ್ಲಿ ನಿಮಗೆ 3.4 ಗ್ರಾಂ ನಾರಿನ ಅಂಶ ಸಿಗುತ್ತದೆ.
ಓಟ್ಸ್

Having These Fiber Rich Foods Are Superficial To Your Health.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am