ಬ್ರೇಕಿಂಗ್ ನ್ಯೂಸ್
03-11-22 08:12 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಫೈಬರ್ ಪ್ರಮಾಣ ಇರುವ ಆಹಾರಗಳನ್ನು ಸೇವಿಸಿದರೆ ಜೀರ್ಣ ಶಕ್ತಿ ಹೆಚ್ಚಾಗುತ್ತದೆ ಮತ್ತು ದೇಹಕ್ಕೆ ಸಿಗಬೇಕಾದ ಎಲ್ಲಾ ಪೌಷ್ಟಿಕ ಸತ್ವಗಳು ಸಿಗುವಂತಾಗಿ ನಾವು ಆರೋಗ್ಯದಿಂದ ಕೂಡಿರಲು ಅನುಕೂಲವಾಗುತ್ತದೆ. ಪ್ರತಿ ದಿನ ಸೇವಿಸುವ ಹಲವಾರು ಹಣ್ಣು ತರಕಾರಿಗಳಲ್ಲಿ ಹೀಗೆ ನಾರಿನ ಅಂಶ ಸಿಗಲಿದ್ದು, ಇದರ ಜೊತೆ ಇನ್ನೂ ಕೆಲವು ಆಹಾರ ಪದಾರ್ಥಗಳ ಸೇವನೆಯ ಬಗ್ಗೆ ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಹೀಗೆ ಹೇಳಿದ್ದಾರೆ....
ಸಬ್ಜಾ ಬೀಜಗಳು

ಪಿಯರ್ ಹಣ್ಣು

ಒಂದು ಮೀಡಿಯಂ ಗಾತ್ರದ ಪಿಯರ್ ಹಣ್ಣು ತನ್ನಲ್ಲಿ 5.5 ಗ್ರಾಂ ನಾರಿನ ಅಂಶವನ್ನು ಒಳ ಗೊಂಡಿದೆ. ಹಾಗಾಗಿ ಇದನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು. ಸೇಬು ಹಣ್ಣಿನ ಜೊತೆ ಪಿಯರ್ ಹಣ್ಣು ಸಹ ತಿನ್ನುವುದು ಆರೋಗ್ಯ ತಜ್ಞರ ಪ್ರಕಾರ ಆರೋಗ್ಯಕ್ಕೆ ತುಂಬಾ ಹಿತಕರ.
ಬಾರ್ಲಿ

ಬೀಟ್ರೂಟ್
![]()
ನಿಮ್ಮ ದೇಹದಲ್ಲಿ ನಾರಿನ ಪ್ರಮಾಣವನ್ನು ನೀಡುವ ಗುಣ ಹೊಂದಿರುವ ಬೀಟ್ರೂಟ್ ನಾರಿನ ಜೊತೆಗೆ ಕಬ್ಬಿಣ, ಕಾಪರ್, ಮ್ಯಾಂಗನೀಸ್, ಪೊಟಾಸಿಯಂ ಮತ್ತು ಇನ್ನಿತರ ಖನಿಜಾಂಶಗಳನ್ನು ಸಹ ಹೊಂದಿದೆ. ಉತ್ತಮ ಜೀರ್ಣ ಶಕ್ತಿಗಾಗಿ ನೀವು ಬೀಟ್ರೂಟ್ ಸೇವಿಸಬಹುದು. ಇಲ್ಲಿ ನಿಮಗೆ 3.4 ಗ್ರಾಂ ನಾರಿನ ಅಂಶ ಸಿಗುತ್ತದೆ.
ಓಟ್ಸ್

Having These Fiber Rich Foods Are Superficial To Your Health.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm