ಬ್ರೇಕಿಂಗ್ ನ್ಯೂಸ್
04-11-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ಕಡಲೆಕಾಳುಗಳ ಬಗ್ಗೆ ಎರಡು ಮಾತಿಲ್ಲ. ಏಕೆಂದರೆ ಇವು ಆರೋಗ್ಯಕರವಾದ ಕಾಳುಗಳು. ನಮ್ಮ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುವಲ್ಲಿ ಹೆಸರುಕಾಳಿನಷ್ಟೇ ಲಾಭ ದಾಯಕ. ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಕಡಲೆ ಕಾಳುಗಳನ್ನು ನೆನೆಸಿ ಮೊಳಕೆ ಕಟ್ಟಿ ಬೇಕೆಂದಾಗ ತಿನ್ನಬಹುದು.
ಇವುಗಳಿಂದ ನಮ್ಮ ದೇಹ ಆಂತರಿಕವಾಗಿ ಶುದ್ಧವಾಗುವುದು ಮಾತ್ರವಲ್ಲದೆ ಹಲವಾರು ಆರೋಗ್ಯಕರ ಪ್ರಯೋಜನಗಳು ಸಿಗುತ್ತವೆ. ಈ ಬಗ್ಗೆ ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಏನು ಹೇಳುತ್ತಾರೆ ಕೇಳಿ....
ಹೃದಯ ರಕ್ತನಾಳ ಕಾಯಿಲೆಗಳಿಗೆ ರಾಮಬಾಣ
ಮೊಳಕೆ ಕಟ್ಟಿದ ಕಪ್ಪು ಕಡಲೆ ಕಾಳು ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣವನ್ನು ಹೆಚ್ಚಾಗಿ ಹೊಂದಿದೆ. ಇದರಿಂದ ರಕ್ತನಾಳಗಳನ್ನು ಆರೋಗ್ಯಕರವಾಗಿ ಕಾಪಾಡುವುದು ಮಾತ್ರವಲ್ಲದೆ ಅವುಗಳ ಮೇಲೆ ಆಕ್ಸಿಡೆಟೀವ್ ಒತ್ತಡ ಉಂಟಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಹೃದಯಕ್ಕೆ ಅಥವಾ ಹೃದಯ ರಕ್ತನಾಳಕ್ಕೆ ಸಂಬಂಧಪಟ್ಟ ಕಾಯಿಲೆಗಳು ದೂರವಾಗುತ್ತವೆ.
ಆರೋಗ್ಯಕರವಾದ ತಲೆ ಕೂದಲಿಗೆ ತುಂಬಾ ಒಳ್ಳೆಯದು
ಕಡಲೆಕಾಳು ತನ್ನಲ್ಲಿ ಅಪಾರವಾದ ವಿಟಮಿನ್ ಮತ್ತು ಖನಿಜಾಂಶಗಳನ್ನು ಹೊಂದಿದೆ. ಇದರಲ್ಲಿ ವಿಟ ಮಿನ್ ಎ, ವಿಟಮಿನ್ ಬಿ6, ಜಿಂಕ್ ಮತ್ತು ಮ್ಯಾಂಗನೀಸ್ ಇರುತ್ತದೆ. ಇದರಿಂದ ತಲೆ ಕೂದಲಿನ ಬೆಳವಣಿಗೆ ಸೊಂಪಾಗಿ ಆಗಲಿದ್ದು, ಕೂದಲಿಗೆ ಸಂಬಂಧಪಟ್ಟಂತೆ ಇರುವಂತಹ ಹಲವಾರು ಸಮಸ್ಯೆಗಳು ಮಾಯ ವಾಗುತ್ತವೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿರ್ವಹಣೆಯಾಗುತ್ತದೆ
ಮೆದುಳಿನ ಕಾರ್ಯ ಚಟುವಟಿಕೆಗೆ ಒಳ್ಳೆಯದು
ಇದರಲ್ಲಿ ವಿಟಮಿನ್ ಬಿ6 ಇರುವುದರಿಂದ ನಮ್ಮ ನೆನಪಿನ ಶಕ್ತಿಯನ್ನು ಅಭಿವೃದ್ಧಿಡಿಸುವಲ್ಲಿ ಕೆಲಸ ಮಾಡುತ್ತದೆ. ಜೊತೆಗೆ ದೇಹದ ವಿವಿಧ ಭಾಗಗಳಿಗೆ ಮೆದುಳು ಕಳುಹಿಸುವ ಸಂಕೇತ ಗಳನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತದೆ. ಹಾಗಾಗಿ ಪ್ರತಿದಿನದ ಕಾರ್ಯ ಚಟುವಟಿಕೆ ಗಳನ್ನು ಉತ್ತಮವಾಗಿ ಮಾಡಲು ಸಾಧ್ಯವಾಗುತ್ತದೆ.
As Per The Nutrient Expert Know The Immense Health Benefits Of Sprouted Chana.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm