ಬ್ರೇಕಿಂಗ್ ನ್ಯೂಸ್
04-11-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ಕಡಲೆಕಾಳುಗಳ ಬಗ್ಗೆ ಎರಡು ಮಾತಿಲ್ಲ. ಏಕೆಂದರೆ ಇವು ಆರೋಗ್ಯಕರವಾದ ಕಾಳುಗಳು. ನಮ್ಮ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುವಲ್ಲಿ ಹೆಸರುಕಾಳಿನಷ್ಟೇ ಲಾಭ ದಾಯಕ. ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಕಡಲೆ ಕಾಳುಗಳನ್ನು ನೆನೆಸಿ ಮೊಳಕೆ ಕಟ್ಟಿ ಬೇಕೆಂದಾಗ ತಿನ್ನಬಹುದು.
ಇವುಗಳಿಂದ ನಮ್ಮ ದೇಹ ಆಂತರಿಕವಾಗಿ ಶುದ್ಧವಾಗುವುದು ಮಾತ್ರವಲ್ಲದೆ ಹಲವಾರು ಆರೋಗ್ಯಕರ ಪ್ರಯೋಜನಗಳು ಸಿಗುತ್ತವೆ. ಈ ಬಗ್ಗೆ ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಏನು ಹೇಳುತ್ತಾರೆ ಕೇಳಿ....
ಹೃದಯ ರಕ್ತನಾಳ ಕಾಯಿಲೆಗಳಿಗೆ ರಾಮಬಾಣ

ಮೊಳಕೆ ಕಟ್ಟಿದ ಕಪ್ಪು ಕಡಲೆ ಕಾಳು ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣವನ್ನು ಹೆಚ್ಚಾಗಿ ಹೊಂದಿದೆ. ಇದರಿಂದ ರಕ್ತನಾಳಗಳನ್ನು ಆರೋಗ್ಯಕರವಾಗಿ ಕಾಪಾಡುವುದು ಮಾತ್ರವಲ್ಲದೆ ಅವುಗಳ ಮೇಲೆ ಆಕ್ಸಿಡೆಟೀವ್ ಒತ್ತಡ ಉಂಟಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಹೃದಯಕ್ಕೆ ಅಥವಾ ಹೃದಯ ರಕ್ತನಾಳಕ್ಕೆ ಸಂಬಂಧಪಟ್ಟ ಕಾಯಿಲೆಗಳು ದೂರವಾಗುತ್ತವೆ.
ಆರೋಗ್ಯಕರವಾದ ತಲೆ ಕೂದಲಿಗೆ ತುಂಬಾ ಒಳ್ಳೆಯದು
![]()
ಕಡಲೆಕಾಳು ತನ್ನಲ್ಲಿ ಅಪಾರವಾದ ವಿಟಮಿನ್ ಮತ್ತು ಖನಿಜಾಂಶಗಳನ್ನು ಹೊಂದಿದೆ. ಇದರಲ್ಲಿ ವಿಟ ಮಿನ್ ಎ, ವಿಟಮಿನ್ ಬಿ6, ಜಿಂಕ್ ಮತ್ತು ಮ್ಯಾಂಗನೀಸ್ ಇರುತ್ತದೆ. ಇದರಿಂದ ತಲೆ ಕೂದಲಿನ ಬೆಳವಣಿಗೆ ಸೊಂಪಾಗಿ ಆಗಲಿದ್ದು, ಕೂದಲಿಗೆ ಸಂಬಂಧಪಟ್ಟಂತೆ ಇರುವಂತಹ ಹಲವಾರು ಸಮಸ್ಯೆಗಳು ಮಾಯ ವಾಗುತ್ತವೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿರ್ವಹಣೆಯಾಗುತ್ತದೆ
![]()
ಮೆದುಳಿನ ಕಾರ್ಯ ಚಟುವಟಿಕೆಗೆ ಒಳ್ಳೆಯದು
![]()
ಇದರಲ್ಲಿ ವಿಟಮಿನ್ ಬಿ6 ಇರುವುದರಿಂದ ನಮ್ಮ ನೆನಪಿನ ಶಕ್ತಿಯನ್ನು ಅಭಿವೃದ್ಧಿಡಿಸುವಲ್ಲಿ ಕೆಲಸ ಮಾಡುತ್ತದೆ. ಜೊತೆಗೆ ದೇಹದ ವಿವಿಧ ಭಾಗಗಳಿಗೆ ಮೆದುಳು ಕಳುಹಿಸುವ ಸಂಕೇತ ಗಳನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತದೆ. ಹಾಗಾಗಿ ಪ್ರತಿದಿನದ ಕಾರ್ಯ ಚಟುವಟಿಕೆ ಗಳನ್ನು ಉತ್ತಮವಾಗಿ ಮಾಡಲು ಸಾಧ್ಯವಾಗುತ್ತದೆ.
As Per The Nutrient Expert Know The Immense Health Benefits Of Sprouted Chana.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm