ಬ್ರೇಕಿಂಗ್ ನ್ಯೂಸ್
04-11-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ಕಡಲೆಕಾಳುಗಳ ಬಗ್ಗೆ ಎರಡು ಮಾತಿಲ್ಲ. ಏಕೆಂದರೆ ಇವು ಆರೋಗ್ಯಕರವಾದ ಕಾಳುಗಳು. ನಮ್ಮ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುವಲ್ಲಿ ಹೆಸರುಕಾಳಿನಷ್ಟೇ ಲಾಭ ದಾಯಕ. ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಕಡಲೆ ಕಾಳುಗಳನ್ನು ನೆನೆಸಿ ಮೊಳಕೆ ಕಟ್ಟಿ ಬೇಕೆಂದಾಗ ತಿನ್ನಬಹುದು.
ಇವುಗಳಿಂದ ನಮ್ಮ ದೇಹ ಆಂತರಿಕವಾಗಿ ಶುದ್ಧವಾಗುವುದು ಮಾತ್ರವಲ್ಲದೆ ಹಲವಾರು ಆರೋಗ್ಯಕರ ಪ್ರಯೋಜನಗಳು ಸಿಗುತ್ತವೆ. ಈ ಬಗ್ಗೆ ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಏನು ಹೇಳುತ್ತಾರೆ ಕೇಳಿ....
ಹೃದಯ ರಕ್ತನಾಳ ಕಾಯಿಲೆಗಳಿಗೆ ರಾಮಬಾಣ

ಮೊಳಕೆ ಕಟ್ಟಿದ ಕಪ್ಪು ಕಡಲೆ ಕಾಳು ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣವನ್ನು ಹೆಚ್ಚಾಗಿ ಹೊಂದಿದೆ. ಇದರಿಂದ ರಕ್ತನಾಳಗಳನ್ನು ಆರೋಗ್ಯಕರವಾಗಿ ಕಾಪಾಡುವುದು ಮಾತ್ರವಲ್ಲದೆ ಅವುಗಳ ಮೇಲೆ ಆಕ್ಸಿಡೆಟೀವ್ ಒತ್ತಡ ಉಂಟಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಹೃದಯಕ್ಕೆ ಅಥವಾ ಹೃದಯ ರಕ್ತನಾಳಕ್ಕೆ ಸಂಬಂಧಪಟ್ಟ ಕಾಯಿಲೆಗಳು ದೂರವಾಗುತ್ತವೆ.
ಆರೋಗ್ಯಕರವಾದ ತಲೆ ಕೂದಲಿಗೆ ತುಂಬಾ ಒಳ್ಳೆಯದು
![]()
ಕಡಲೆಕಾಳು ತನ್ನಲ್ಲಿ ಅಪಾರವಾದ ವಿಟಮಿನ್ ಮತ್ತು ಖನಿಜಾಂಶಗಳನ್ನು ಹೊಂದಿದೆ. ಇದರಲ್ಲಿ ವಿಟ ಮಿನ್ ಎ, ವಿಟಮಿನ್ ಬಿ6, ಜಿಂಕ್ ಮತ್ತು ಮ್ಯಾಂಗನೀಸ್ ಇರುತ್ತದೆ. ಇದರಿಂದ ತಲೆ ಕೂದಲಿನ ಬೆಳವಣಿಗೆ ಸೊಂಪಾಗಿ ಆಗಲಿದ್ದು, ಕೂದಲಿಗೆ ಸಂಬಂಧಪಟ್ಟಂತೆ ಇರುವಂತಹ ಹಲವಾರು ಸಮಸ್ಯೆಗಳು ಮಾಯ ವಾಗುತ್ತವೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿರ್ವಹಣೆಯಾಗುತ್ತದೆ
![]()
ಮೆದುಳಿನ ಕಾರ್ಯ ಚಟುವಟಿಕೆಗೆ ಒಳ್ಳೆಯದು
![]()
ಇದರಲ್ಲಿ ವಿಟಮಿನ್ ಬಿ6 ಇರುವುದರಿಂದ ನಮ್ಮ ನೆನಪಿನ ಶಕ್ತಿಯನ್ನು ಅಭಿವೃದ್ಧಿಡಿಸುವಲ್ಲಿ ಕೆಲಸ ಮಾಡುತ್ತದೆ. ಜೊತೆಗೆ ದೇಹದ ವಿವಿಧ ಭಾಗಗಳಿಗೆ ಮೆದುಳು ಕಳುಹಿಸುವ ಸಂಕೇತ ಗಳನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತದೆ. ಹಾಗಾಗಿ ಪ್ರತಿದಿನದ ಕಾರ್ಯ ಚಟುವಟಿಕೆ ಗಳನ್ನು ಉತ್ತಮವಾಗಿ ಮಾಡಲು ಸಾಧ್ಯವಾಗುತ್ತದೆ.
As Per The Nutrient Expert Know The Immense Health Benefits Of Sprouted Chana.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
ಮೊಬೈಲ್ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಜಗಳ ; ಕುಡಿ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am