ಬ್ರೇಕಿಂಗ್ ನ್ಯೂಸ್
04-11-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ಕಡಲೆಕಾಳುಗಳ ಬಗ್ಗೆ ಎರಡು ಮಾತಿಲ್ಲ. ಏಕೆಂದರೆ ಇವು ಆರೋಗ್ಯಕರವಾದ ಕಾಳುಗಳು. ನಮ್ಮ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುವಲ್ಲಿ ಹೆಸರುಕಾಳಿನಷ್ಟೇ ಲಾಭ ದಾಯಕ. ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಕಡಲೆ ಕಾಳುಗಳನ್ನು ನೆನೆಸಿ ಮೊಳಕೆ ಕಟ್ಟಿ ಬೇಕೆಂದಾಗ ತಿನ್ನಬಹುದು.
ಇವುಗಳಿಂದ ನಮ್ಮ ದೇಹ ಆಂತರಿಕವಾಗಿ ಶುದ್ಧವಾಗುವುದು ಮಾತ್ರವಲ್ಲದೆ ಹಲವಾರು ಆರೋಗ್ಯಕರ ಪ್ರಯೋಜನಗಳು ಸಿಗುತ್ತವೆ. ಈ ಬಗ್ಗೆ ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಏನು ಹೇಳುತ್ತಾರೆ ಕೇಳಿ....
ಹೃದಯ ರಕ್ತನಾಳ ಕಾಯಿಲೆಗಳಿಗೆ ರಾಮಬಾಣ

ಮೊಳಕೆ ಕಟ್ಟಿದ ಕಪ್ಪು ಕಡಲೆ ಕಾಳು ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣವನ್ನು ಹೆಚ್ಚಾಗಿ ಹೊಂದಿದೆ. ಇದರಿಂದ ರಕ್ತನಾಳಗಳನ್ನು ಆರೋಗ್ಯಕರವಾಗಿ ಕಾಪಾಡುವುದು ಮಾತ್ರವಲ್ಲದೆ ಅವುಗಳ ಮೇಲೆ ಆಕ್ಸಿಡೆಟೀವ್ ಒತ್ತಡ ಉಂಟಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಹೃದಯಕ್ಕೆ ಅಥವಾ ಹೃದಯ ರಕ್ತನಾಳಕ್ಕೆ ಸಂಬಂಧಪಟ್ಟ ಕಾಯಿಲೆಗಳು ದೂರವಾಗುತ್ತವೆ.
ಆರೋಗ್ಯಕರವಾದ ತಲೆ ಕೂದಲಿಗೆ ತುಂಬಾ ಒಳ್ಳೆಯದು
![]()
ಕಡಲೆಕಾಳು ತನ್ನಲ್ಲಿ ಅಪಾರವಾದ ವಿಟಮಿನ್ ಮತ್ತು ಖನಿಜಾಂಶಗಳನ್ನು ಹೊಂದಿದೆ. ಇದರಲ್ಲಿ ವಿಟ ಮಿನ್ ಎ, ವಿಟಮಿನ್ ಬಿ6, ಜಿಂಕ್ ಮತ್ತು ಮ್ಯಾಂಗನೀಸ್ ಇರುತ್ತದೆ. ಇದರಿಂದ ತಲೆ ಕೂದಲಿನ ಬೆಳವಣಿಗೆ ಸೊಂಪಾಗಿ ಆಗಲಿದ್ದು, ಕೂದಲಿಗೆ ಸಂಬಂಧಪಟ್ಟಂತೆ ಇರುವಂತಹ ಹಲವಾರು ಸಮಸ್ಯೆಗಳು ಮಾಯ ವಾಗುತ್ತವೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿರ್ವಹಣೆಯಾಗುತ್ತದೆ
![]()
ಮೆದುಳಿನ ಕಾರ್ಯ ಚಟುವಟಿಕೆಗೆ ಒಳ್ಳೆಯದು
![]()
ಇದರಲ್ಲಿ ವಿಟಮಿನ್ ಬಿ6 ಇರುವುದರಿಂದ ನಮ್ಮ ನೆನಪಿನ ಶಕ್ತಿಯನ್ನು ಅಭಿವೃದ್ಧಿಡಿಸುವಲ್ಲಿ ಕೆಲಸ ಮಾಡುತ್ತದೆ. ಜೊತೆಗೆ ದೇಹದ ವಿವಿಧ ಭಾಗಗಳಿಗೆ ಮೆದುಳು ಕಳುಹಿಸುವ ಸಂಕೇತ ಗಳನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತದೆ. ಹಾಗಾಗಿ ಪ್ರತಿದಿನದ ಕಾರ್ಯ ಚಟುವಟಿಕೆ ಗಳನ್ನು ಉತ್ತಮವಾಗಿ ಮಾಡಲು ಸಾಧ್ಯವಾಗುತ್ತದೆ.
As Per The Nutrient Expert Know The Immense Health Benefits Of Sprouted Chana.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm