ಬ್ರೇಕಿಂಗ್ ನ್ಯೂಸ್
07-11-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಎಲ್ಲ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಸ್ವಲ್ಪ ಜಾಸ್ತಿ. ನಿರ್ಲಕ್ಷ್ಯ ಮಾಡಿದರೆ ಸಣ್ಣ ಪುಟ್ಟ ಕಾಯಿಲೆಗಳು ದೊಡ್ಡ ಕಾಯಿಲೆಗಳಾಗಿ ಬದಲಾಗಬಹುದು. ಹಾಗಾಗಿ ನಮ್ಮ ದೇಹಕ್ಕೆ ಉತ್ತಮ ಪೌಷ್ಟಿಕ ಸತ್ವಗಳನ್ನು ಮತ್ತು ಆರೋಗ್ಯಕರ ಪ್ರಯೋಜನ ಗಳನ್ನು ಈ ಸಂದರ್ಭದಲ್ಲಿ ಕೊಡುವಂತಹ ಆಹಾರ ಪದಾರ್ಥಗಳ ಬಗ್ಗೆ ನಾವು ತಿಳಿದು ಕೊಳ್ಳಲು ಪ್ರಯತ್ನಿಸ ಬೇಕು.
ಅಂತಹ ಆಹಾರ ಪದಾರ್ಥಗಳಲ್ಲಿ ಅಂಜೂರ ಕೂಡ ಒಂದು. ಪೌಷ್ಟಿಕ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಹಾಗೆ ಅಂಜೂರ ಒಂದು ಸೂಪರ್ ಫುಡ್ ಆಗಿದ್ದು, ಚಳಿಗಾಲದಲ್ಲಿ ಬರುವಂ ತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಇದು ದೂರ ಇರಿಸುತ್ತದೆ....
ಚಳಿಗಾಲದಲ್ಲಿ ಅಂಜೂರ

ನಿಮ್ಮ ಆಹಾರ ಪದ್ಧತಿಯಲ್ಲಿ ವಿಶೇಷವಾಗಿ ಚಳಿಗಾಲದ ಸಂದರ್ಭದಲ್ಲಿ ಅಂಜೂರ ಹಣ್ಣನ್ನು ಸೇರಿಸಿ ಅದರ ಲಾಭಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿ ಪೌಷ್ಟಿಕ ಸತ್ವಗಳ ಪ್ರಮಾಣ ಜಾಸ್ತಿ ಇದೆ. ಜೊತೆಗೆ ನಾರಿನ ಅಂಶ ಕೂಡ ಹೆಚ್ಚಾಗಿರುವುದರಿಂದ ಚಳಿಗಾಲದಲ್ಲಿ ಮಲಬದ್ಧತೆ ಉಂಟಾಗುವ ಸಾಧ್ಯತೆ ಇರುವುದಿಲ್ಲ.
ಮೂಳೆಗಳ ಆರೋಗ್ಯಕ್ಕೆ

ಹೃದಯದ ಆರೋಗ್ಯ

ಈ ಹಣ್ಣಿನಲ್ಲಿ ಸಿಗುವ ವಿಟಮಿನ್ಸ್ ಗಳು

ಅಂಜೂರ ಹಣ್ಣಿನಲ್ಲಿ ಇನ್ನೊಂದು ವಿಶೇಷತೆ ಎಂದರೆ ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಎ ಪ್ರಮಾಣ ಹೆಚ್ಚಾಗಿದ್ದು, ನೈಸರ್ಗಿಕವಾಗಿ ಚರ್ಮದ ಆರೋಗ್ಯವನ್ನು ರಕ್ಷಣೆ ಮಾಡುವ ಜೊತೆಗೆ ತ್ವಚೆಯ ಸೌಂದರ್ಯಕ್ಕೆ ಅಗತ್ಯವಾಗಿ ಬೇಕಾದ ಎಲ್ಲ ಪೌಷ್ಟಿಕ ಸತ್ವಗಳು ಸಿಗುವಂತೆ ಮಾಡುತ್ತದೆ.
ಉಸಿರಾಟದ ಸಮಸ್ಯೆ ಇದ್ದವರಿಗೆ
![]()
ಪ್ರಮುಖವಾಗಿ ಉಸಿರಾಟ ತೊಂದರೆಗೆ ಕಾರಣವಾಗುವ ಶೀತದ ಪ್ರಭಾವವನ್ನು ಇದು ಹೋಗಲಾಡಿಸುತ್ತದೆ. ಹಾಗಾಗಿ ಅಂಜೂರದ ಹಣ್ಣಿನಲ್ಲಿ ವಿಶೇಷವಾದ ಆರೋಗ್ಯದ ಪ್ರಯೋಜನಗಳನ್ನು ಎಲ್ಲರೂ ನಿರೀಕ್ಷೆ ಮಾಡಬಹುದು.
Why Fear In Winter When Figs Are Here.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am