ಬ್ರೇಕಿಂಗ್ ನ್ಯೂಸ್
09-11-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಹಲವಾರು ಹಣ್ಣು ಮತ್ತು ತರಕಾರಿಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯ ಪ್ರಭಾವ ಗಳನ್ನೇ ಕೊಡುತ್ತವೆ. ಸಮಯಕ್ಕೆ ತಕ್ಕಂತೆ ಆರೋಗ್ಯದ ಲಾಭಗಳನ್ನು ಇವುಗಳಿಂದ ನಿರೀಕ್ಷೆ ಮಾಡಬಹುದು. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು ಕೂಡ ಅಷ್ಟೇ ಪ್ರಯೋಜನಕಾರಿ.
ಉದಾಹರಣೆಗೆ ಮೂಲಂಗಿ ಸೊಪ್ಪು, ಎಲೆಕೋಸಿನ ಮೇಲ್ಭಾಗದ ಎಲೆಗಳು, ಬೀಟ್ರೂಟ್ ಸೊಪ್ಪು ಹೀಗೆ ಬೇಕಾದಷ್ಟು ಇವೆ. ಯಾವುದರಿಂದಲೂ ನಮಗೆ ಅಡ್ಡ ಪರಿಣಾಮಗಳು ಅಷ್ಟಾಗಿ ಇರುವುದಿಲ್ಲ. ಏಕೆಂದರೆ ಇವೆಲ್ಲವೂ ನಮಗೆ ನಿಸರ್ಗದಿಂದ ಸಿಗುವ ಆಹಾರ ಪದಾರ್ಥಗಳು.
ಅದೇ ತರಹ ಸಾಸಿವೆ ಸೊಪ್ಪು ಕೂಡ. ಹಳ್ಳಿಗಾಡು ಪ್ರದೇಶಗಳಲ್ಲಿ ಇದು ಹೆಚ್ಚು ನೋಡಲು ಸಿಗುತ್ತದೆ. ರಾಗಿ ಹೊಲಗಳಲ್ಲಿ ಇದು ಕಾಮನ್. ಇದರ ಆರೋಗ್ಯ ಪ್ರಯೋಜನಗಳನ್ನು ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಈ ಕೆಳಗಿನಂತೆ ತಿಳಿಸಿಕೊಟ್ಟಿದ್ದಾರೆ.
ಇದರಲ್ಲಿ ವಿಟಮಿನ್ ಕೆ ಹೆಚ್ಚಾಗಿದೆ
ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು
ಹೃದಯದ ಆರೋಗ್ಯಕ್ಕೆ ಹೇಳಿ ಮಾಡಿಸಿದೆ
ವಿಟಮಿನ್ ಸಿ ಅಂಶ ಹೆಚ್ಚಾಗಿರುವ ಸಾಸವೆ ಸೊಪ್ಪು, ತನ್ನಲ್ಲಿ ಬೀಟ್ ಕ್ಯಾರೋಟಿನ್ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದ್ದು, ಹೃದಯ ರಕ್ತನಾಳದ ಕಾಯಿಲೆಗಳು ಮನುಷ್ಯನಿಗೆ ಬರೆದಂತೆ ನೋಡಿ ಕೊಳ್ಳುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳು ನಿಮಗೆ ಸಿಗುವಂತೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು
Mustard Leaves Have Enormous Health Benefits.
02-05-25 10:52 am
Bangalore Correspondent
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am