ಬ್ರೇಕಿಂಗ್ ನ್ಯೂಸ್
09-11-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಹಲವಾರು ಹಣ್ಣು ಮತ್ತು ತರಕಾರಿಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯ ಪ್ರಭಾವ ಗಳನ್ನೇ ಕೊಡುತ್ತವೆ. ಸಮಯಕ್ಕೆ ತಕ್ಕಂತೆ ಆರೋಗ್ಯದ ಲಾಭಗಳನ್ನು ಇವುಗಳಿಂದ ನಿರೀಕ್ಷೆ ಮಾಡಬಹುದು. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು ಕೂಡ ಅಷ್ಟೇ ಪ್ರಯೋಜನಕಾರಿ.
ಉದಾಹರಣೆಗೆ ಮೂಲಂಗಿ ಸೊಪ್ಪು, ಎಲೆಕೋಸಿನ ಮೇಲ್ಭಾಗದ ಎಲೆಗಳು, ಬೀಟ್ರೂಟ್ ಸೊಪ್ಪು ಹೀಗೆ ಬೇಕಾದಷ್ಟು ಇವೆ. ಯಾವುದರಿಂದಲೂ ನಮಗೆ ಅಡ್ಡ ಪರಿಣಾಮಗಳು ಅಷ್ಟಾಗಿ ಇರುವುದಿಲ್ಲ. ಏಕೆಂದರೆ ಇವೆಲ್ಲವೂ ನಮಗೆ ನಿಸರ್ಗದಿಂದ ಸಿಗುವ ಆಹಾರ ಪದಾರ್ಥಗಳು.
ಅದೇ ತರಹ ಸಾಸಿವೆ ಸೊಪ್ಪು ಕೂಡ. ಹಳ್ಳಿಗಾಡು ಪ್ರದೇಶಗಳಲ್ಲಿ ಇದು ಹೆಚ್ಚು ನೋಡಲು ಸಿಗುತ್ತದೆ. ರಾಗಿ ಹೊಲಗಳಲ್ಲಿ ಇದು ಕಾಮನ್. ಇದರ ಆರೋಗ್ಯ ಪ್ರಯೋಜನಗಳನ್ನು ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಈ ಕೆಳಗಿನಂತೆ ತಿಳಿಸಿಕೊಟ್ಟಿದ್ದಾರೆ.
ಇದರಲ್ಲಿ ವಿಟಮಿನ್ ಕೆ ಹೆಚ್ಚಾಗಿದೆ

ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು

ಹೃದಯದ ಆರೋಗ್ಯಕ್ಕೆ ಹೇಳಿ ಮಾಡಿಸಿದೆ

ವಿಟಮಿನ್ ಸಿ ಅಂಶ ಹೆಚ್ಚಾಗಿರುವ ಸಾಸವೆ ಸೊಪ್ಪು, ತನ್ನಲ್ಲಿ ಬೀಟ್ ಕ್ಯಾರೋಟಿನ್ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದ್ದು, ಹೃದಯ ರಕ್ತನಾಳದ ಕಾಯಿಲೆಗಳು ಮನುಷ್ಯನಿಗೆ ಬರೆದಂತೆ ನೋಡಿ ಕೊಳ್ಳುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳು ನಿಮಗೆ ಸಿಗುವಂತೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು

Mustard Leaves Have Enormous Health Benefits.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am