ಬ್ರೇಕಿಂಗ್ ನ್ಯೂಸ್
12-11-22 08:20 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಆಹಾರ ಪದ್ಧತಿಗಿಂತ ತರಕಾರಿಗಳನ್ನು ಮತ್ತು ಹಣ್ಣುಗಳನ್ನು ಯಾರು ಹೆಚ್ಚಾಗಿ ಆಗಾಗ ತಿನ್ನುವ ಅಭ್ಯಾಸ ಮಾಡಿಕೊಂಡಿರುತ್ತಾರೆ ಅಂತಹವರಿಗೆ ರಕ್ತದ ಒತ್ತಡ ಅಥವಾ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರುಪೇರು ಆಗುವುದು ಸಾಧ್ಯವಿಲ್ಲ. ಅದರಲ್ಲೂ ವಿಶೇಷವಾಗಿ ಯಾರು ತಮ್ಮ ಆಹಾರ ಪದ್ಧತಿಯಲ್ಲಿ ಎಲೆಕೋಸಿಗೆ ಹೆಚ್ಚಿನ ಮಹತ್ವ ಕೊಡುತ್ತಾರೆ ಅಂತಹವರು ಸಕ್ಕರೆ ಕಾಯಿಲೆಯಿಂದ ದೂರ ಉಳಿಯಬಹುದು. ಆದರೆ ಒಂದು ಅಚ್ಚರಿ ವಿಷಯ ಏನೆಂದರೆ ಎಲೆಕೋಸು ಬೇರೆ ತರಕಾರಿಗಳಂತೆ ಅಷ್ಟಾಗಿ ಜನರಿಗೆ ಇಷ್ಟವಾಗುವುದಿಲ್ಲ.
ಇದು ಒಂದು ರೀತಿಯ ವಾಸನೆ ಹೊಂದಿರುವ ತರಕಾರಿ ಆಗಿದ್ದು, ಬೇಯಿಸಿದರೆ ಬಾಯಿಗೆ ಅಷ್ಟಾಗಿ ರುಚಿಸುವುದೂ ಇಲ್ಲ. ಆದರೆ ಒಂದು ವೇಳೆ ನೀವು ಸಕ್ಕರೆ ಕಾಯಿಲೆಯನ್ನು ಹೊಂದಿದ್ದರೆ, ವೈದ್ಯರು ಹೇಳುವ ಪ್ರಕಾರ ಯಾವುದೇ ಕಾರಣಕ್ಕೂ ನೀವು ಕ್ಯಾಬೇಜ್ ಮಿಸ್ ಮಾಡಬಾರದು. ಏಕೆಂದರೆ ಇದೊಂದು ತರಕಾರಿಯಿಂದ ನಿಮ್ಮ ಸಕ್ಕರೆ ಕಾಯಿಲೆಯನ್ನು ನೀವು ಕಂಟ್ರೋಲ್ ಮಾಡಿ ಕೊಳ್ಳಬಹುದು....
ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು....
![]()
ಎಲೆಕೋಸು ಸಕ್ಕರೆ ಕಾಯಿಲೆಗೆ ಒಂದು ನೈಸರ್ಗಿಕ ಔಷಧೀಯ ಸ್ವರೂಪ ಎಂದು ಹೇಳಬಹುದು. ಆರೋಗ್ಯ ತಜ್ಞರು ಹೇಳುವ ಪ್ರಕಾರ ಎಲೆಕೋಸು ತಿನ್ನುವ ಅಭ್ಯಾಸ ಇದ್ದವರಿಗೆ ಸಕ್ಕರೆ ಕಾಯಿಲೆಗೆ ಔಷಧಿಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಅಷ್ಟರಮಟ್ಟಿಗೆ ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣಕ್ಕೆ ತರುತ್ತದೆ ಎಂದು ಹೇಳುತ್ತಾರೆ.
ಕ್ಯಾಬೇಜ್ ಹೇಗೆ ಶುಗರ್ ಕಂಟ್ರೋಲ್ ಮಾಡುತ್ತೆ?
![]()
ದೇಹದ ತೂಕ ಕಂಟ್ರೋಲ್ ಆಗುತ್ತಂತೆ!
ಕಿಡ್ನಿಗಳ ಕಾರ್ಯಕ್ಷಮತೆ ಹೆಚ್ಚಿಸುತ್ತದೆ
![]()
ಎಲೆಕೋಸು ತಿನ್ನುವ ಬಗೆ ಹೇಗೆ?

How Many Of You Know That Cabbage Is An Anti Diabetic Veggie.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am