ಬ್ರೇಕಿಂಗ್ ನ್ಯೂಸ್
12-11-22 08:20 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಆಹಾರ ಪದ್ಧತಿಗಿಂತ ತರಕಾರಿಗಳನ್ನು ಮತ್ತು ಹಣ್ಣುಗಳನ್ನು ಯಾರು ಹೆಚ್ಚಾಗಿ ಆಗಾಗ ತಿನ್ನುವ ಅಭ್ಯಾಸ ಮಾಡಿಕೊಂಡಿರುತ್ತಾರೆ ಅಂತಹವರಿಗೆ ರಕ್ತದ ಒತ್ತಡ ಅಥವಾ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರುಪೇರು ಆಗುವುದು ಸಾಧ್ಯವಿಲ್ಲ. ಅದರಲ್ಲೂ ವಿಶೇಷವಾಗಿ ಯಾರು ತಮ್ಮ ಆಹಾರ ಪದ್ಧತಿಯಲ್ಲಿ ಎಲೆಕೋಸಿಗೆ ಹೆಚ್ಚಿನ ಮಹತ್ವ ಕೊಡುತ್ತಾರೆ ಅಂತಹವರು ಸಕ್ಕರೆ ಕಾಯಿಲೆಯಿಂದ ದೂರ ಉಳಿಯಬಹುದು. ಆದರೆ ಒಂದು ಅಚ್ಚರಿ ವಿಷಯ ಏನೆಂದರೆ ಎಲೆಕೋಸು ಬೇರೆ ತರಕಾರಿಗಳಂತೆ ಅಷ್ಟಾಗಿ ಜನರಿಗೆ ಇಷ್ಟವಾಗುವುದಿಲ್ಲ.
ಇದು ಒಂದು ರೀತಿಯ ವಾಸನೆ ಹೊಂದಿರುವ ತರಕಾರಿ ಆಗಿದ್ದು, ಬೇಯಿಸಿದರೆ ಬಾಯಿಗೆ ಅಷ್ಟಾಗಿ ರುಚಿಸುವುದೂ ಇಲ್ಲ. ಆದರೆ ಒಂದು ವೇಳೆ ನೀವು ಸಕ್ಕರೆ ಕಾಯಿಲೆಯನ್ನು ಹೊಂದಿದ್ದರೆ, ವೈದ್ಯರು ಹೇಳುವ ಪ್ರಕಾರ ಯಾವುದೇ ಕಾರಣಕ್ಕೂ ನೀವು ಕ್ಯಾಬೇಜ್ ಮಿಸ್ ಮಾಡಬಾರದು. ಏಕೆಂದರೆ ಇದೊಂದು ತರಕಾರಿಯಿಂದ ನಿಮ್ಮ ಸಕ್ಕರೆ ಕಾಯಿಲೆಯನ್ನು ನೀವು ಕಂಟ್ರೋಲ್ ಮಾಡಿ ಕೊಳ್ಳಬಹುದು....
ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು....
![]()
ಎಲೆಕೋಸು ಸಕ್ಕರೆ ಕಾಯಿಲೆಗೆ ಒಂದು ನೈಸರ್ಗಿಕ ಔಷಧೀಯ ಸ್ವರೂಪ ಎಂದು ಹೇಳಬಹುದು. ಆರೋಗ್ಯ ತಜ್ಞರು ಹೇಳುವ ಪ್ರಕಾರ ಎಲೆಕೋಸು ತಿನ್ನುವ ಅಭ್ಯಾಸ ಇದ್ದವರಿಗೆ ಸಕ್ಕರೆ ಕಾಯಿಲೆಗೆ ಔಷಧಿಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಅಷ್ಟರಮಟ್ಟಿಗೆ ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣಕ್ಕೆ ತರುತ್ತದೆ ಎಂದು ಹೇಳುತ್ತಾರೆ.
ಕ್ಯಾಬೇಜ್ ಹೇಗೆ ಶುಗರ್ ಕಂಟ್ರೋಲ್ ಮಾಡುತ್ತೆ?
![]()
ದೇಹದ ತೂಕ ಕಂಟ್ರೋಲ್ ಆಗುತ್ತಂತೆ!
ಕಿಡ್ನಿಗಳ ಕಾರ್ಯಕ್ಷಮತೆ ಹೆಚ್ಚಿಸುತ್ತದೆ
![]()
ಎಲೆಕೋಸು ತಿನ್ನುವ ಬಗೆ ಹೇಗೆ?

How Many Of You Know That Cabbage Is An Anti Diabetic Veggie.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm