ಬ್ರೇಕಿಂಗ್ ನ್ಯೂಸ್
12-11-22 08:20 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಆಹಾರ ಪದ್ಧತಿಗಿಂತ ತರಕಾರಿಗಳನ್ನು ಮತ್ತು ಹಣ್ಣುಗಳನ್ನು ಯಾರು ಹೆಚ್ಚಾಗಿ ಆಗಾಗ ತಿನ್ನುವ ಅಭ್ಯಾಸ ಮಾಡಿಕೊಂಡಿರುತ್ತಾರೆ ಅಂತಹವರಿಗೆ ರಕ್ತದ ಒತ್ತಡ ಅಥವಾ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರುಪೇರು ಆಗುವುದು ಸಾಧ್ಯವಿಲ್ಲ. ಅದರಲ್ಲೂ ವಿಶೇಷವಾಗಿ ಯಾರು ತಮ್ಮ ಆಹಾರ ಪದ್ಧತಿಯಲ್ಲಿ ಎಲೆಕೋಸಿಗೆ ಹೆಚ್ಚಿನ ಮಹತ್ವ ಕೊಡುತ್ತಾರೆ ಅಂತಹವರು ಸಕ್ಕರೆ ಕಾಯಿಲೆಯಿಂದ ದೂರ ಉಳಿಯಬಹುದು. ಆದರೆ ಒಂದು ಅಚ್ಚರಿ ವಿಷಯ ಏನೆಂದರೆ ಎಲೆಕೋಸು ಬೇರೆ ತರಕಾರಿಗಳಂತೆ ಅಷ್ಟಾಗಿ ಜನರಿಗೆ ಇಷ್ಟವಾಗುವುದಿಲ್ಲ.
ಇದು ಒಂದು ರೀತಿಯ ವಾಸನೆ ಹೊಂದಿರುವ ತರಕಾರಿ ಆಗಿದ್ದು, ಬೇಯಿಸಿದರೆ ಬಾಯಿಗೆ ಅಷ್ಟಾಗಿ ರುಚಿಸುವುದೂ ಇಲ್ಲ. ಆದರೆ ಒಂದು ವೇಳೆ ನೀವು ಸಕ್ಕರೆ ಕಾಯಿಲೆಯನ್ನು ಹೊಂದಿದ್ದರೆ, ವೈದ್ಯರು ಹೇಳುವ ಪ್ರಕಾರ ಯಾವುದೇ ಕಾರಣಕ್ಕೂ ನೀವು ಕ್ಯಾಬೇಜ್ ಮಿಸ್ ಮಾಡಬಾರದು. ಏಕೆಂದರೆ ಇದೊಂದು ತರಕಾರಿಯಿಂದ ನಿಮ್ಮ ಸಕ್ಕರೆ ಕಾಯಿಲೆಯನ್ನು ನೀವು ಕಂಟ್ರೋಲ್ ಮಾಡಿ ಕೊಳ್ಳಬಹುದು....
ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು....
![]()
ಎಲೆಕೋಸು ಸಕ್ಕರೆ ಕಾಯಿಲೆಗೆ ಒಂದು ನೈಸರ್ಗಿಕ ಔಷಧೀಯ ಸ್ವರೂಪ ಎಂದು ಹೇಳಬಹುದು. ಆರೋಗ್ಯ ತಜ್ಞರು ಹೇಳುವ ಪ್ರಕಾರ ಎಲೆಕೋಸು ತಿನ್ನುವ ಅಭ್ಯಾಸ ಇದ್ದವರಿಗೆ ಸಕ್ಕರೆ ಕಾಯಿಲೆಗೆ ಔಷಧಿಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಅಷ್ಟರಮಟ್ಟಿಗೆ ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣಕ್ಕೆ ತರುತ್ತದೆ ಎಂದು ಹೇಳುತ್ತಾರೆ.
ಕ್ಯಾಬೇಜ್ ಹೇಗೆ ಶುಗರ್ ಕಂಟ್ರೋಲ್ ಮಾಡುತ್ತೆ?
![]()
ದೇಹದ ತೂಕ ಕಂಟ್ರೋಲ್ ಆಗುತ್ತಂತೆ!
ಕಿಡ್ನಿಗಳ ಕಾರ್ಯಕ್ಷಮತೆ ಹೆಚ್ಚಿಸುತ್ತದೆ
![]()
ಎಲೆಕೋಸು ತಿನ್ನುವ ಬಗೆ ಹೇಗೆ?

How Many Of You Know That Cabbage Is An Anti Diabetic Veggie.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
ಮೊಬೈಲ್ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಜಗಳ ; ಕುಡಿ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am