ಬ್ರೇಕಿಂಗ್ ನ್ಯೂಸ್
01-12-22 07:42 pm Source: Vijayakarnataka ಡಾಕ್ಟರ್ಸ್ ನೋಟ್
ಯಾರಿಗೆ ತಿಂದ ಆಹಾರ ಸರಿಯಾಗಿ ಜೀರ್ಣ ಆಗುವುದಿಲ್ಲ ಅಂತಹವರಿಗೆ ಮೊಸರು ತುಂಬಾ ಪ್ರಯೋಜನಕಾರಿ. ಏಕೆಂದರೆ ಮೊಸರು ಒಂದು ಪ್ರೊಬಯೋಟಿಕ್ ಆಹಾರ ಪದಾರ್ಥ. ಹೊಟ್ಟೆಯ ಸಮಸ್ಯೆಗಳನ್ನು ಇದು ಸುಲಭವಾಗಿ ಪರಿಹರಿಸುತ್ತದೆ. ಬೇಸಿಗೆ ಕಾಲದಲ್ಲಿ ಮೊಸರು ತಿನ್ನುವುದು ತುಂಬಾ ಒಳ್ಳೆಯದು.
ಆದರೆ ಚಳಿಗಾಲದಲ್ಲಿ ಮೊಸರು ತಿನ್ನಬಹುದಾ? ಹೀಗೊಂದು ಪ್ರಶ್ನೆ ಬಹುತೇಕ ಎಲ್ಲರಲ್ಲೂ ಉದ್ಭವವಾಗುತ್ತದೆ. ಅದಕ್ಕೆ ಕಾರಣವೂ ಕೂಡ ಇದೆ. ಏನೆಂದರೆ ಚಳಿಗಾಲದಲ್ಲಿ ಮೊಸರು ತಿನ್ನುವುದರಿಂದ ಕೆಮ್ಮು ಮತ್ತು ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗಾದರೆ ವೈದ್ಯಕೀಯ ಮೂಲಗಳು ಏನು ಹೇಳುತ್ತವೆ? ಬನ್ನಿ ನೋಡೋಣ...
ಚಳಿಗಾಲದಲ್ಲಿ ಮೊಸರು; ಬೇಕಾ ಅಥವಾ ಬೇಡ್ವಾ?
ನಾವು ಚಳಿಗಾಲದಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯ ಬಗ್ಗೆ ಗಮನಹರಿಸಬೇಕು. ಇದಕ್ಕಾಗಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿಂದರೆ ನಮಗೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಇವೆಲ್ಲವನ್ನು ತಿಳಿದುಕೊಳ್ಳಬಹುದು.
ಆರೋಗ್ಯ ತಜ್ಞರು ಹೇಳುವ ಪ್ರಕಾರ...
ಚಳಿಗಾಲದಲ್ಲಿ ಮೊಸರು ತಿಂದರೆ ಸಿಗುವ ಆರೋಗ್ಯದ ಲಾಭಗಳು
ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ
ಮೊಸರು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಇದು ಪಿಹೆಚ್ ಮಟ್ಟ ನಿರ್ವಹಣೆಯಲ್ಲಿ ಸಹಾಯ ಮಾಡಲಿದ್ದು, ನಿಮ್ಮ ಅಸಿಡಿಟಿ ದೂರವಾಗುವಂತೆ ಮಾಡಿ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಅನುಕೂಲಕರವಾಗಿರುತ್ತದೆ.
ಮೂಳೆಗಳ ಆರೋಗ್ಯ ಕಾಪಾಡುತ್ತದೆ
ಮೊಸರು ಚರ್ಮ ಸ್ನೇಹಿ
Can Curd Be Eaten In Winter What Doctor Says.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm