ಬ್ರೇಕಿಂಗ್ ನ್ಯೂಸ್
01-12-22 07:42 pm Source: Vijayakarnataka ಡಾಕ್ಟರ್ಸ್ ನೋಟ್
ಯಾರಿಗೆ ತಿಂದ ಆಹಾರ ಸರಿಯಾಗಿ ಜೀರ್ಣ ಆಗುವುದಿಲ್ಲ ಅಂತಹವರಿಗೆ ಮೊಸರು ತುಂಬಾ ಪ್ರಯೋಜನಕಾರಿ. ಏಕೆಂದರೆ ಮೊಸರು ಒಂದು ಪ್ರೊಬಯೋಟಿಕ್ ಆಹಾರ ಪದಾರ್ಥ. ಹೊಟ್ಟೆಯ ಸಮಸ್ಯೆಗಳನ್ನು ಇದು ಸುಲಭವಾಗಿ ಪರಿಹರಿಸುತ್ತದೆ. ಬೇಸಿಗೆ ಕಾಲದಲ್ಲಿ ಮೊಸರು ತಿನ್ನುವುದು ತುಂಬಾ ಒಳ್ಳೆಯದು.
ಆದರೆ ಚಳಿಗಾಲದಲ್ಲಿ ಮೊಸರು ತಿನ್ನಬಹುದಾ? ಹೀಗೊಂದು ಪ್ರಶ್ನೆ ಬಹುತೇಕ ಎಲ್ಲರಲ್ಲೂ ಉದ್ಭವವಾಗುತ್ತದೆ. ಅದಕ್ಕೆ ಕಾರಣವೂ ಕೂಡ ಇದೆ. ಏನೆಂದರೆ ಚಳಿಗಾಲದಲ್ಲಿ ಮೊಸರು ತಿನ್ನುವುದರಿಂದ ಕೆಮ್ಮು ಮತ್ತು ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗಾದರೆ ವೈದ್ಯಕೀಯ ಮೂಲಗಳು ಏನು ಹೇಳುತ್ತವೆ? ಬನ್ನಿ ನೋಡೋಣ...
ಚಳಿಗಾಲದಲ್ಲಿ ಮೊಸರು; ಬೇಕಾ ಅಥವಾ ಬೇಡ್ವಾ?

ನಾವು ಚಳಿಗಾಲದಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯ ಬಗ್ಗೆ ಗಮನಹರಿಸಬೇಕು. ಇದಕ್ಕಾಗಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿಂದರೆ ನಮಗೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಇವೆಲ್ಲವನ್ನು ತಿಳಿದುಕೊಳ್ಳಬಹುದು.
ಆರೋಗ್ಯ ತಜ್ಞರು ಹೇಳುವ ಪ್ರಕಾರ...

ಚಳಿಗಾಲದಲ್ಲಿ ಮೊಸರು ತಿಂದರೆ ಸಿಗುವ ಆರೋಗ್ಯದ ಲಾಭಗಳು
![]()
ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ
![]()
ಮೊಸರು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಇದು ಪಿಹೆಚ್ ಮಟ್ಟ ನಿರ್ವಹಣೆಯಲ್ಲಿ ಸಹಾಯ ಮಾಡಲಿದ್ದು, ನಿಮ್ಮ ಅಸಿಡಿಟಿ ದೂರವಾಗುವಂತೆ ಮಾಡಿ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಅನುಕೂಲಕರವಾಗಿರುತ್ತದೆ.
ಮೂಳೆಗಳ ಆರೋಗ್ಯ ಕಾಪಾಡುತ್ತದೆ

ಮೊಸರು ಚರ್ಮ ಸ್ನೇಹಿ
![]()
Can Curd Be Eaten In Winter What Doctor Says.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm