ಬ್ರೇಕಿಂಗ್ ನ್ಯೂಸ್
02-12-22 06:56 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ಸಣ್ಣಪುಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಸುಲಭವಾಗಿ ನೈಸರ್ಗಿಕ ವಿಧಾನ ಗಳಲ್ಲಿ ಚಳಿಗಾಲದಲ್ಲಿ ನಮಗೆ ಸ್ವಲ್ಪ ಕೂಡ ಹುಷಾರು ತಪ್ಪದಂತೆ ಕಾಪಾಡಿಕೊಳ್ಳ ಬಹುದಾದ ಟೆಕ್ನಿಕ್ ಬಗ್ಗೆ ಆಲೋಚನೆ ಮಾಡಬೇಕು ಎಂದುಕೊಂಡರೆ ಅದು ಬಹುತೇಕ ನಾವು ತಿನ್ನುವ ಆಹಾರ ಪದಾರ್ಥಗಳಿಂದ ಎಂದು ಎಲ್ಲರೂ ಹೇಳುತ್ತಾರೆ.
ಇಲ್ಲಿ ಅಂತಹದೇ ಒಂದು ನೈಸರ್ಗಿಕ ರೂಪದ ತರಕಾರಿ ಬಗ್ಗೆ ತಿಳಿಸಲು ಹೊರಟಿದ್ದೇವೆ. ಅದೇ ಮೂಲಂಗಿ. ಹೌದು ಮೂಲಂಗಿ ಒಂದು ಆರೋಗ್ಯಕರವಾದ ತರಕಾರಿ. ಚಳಿಗಾಲದಲ್ಲಿ ಮೂಲಂಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ನಮಗೆ ಸಿಗುತ್ತವೆ. ಈ ಲೇಖನದಲ್ಲಿ ಮೂಲಂಗಿಯ ಕೆಲವು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ....
ರಕ್ತದ ಒತ್ತಡ ನಿಯಂತ್ರಿಸುತ್ತದೆ

ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ
ಬಿಳಿ ಮೂಲಂಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಪಡೆದಿದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಕೆಮ್ಮು, ನೆಗಡಿ, ಜ್ವರ, ಶೀತ ಇತ್ಯಾದಿ ಕಾಯಿಲೆಗಳು ದೂರ ಉಳಿಯುತ್ತವೆ. ಜೊತೆಗೆ ಇದು ಆಂಟಿ ಇಂಪ್ಲಾಮೆಟರಿ ಕೂಡ ಆಗಿರುವುದರಿಂದ ಉರಿಯುತದಿಂದ ಸಹ ದೂರವಾಗಬಹುದು.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಪ್ರತಿದಿನ ಒಂದೊಂದು ಮೂಲಂಗಿ ತಿನ್ನುತ್ತಾ ಬಂದರೆ ಹೃದಯಕ್ಕೆ ಯಾವುದೇ ತೊಂದರೆ ಎದುರಾಗುತ್ತದೆ ಎನ್ನುವ ಭಯ ಇಟ್ಟುಕೊಳ್ಳುವ ಹಾಗೆ ಇಲ್ಲ. ಏಕೆಂದರೆ ಇದರಲ್ಲಿ ಪೋಲಿಕ್ ಆಮ್ಲ ಹೆಚ್ಚಾಗಿದ್ದು, ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಇದು ನಿಯಂತ್ರಣ ಮಾಡುತ್ತದೆ.
ರಕ್ತನಾಳಗಳನ್ನು ಬಲಪಡಿಸುತ್ತದೆ
![]()
ಮೆಟಬಾಲಿಸಂ ವೃದ್ಧಿಸುತ್ತದೆ

Raddish Has A Power To Control Blood Pressure And Still More.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm