ಬ್ರೇಕಿಂಗ್ ನ್ಯೂಸ್
02-12-22 06:56 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ಸಣ್ಣಪುಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಸುಲಭವಾಗಿ ನೈಸರ್ಗಿಕ ವಿಧಾನ ಗಳಲ್ಲಿ ಚಳಿಗಾಲದಲ್ಲಿ ನಮಗೆ ಸ್ವಲ್ಪ ಕೂಡ ಹುಷಾರು ತಪ್ಪದಂತೆ ಕಾಪಾಡಿಕೊಳ್ಳ ಬಹುದಾದ ಟೆಕ್ನಿಕ್ ಬಗ್ಗೆ ಆಲೋಚನೆ ಮಾಡಬೇಕು ಎಂದುಕೊಂಡರೆ ಅದು ಬಹುತೇಕ ನಾವು ತಿನ್ನುವ ಆಹಾರ ಪದಾರ್ಥಗಳಿಂದ ಎಂದು ಎಲ್ಲರೂ ಹೇಳುತ್ತಾರೆ.
ಇಲ್ಲಿ ಅಂತಹದೇ ಒಂದು ನೈಸರ್ಗಿಕ ರೂಪದ ತರಕಾರಿ ಬಗ್ಗೆ ತಿಳಿಸಲು ಹೊರಟಿದ್ದೇವೆ. ಅದೇ ಮೂಲಂಗಿ. ಹೌದು ಮೂಲಂಗಿ ಒಂದು ಆರೋಗ್ಯಕರವಾದ ತರಕಾರಿ. ಚಳಿಗಾಲದಲ್ಲಿ ಮೂಲಂಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ನಮಗೆ ಸಿಗುತ್ತವೆ. ಈ ಲೇಖನದಲ್ಲಿ ಮೂಲಂಗಿಯ ಕೆಲವು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ....
ರಕ್ತದ ಒತ್ತಡ ನಿಯಂತ್ರಿಸುತ್ತದೆ
ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ
ಬಿಳಿ ಮೂಲಂಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಪಡೆದಿದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಕೆಮ್ಮು, ನೆಗಡಿ, ಜ್ವರ, ಶೀತ ಇತ್ಯಾದಿ ಕಾಯಿಲೆಗಳು ದೂರ ಉಳಿಯುತ್ತವೆ. ಜೊತೆಗೆ ಇದು ಆಂಟಿ ಇಂಪ್ಲಾಮೆಟರಿ ಕೂಡ ಆಗಿರುವುದರಿಂದ ಉರಿಯುತದಿಂದ ಸಹ ದೂರವಾಗಬಹುದು.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ಪ್ರತಿದಿನ ಒಂದೊಂದು ಮೂಲಂಗಿ ತಿನ್ನುತ್ತಾ ಬಂದರೆ ಹೃದಯಕ್ಕೆ ಯಾವುದೇ ತೊಂದರೆ ಎದುರಾಗುತ್ತದೆ ಎನ್ನುವ ಭಯ ಇಟ್ಟುಕೊಳ್ಳುವ ಹಾಗೆ ಇಲ್ಲ. ಏಕೆಂದರೆ ಇದರಲ್ಲಿ ಪೋಲಿಕ್ ಆಮ್ಲ ಹೆಚ್ಚಾಗಿದ್ದು, ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಇದು ನಿಯಂತ್ರಣ ಮಾಡುತ್ತದೆ.
ರಕ್ತನಾಳಗಳನ್ನು ಬಲಪಡಿಸುತ್ತದೆ
ಮೆಟಬಾಲಿಸಂ ವೃದ್ಧಿಸುತ್ತದೆ
Raddish Has A Power To Control Blood Pressure And Still More.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm