ಬ್ರೇಕಿಂಗ್ ನ್ಯೂಸ್
02-12-22 06:56 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ಸಣ್ಣಪುಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಸುಲಭವಾಗಿ ನೈಸರ್ಗಿಕ ವಿಧಾನ ಗಳಲ್ಲಿ ಚಳಿಗಾಲದಲ್ಲಿ ನಮಗೆ ಸ್ವಲ್ಪ ಕೂಡ ಹುಷಾರು ತಪ್ಪದಂತೆ ಕಾಪಾಡಿಕೊಳ್ಳ ಬಹುದಾದ ಟೆಕ್ನಿಕ್ ಬಗ್ಗೆ ಆಲೋಚನೆ ಮಾಡಬೇಕು ಎಂದುಕೊಂಡರೆ ಅದು ಬಹುತೇಕ ನಾವು ತಿನ್ನುವ ಆಹಾರ ಪದಾರ್ಥಗಳಿಂದ ಎಂದು ಎಲ್ಲರೂ ಹೇಳುತ್ತಾರೆ.
ಇಲ್ಲಿ ಅಂತಹದೇ ಒಂದು ನೈಸರ್ಗಿಕ ರೂಪದ ತರಕಾರಿ ಬಗ್ಗೆ ತಿಳಿಸಲು ಹೊರಟಿದ್ದೇವೆ. ಅದೇ ಮೂಲಂಗಿ. ಹೌದು ಮೂಲಂಗಿ ಒಂದು ಆರೋಗ್ಯಕರವಾದ ತರಕಾರಿ. ಚಳಿಗಾಲದಲ್ಲಿ ಮೂಲಂಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ನಮಗೆ ಸಿಗುತ್ತವೆ. ಈ ಲೇಖನದಲ್ಲಿ ಮೂಲಂಗಿಯ ಕೆಲವು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ....
ರಕ್ತದ ಒತ್ತಡ ನಿಯಂತ್ರಿಸುತ್ತದೆ

ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ
ಬಿಳಿ ಮೂಲಂಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಪಡೆದಿದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಕೆಮ್ಮು, ನೆಗಡಿ, ಜ್ವರ, ಶೀತ ಇತ್ಯಾದಿ ಕಾಯಿಲೆಗಳು ದೂರ ಉಳಿಯುತ್ತವೆ. ಜೊತೆಗೆ ಇದು ಆಂಟಿ ಇಂಪ್ಲಾಮೆಟರಿ ಕೂಡ ಆಗಿರುವುದರಿಂದ ಉರಿಯುತದಿಂದ ಸಹ ದೂರವಾಗಬಹುದು.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಪ್ರತಿದಿನ ಒಂದೊಂದು ಮೂಲಂಗಿ ತಿನ್ನುತ್ತಾ ಬಂದರೆ ಹೃದಯಕ್ಕೆ ಯಾವುದೇ ತೊಂದರೆ ಎದುರಾಗುತ್ತದೆ ಎನ್ನುವ ಭಯ ಇಟ್ಟುಕೊಳ್ಳುವ ಹಾಗೆ ಇಲ್ಲ. ಏಕೆಂದರೆ ಇದರಲ್ಲಿ ಪೋಲಿಕ್ ಆಮ್ಲ ಹೆಚ್ಚಾಗಿದ್ದು, ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಇದು ನಿಯಂತ್ರಣ ಮಾಡುತ್ತದೆ.
ರಕ್ತನಾಳಗಳನ್ನು ಬಲಪಡಿಸುತ್ತದೆ
![]()
ಮೆಟಬಾಲಿಸಂ ವೃದ್ಧಿಸುತ್ತದೆ

Raddish Has A Power To Control Blood Pressure And Still More.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm