ಬ್ರೇಕಿಂಗ್ ನ್ಯೂಸ್
03-12-22 07:41 pm Source: Vijayakarnataka ಡಾಕ್ಟರ್ಸ್ ನೋಟ್
ಸೀಬೆ ಹಣ್ಣು ತಿನ್ನುವುದರಿಂದ ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುತ್ತವೆ. ಸೀಬೆಕಾಯಿ ಕೂಡ ಅಷ್ಟೇ ಆರೋಗ್ಯಕರ. ಸೀಬೆಹಣ್ಣು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಈಗ ಬಂದಿರುವ ಪ್ರಶ್ನೆ ಎಂದರೆ ಚಳಿಗಾಲದಲ್ಲಿ ಸೀಬೆಹಣ್ಣು ಎಲ್ಲಾ ಕಡೆ ಹೆಚ್ಚಾಗಿ ಕಂಡುಬರುತ್ತದೆ.
ಹಾಗಾಗಿ ಇದನ್ನು ಸೀಸನಲ್ ಹಣ್ಣು ಎಂದು ಕರೆಯಬಹುದು. ಇಂತಹ ಸಂದರ್ಭದಲ್ಲಿ ನಾವು ಸೀಬೆಹಣ್ಣು ತಿನ್ನುವುದರಿಂದ ನಮಗೆ ಆರೋಗ್ಯಕ್ಕೆ ಏನಾದರೂ ತೊಂದರೆ ಆಗುತ್ತಾ ಎಂಬುದು ಹಲವರ ಪ್ರಶ್ನೆ. ಇದಕ್ಕೆ ವೈದ್ಯರಿಂದಲೇ ಸಲಹೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದೆ ಆದರೆ ಉತ್ತರವನ್ನು ಈ ಕೆಳಗಿನಂತೆ ಅವರ ಬಾಯಲ್ಲೇ ಕೇಳಿ....
ಸೀಬೆ ಹಣ್ಣನ್ನು ಚಳಿಗಾಲದಲ್ಲಿ ತಿನ್ನಬಹುದಾ?

ನಾರಿನ ಅಂಶ

ಅಷ್ಟೇ ಅಲ್ಲದೆ ಸೀಬೆ ಹಣ್ಣುಗಳು ತಮ್ಮಲ್ಲಿ ನಾರಿನ ಅಂಶವನ್ನು ಹೆಚ್ಚಾಗಿ ಹೊಂದಿರುತ್ತವೆ. ಹೆಚ್ಚಿನ ಪ್ರಮಾಣದ ನಾರಿನ ಅಂಶ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾಗದಂತೆ ನಮ್ಮನ್ನು ಹೃದಯದ ಕಾಯಿಲೆ ಗಳಿಂದ ರಕ್ಷಣೆ ಮಾಡುತ್ತದೆ.
ವಿಟಮಿನ್ ಎ

ವಿಟಮಿನ್ ಎ ಹೆಚ್ಚಾಗಿರುವ ಸೀಬೆಹಣ್ಣುಗಳು ಸೋಂಕುಕಾರಕ ಕ್ರಿಮಿಗಳ ವಿರುದ್ಧ ಹೋರಾಡುವ ಆಂಟಿ ಬಾಡಿಗಳನ್ನು ಉತ್ಪತ್ತಿ ಮಾಡುವಲ್ಲಿ ನೆರವಾಗುತ್ತವೆ. ದೇಹಕ್ಕೆ ಯಾವುದಾದರೂ ಸೋಂಕು ಉಂಟು ಮಾಡುವ ರೋಗಾಣುಗಳು ಬಂದ ತಕ್ಷಣ ಅವುಗಳನ್ನು ನಾಶ ಮಾಡಿ ನಮ್ಮ ಆರೋಗ್ಯ ರಕ್ಷಣೆ ಮಾಡುತ್ತವೆ.
ಕೆಂಪು ಬಣ್ಣ ಇರುವ ಸೀಬೆಹಣ್ಣು ಬಹಳ ಒಳ್ಳೆಯದು...

ನೆಗಡಿ ಕೆಮ್ಮು ಅಥವಾ ಜ್ವರ
![]()
ಒಂದು ವೇಳೆ ನಿಮಗೆ ನೆಗಡಿ ಕೆಮ್ಮು ಅಥವಾ ಜ್ವರ ಬರುವ ಸಾಧ್ಯತೆ ಇದ್ದರೆ, ಸೀಬೆಕಾಯಿ ಅಥವಾ ಸ್ವಲ್ಪ ಪ್ರಮಾಣದಲ್ಲಿ ಸೀಬೆಹಣ್ಣು ತಿಂದು ಮುಂದಾಗುವ ಆರೋಗ್ಯ ತೊಂದರೆಗಳಿಂದ ರಕ್ಷಣೆ ಪಡೆದು ಕೊಳ್ಳ ಬಹುದು.
ಸೀಬೆಹಣ್ಣು ಹೇಗೆ ತಿನ್ನಬೇಕು?
![]()
Healthy Reasons Why You Must Add Guava In Your Winter Diet.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am