ಬ್ರೇಕಿಂಗ್ ನ್ಯೂಸ್
05-12-22 07:11 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮೈ ಬೆಚ್ಚಗೆ ಇರಬೇಕು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಉಷ್ಣಾಂಶ ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಎಳ್ಳು ಅದರಲ್ಲೊಂದು. ಎಳ್ಳಿನ ಆಹಾರಗಳನ್ನು ಮತ್ತು ಎಳ್ಳೆಣ್ಣೆ ಈ ಸಮಯದಲ್ಲಿ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗವಿದೆ.
ಚಳಿಗಾಲದಲ್ಲಿ ಮೂಳೆಗಳು ಹಿಡಿದು ಕೊಳ್ಳುವುದು, ಮೈ ಕೈ ನೋವು, ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಪರಿಹಾರದ ರೂಪದಲ್ಲಿ ಎಳ್ಳು ಕೆಲಸ ಮಾಡುತ್ತದೆ. ವೈದ್ಯರು ಸಹ ಚಳಿಗಾಲದಲ್ಲಿ ಎಳ್ಳಿನ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ....
ಎಳ್ಳು ಹೇಗೆ ಸಹಾಯ ಮಾಡುತ್ತೆ?
ಮೂಳೆಗಳ ಆರೋಗ್ಯಕ್ಕೆ ಎಳ್ಳು ಅಥವಾ ಎಳ್ಳೆಣ್ಣೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆಸ್ತಿಯೋಪೋರೋಸಿಸ್ ವಿಚಾರದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಹಿರಿಯ ಆಯುರ್ವೇದ ತಜ್ಞರುಗಳಾದ ಡಾ. ಶಿಲ್ಪ ಕಪೂರ್ ಮತ್ತು ಡಾ. ಶಿಖಾ ರವರು ಹೇಳಿರುವ ಪ್ರಕಾರ ದೇಹದಲ್ಲಿ ವಾತ ದೋಷದ ಸಮತೋಲನ ಕಾಯ್ದುಕೊಂಡರೆ ಮತ್ತು ಆಹಾರ ಪದ್ಧತಿಯಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿರುವ ಆಹಾರಗಳನ್ನು ಸೇರಿಸಿಕೊಂಡರೆ ಈ ರೀತಿಯ ಮೂಳೆಗಳಿಗೆ ಸಂಬಂಧಪಟ್ಟ ತೊಂದರೆಗಳು ಬರುವುದಿಲ್ಲ. ಎಳ್ಳು ಕ್ಯಾಲ್ಸಿಯಂ ತನ್ನಲ್ಲಿ ಹೆಚ್ಚಾಗಿ ಒಳಗೊಂಡಿರುವುದರಿಂದ ಈ ವಿಚಾರದಲ್ಲಿ ನಮಗೆ ಸಹಾಯಕ ಎಂದು ಹೇಳಿದ್ದಾರೆ.
ಕ್ಯಾಲೋರಿಗಳ ವಿಚಾರದ ಬಗ್ಗೆ ಹೇಳುವುದಾದರೆ...
ಚಳಿಗಾಲದಲ್ಲಿ ಎಳ್ಳು ಸೇವನೆ
ಕೀಲು ನೋವು ಇದ್ದವರು
ಆದರೆ ಒಂದು ವಿಷಯ ನೆನಪಿರಲಿ
Bones Can Be Little Bit Stronger If You Start Consuming Sesame In Winter Season.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm