ಬ್ರೇಕಿಂಗ್ ನ್ಯೂಸ್
06-12-22 10:00 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ನಾವು ಅಸಿಡಿಟಿ, ಗ್ಯಾಸ್ಟ್ರಿಕ್ ಒಂದು ಸಣ್ಣ ಕಾಯಿಲೆ ಎನ್ನುವ ಹಾಗೆ ಇಲ್ಲ. ಏಕೆಂದರೆ ಇದು ಸಹ ಮುಂದೊಂದು ದಿನ ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಕೊಡಬಲ್ಲ ಶಕ್ತಿ ಹೊಂದಿದೆ. ವಿವಿಧ ಕಾರಣಗಳಿಂದ ಗ್ಯಾಸ್ಟ್ರಿಕ್ ಉಂಟಾಗುತ್ತದೆ.
ಅದರಲ್ಲಿ ಹೆಚ್ಚಿನದು ನಾವು ಸಮಯಕ್ಕೆ ಸರಿಯಾಗಿ ಊಟ ಮಾಡದೆ ಇರುವುದರಿಂದ ಮತ್ತು ಎಣ್ಣೆಯಲ್ಲಿ ಕರಿದ ಆಹಾರ ಪದಾರ್ಥಗಳನ್ನು ತಿನ್ನುವುದರಿಂದ ಉಂಟಾಗುತ್ತದೆ. ಇಂತಹ ಸಂದರ್ಭ ದಲ್ಲಿ ನಾವು ಏನು ಮಾಡಬಹುದು, ಹೇಗೆ ಯಾವ ಆಹಾರಗಳನ್ನು ಸೇವಿಸಿ ಇದರಿಂದ ಮುಕ್ತಿ ಪಡೆದುಕೊಳ್ಳಬಹುದು ಎಂಬುದನ್ನು ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಸವಿ ವರವಾಗಿ ತಿಳಿಸಿ ಕೊಟ್ಟಿದ್ದಾರೆ.
ಅನ್ನ

ಬಾಳೆಹಣ್ಣು

ಸೌತೆಕಾಯಿ

ಸೌತೆಕಾಯಿ ಸಹ ಒಂದು ಆಲ್ಕಲೈನ್ ಆಹಾರವಾಗಿದ್ದು, ನಮ್ಮ ದೇಹದಲ್ಲಿ ಹೆಚ್ಚುವರಿ ಆಗಿ ಉತ್ಪತ್ತಿ ಯಾಗುವ ಆಮ್ಲಿಯ ಪ್ರಮಾಣವನ್ನು ಇದು ಸಹಜ ಸ್ಥಿತಿಗೆ ಮರಳಿಸುತ್ತದೆ. ಅಷ್ಟೇ ಅಲ್ಲದೆ ಸೌತೆಕಾಯಿ ಕ್ಯಾಲೋರಿ ಮುಕ್ತ ಆಹಾರವಾಗಿದ್ದು ಇದರಲ್ಲಿ ಹೆಚ್ಚಿನ ನೀರಿನ ಪ್ರಮಾಣ ಇರಲಿದೆ.
ಸಬ್ಜಾ ಬೀಜಗಳು

ಬೇರು ಸಹಿತ ಇರುವ ತರಕಾರಿಗಳು

Your Acidity Gastrick Can Be Balanced By These Simple Tricks.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm