ಬ್ರೇಕಿಂಗ್ ನ್ಯೂಸ್
06-12-22 10:00 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ನಾವು ಅಸಿಡಿಟಿ, ಗ್ಯಾಸ್ಟ್ರಿಕ್ ಒಂದು ಸಣ್ಣ ಕಾಯಿಲೆ ಎನ್ನುವ ಹಾಗೆ ಇಲ್ಲ. ಏಕೆಂದರೆ ಇದು ಸಹ ಮುಂದೊಂದು ದಿನ ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಕೊಡಬಲ್ಲ ಶಕ್ತಿ ಹೊಂದಿದೆ. ವಿವಿಧ ಕಾರಣಗಳಿಂದ ಗ್ಯಾಸ್ಟ್ರಿಕ್ ಉಂಟಾಗುತ್ತದೆ.
ಅದರಲ್ಲಿ ಹೆಚ್ಚಿನದು ನಾವು ಸಮಯಕ್ಕೆ ಸರಿಯಾಗಿ ಊಟ ಮಾಡದೆ ಇರುವುದರಿಂದ ಮತ್ತು ಎಣ್ಣೆಯಲ್ಲಿ ಕರಿದ ಆಹಾರ ಪದಾರ್ಥಗಳನ್ನು ತಿನ್ನುವುದರಿಂದ ಉಂಟಾಗುತ್ತದೆ. ಇಂತಹ ಸಂದರ್ಭ ದಲ್ಲಿ ನಾವು ಏನು ಮಾಡಬಹುದು, ಹೇಗೆ ಯಾವ ಆಹಾರಗಳನ್ನು ಸೇವಿಸಿ ಇದರಿಂದ ಮುಕ್ತಿ ಪಡೆದುಕೊಳ್ಳಬಹುದು ಎಂಬುದನ್ನು ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಸವಿ ವರವಾಗಿ ತಿಳಿಸಿ ಕೊಟ್ಟಿದ್ದಾರೆ.
ಅನ್ನ

ಬಾಳೆಹಣ್ಣು

ಸೌತೆಕಾಯಿ

ಸೌತೆಕಾಯಿ ಸಹ ಒಂದು ಆಲ್ಕಲೈನ್ ಆಹಾರವಾಗಿದ್ದು, ನಮ್ಮ ದೇಹದಲ್ಲಿ ಹೆಚ್ಚುವರಿ ಆಗಿ ಉತ್ಪತ್ತಿ ಯಾಗುವ ಆಮ್ಲಿಯ ಪ್ರಮಾಣವನ್ನು ಇದು ಸಹಜ ಸ್ಥಿತಿಗೆ ಮರಳಿಸುತ್ತದೆ. ಅಷ್ಟೇ ಅಲ್ಲದೆ ಸೌತೆಕಾಯಿ ಕ್ಯಾಲೋರಿ ಮುಕ್ತ ಆಹಾರವಾಗಿದ್ದು ಇದರಲ್ಲಿ ಹೆಚ್ಚಿನ ನೀರಿನ ಪ್ರಮಾಣ ಇರಲಿದೆ.
ಸಬ್ಜಾ ಬೀಜಗಳು

ಬೇರು ಸಹಿತ ಇರುವ ತರಕಾರಿಗಳು

Your Acidity Gastrick Can Be Balanced By These Simple Tricks.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm