ಬ್ರೇಕಿಂಗ್ ನ್ಯೂಸ್
06-12-22 10:00 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ನಾವು ಅಸಿಡಿಟಿ, ಗ್ಯಾಸ್ಟ್ರಿಕ್ ಒಂದು ಸಣ್ಣ ಕಾಯಿಲೆ ಎನ್ನುವ ಹಾಗೆ ಇಲ್ಲ. ಏಕೆಂದರೆ ಇದು ಸಹ ಮುಂದೊಂದು ದಿನ ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಕೊಡಬಲ್ಲ ಶಕ್ತಿ ಹೊಂದಿದೆ. ವಿವಿಧ ಕಾರಣಗಳಿಂದ ಗ್ಯಾಸ್ಟ್ರಿಕ್ ಉಂಟಾಗುತ್ತದೆ.
ಅದರಲ್ಲಿ ಹೆಚ್ಚಿನದು ನಾವು ಸಮಯಕ್ಕೆ ಸರಿಯಾಗಿ ಊಟ ಮಾಡದೆ ಇರುವುದರಿಂದ ಮತ್ತು ಎಣ್ಣೆಯಲ್ಲಿ ಕರಿದ ಆಹಾರ ಪದಾರ್ಥಗಳನ್ನು ತಿನ್ನುವುದರಿಂದ ಉಂಟಾಗುತ್ತದೆ. ಇಂತಹ ಸಂದರ್ಭ ದಲ್ಲಿ ನಾವು ಏನು ಮಾಡಬಹುದು, ಹೇಗೆ ಯಾವ ಆಹಾರಗಳನ್ನು ಸೇವಿಸಿ ಇದರಿಂದ ಮುಕ್ತಿ ಪಡೆದುಕೊಳ್ಳಬಹುದು ಎಂಬುದನ್ನು ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಸವಿ ವರವಾಗಿ ತಿಳಿಸಿ ಕೊಟ್ಟಿದ್ದಾರೆ.
ಅನ್ನ
ಬಾಳೆಹಣ್ಣು
ಸೌತೆಕಾಯಿ
ಸೌತೆಕಾಯಿ ಸಹ ಒಂದು ಆಲ್ಕಲೈನ್ ಆಹಾರವಾಗಿದ್ದು, ನಮ್ಮ ದೇಹದಲ್ಲಿ ಹೆಚ್ಚುವರಿ ಆಗಿ ಉತ್ಪತ್ತಿ ಯಾಗುವ ಆಮ್ಲಿಯ ಪ್ರಮಾಣವನ್ನು ಇದು ಸಹಜ ಸ್ಥಿತಿಗೆ ಮರಳಿಸುತ್ತದೆ. ಅಷ್ಟೇ ಅಲ್ಲದೆ ಸೌತೆಕಾಯಿ ಕ್ಯಾಲೋರಿ ಮುಕ್ತ ಆಹಾರವಾಗಿದ್ದು ಇದರಲ್ಲಿ ಹೆಚ್ಚಿನ ನೀರಿನ ಪ್ರಮಾಣ ಇರಲಿದೆ.
ಸಬ್ಜಾ ಬೀಜಗಳು
ಬೇರು ಸಹಿತ ಇರುವ ತರಕಾರಿಗಳು
Your Acidity Gastrick Can Be Balanced By These Simple Tricks.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm