ಬ್ರೇಕಿಂಗ್ ನ್ಯೂಸ್
07-12-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯ ಎಷ್ಟೇ ಶ್ರೀಮಂತನಾದರೂ ಹೊಟ್ಟೆಗೆ ತಿನ್ನುವುದು ಅನ್ನ. ಶ್ರೀಮಂತನಾಗುತ್ತಾ ಸ್ಟೇಟಸ್ ಚೇಂಜ್ ಆಗುತ್ತದೆ ಹೊರತು ಹೊಟ್ಟೆ ಹಸಿವು ಬೇರೆ ರೂಪ ಪಡೆದುಕೊಳ್ಳುವುದಿಲ್ಲ. ತಿನ್ನುವ ಅನ್ನ ತಯಾರು ಮಾಡುವ ಅಕ್ಕಿಯ ಗುಣಮಟ್ಟ ಬದಲಾವಣೆಯೊಂದಿಗೆ ಮಾರುಕಟ್ಟೆಯಲ್ಲಿ ಸಿಗುವ ಬೇರೆ ಬೇರೆ ಅಕ್ಕಿ ಕೊಂಡುಕೊಳ್ಳಬಹುದು.
ಆದರೆ ಎಷ್ಟೇ ಗುಣಮಟ್ಟದ ಅಕ್ಕಿ ತಂದು ತಿಂದರೂ ಸಹ ಅದನ್ನು ಅರಗಿಸಿಕೊಳ್ಳುವ ಸರಿ ಯಾದ ಜೀರ್ಣಶಕ್ತಿ ಪಡೆದಿರಬೇಕು ಅಷ್ಟೇ. ಅನ್ನದ ಬಗ್ಗೆ ಏಕೆ ಇಷ್ಟು ಹೇಳುತ್ತಿದ್ದೇವೆ ಎಂದರೆ ಇಂದು ಬಹುತೇಕ ಜನರ ಒಂದು ನಂಬಿಕೆ ಎಂದರೆ ಅದು ಅನ್ನ ತಿನ್ನುವುದರಿಂದ ಶುಗರ್ ಬರುತ್ತದೆ ಮತ್ತು ಹೆಚ್ಚಾಗುತ್ತದೆ ಎನ್ನುವುದು. ಹಾಗಾಗಿ ನಾವು ಈ ಲೇಖನದಲ್ಲಿ ಕಪ್ಪು ಅಕ್ಕಿಯ ಅನ್ನದ ಬಗ್ಗೆ ಮಾತನಾಡಲು ಹೊರಟಿದ್ದೇವೆ....
ಕಪ್ಪು ಅಕ್ಕಿ

ಕಪ್ಪು ಅಕ್ಕಿಯನ್ನು ನೇರಳೆ ಅಕ್ಕಿ ಎಂದು ಕೂಡ ಕರೆಯುತ್ತಾರೆ. ಏಕೆಂದರೆ ಇದು ಅನ್ನ ತಯಾರಾದ ಮೇಲೆ ನೇರಳೆ ಬಣ್ಣದಲ್ಲಿ ಕಾಣುತ್ತದೆ. ಇದು ನಿಮ್ಮ ಮಧುಮೇಹ ಸಮಸ್ಯೆಗೆ ಒಳ್ಳೆಯದು ಎಂದು ತಿಳಿದು ಬಂದಿದೆ. ಆರೋಗ್ಯ ತಜ್ಞರಾದ ಮತ್ತು ಫಿಸಿಕೋ ಡಯಟ್ ಕ್ಲಿನಿಕ್ ಸಂಸ್ಥಾಪಕರಾದ ವಿಧಿ ಚಾವ್ಲಾ ಇದನ್ನು ಸಂಪೂರ್ಣವಾಗಿ ಈ ಕೆಳಗಿನಂತೆ ವಿವರಿಸಿದ್ದಾರೆ.
ಟೈಪ್ 2 ಡಯಾಬಿಟಿಸ್ ಪರಿಹಾರವಾಗುತ್ತದೆ

ಬೊಜ್ಜು ನಿವಾರಣೆಯಲ್ಲಿ ಸಹಕಾರಿ
![]()
ಉರಿಯೂತ ನಿವಾರಣೆ ಮಾಡುತ್ತದೆ
![]()
ಕೊನೆಯ ಮಾತು
![]()
Black Rice Can Be Beneficial To Sugar Patients.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm