ಬ್ರೇಕಿಂಗ್ ನ್ಯೂಸ್
16-12-22 06:47 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮನೆಯ ಹೊರಗಡೆ ಸಂಜೆಯ ಸಮಯದಲ್ಲಿ ಸಣ್ಣದಾಗಿ ಒಂದು ವಾಕಿಂಗ್ ಹೋಗೋಣ ಎಂದುಕೊಂಡರೆ, ಬರುವಾಗ ಗೋಬಿ ಮಂಚೂರಿ ತಿಂದು ಅಥವಾ ಮನೆಗೆ ಪಾರ್ಸೆಲ್ ತರದೆ ಬರಲು ಮನಸ್ಸೇ ಆಗುವುದಿಲ್ಲ. ಏಕೆಂದರೆ ಚುಮುಚುಮು ಚಳಿಯಲ್ಲಿ ಬಿಸಿ ಬಿಸಿ ಗೋಬಿ ಮಂಚೂರಿ ತಿನ್ನುವುದೇ ಒಂದು ಮಜಾ!
ಎಲೆಕೋಸಿನಲ್ಲಿ ಮಾಡುವ ಗೋಬಿ ಮಂಚೂರಿ ದೇಹಕ್ಕೆ ಆರೋಗ್ಯಕರ ಕೂಡ. ನಮ್ಮ ದೇಹದ ತಾಪಮಾನವನ್ನು ನಿರ್ವಹಣೆ ಮಾಡಲು ಇದು ಸಹಾಯವಾಗುತ್ತದೆ. ಇದರ ಜೊತೆಗೆ ಇನ್ನು ಕೆಲವು ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ನಿಮ್ಮ ಆಹಾರ ಪದ್ಧತಿಯಲ್ಲಿ ಎಲೆ ಕೋಸು ಸೇರಿಸಿಕೊಂಡರೆ ಏನು ಲಾಭ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ....
ಇದು ಕ್ಯಾನ್ಸರ್ ರೋಗ ನಿವಾರಕ
![]()
ಉರಿಯುತ ನಿವಾರಕ

ಮೆದುಳಿಗೆ ಸಹಕಾರಿ

ಎಲೆಕೋಸು ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಕೆ, ಅಯೋಡಿನ್ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವುದರಿಂದ ಮೆದುಳಿನ ಜೀವಕೋಶಗಳ ಅಭಿವೃದ್ಧಿಯಲ್ಲಿ ನೆರವಾಗುತ್ತದೆ. ಮುಂಬರುವ ದಿನಗಳಲ್ಲಿ ನೆನಪಿನ ಶಕ್ತಿ ಕೊರತೆಯಾಗುವ ಸಾಧ್ಯತೆಯನ್ನು ತಡೆದು ಅಲ್ಜಿಮರ್ ಕಾಯಿಲೆ ಬರದಂತೆ ಮಾಡುತ್ತದೆ.
ಬ್ಲಡ್ ಪ್ರೆಷರ್ ಕಡಿಮೆಯಾಗುತ್ತದೆ

And Yes You Will Get These Health Benefits With Cabbage! During Winter.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm