ಬ್ರೇಕಿಂಗ್ ನ್ಯೂಸ್
17-12-22 07:04 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಾವು ಆರೋಗ್ಯಕರ ಆಹಾರಗಳ ಕಡೆಗೆ ಒಲವು ತೋರಬೇಕು. ಅವುಗಳಲ್ಲಿ ಡ್ರೈ ಫ್ರೂಟ್ಸ್ ಕೂಡ ಒಂದು. ಚಳಿಗಾಲದಲ್ಲಿ ಬದಲಾದ ತಾಪಮಾನಕ್ಕೆ ತಕ್ಕಂತೆ ನಮ್ಮ ದೇಹ ಹೊಂದಿಕೊಳ್ಳಲು ಮಾಡುವಂತ ಗುಣ ಮತ್ತು ಶಕ್ತಿ ಇವುಗಳಲ್ಲಿದೆ.
ದೇಹಕ್ಕೆ ಬೇಕಾದ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಮತ್ತು ವಿಟಮಿನ್ ಅಂಶಗಳು ಇವುಗಳಲ್ಲಿ ಸಿಗಲಿವೆ. ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬೇರೆ ಬೇರೆ ಅನಾರೋಗ್ಯಕರ ಆಹಾರಗಳನ್ನು ತಿನ್ನುವ ಬದಲು ಒಂದು ಹಿಡಿ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಸಕಾರಾತ್ಮಕ ಫಲಿತಾಂಶಗಳು ಸಿಗುತ್ತವೆ. ಆರೋಗ್ಯ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಪ್ರಕಾರ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಈ ಕೆಳಗಿನ ಆರೋಗ್ಯದ ಲಾಭಗಳು ಲಭಿಸುತ್ತವೆ....
ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಹೆಚ್ಚಾಗಿದೆ

ಬಾದಾಮಿ ಬೀಜಗಳು

ವಾಲ್ ನಾಟ್ ಬೀಜಗಳು

ಗೋಡಂಬಿ ಬೀಜಗಳು
ಪಿಸ್ತಾ ಬೀಜಗಳು
![]()
ಪಿಸ್ತಾ ಬೀಜಗಳಲ್ಲಿ ಫಾಸ್ಫರಸ್ ಮತ್ತು ಅಮೈನೊ ಆಮ್ಲಗಳ ಪ್ರಮಾಣ ಅಪಾರವಾಗಿದ್ದು, ನಿಮ್ಮ ದೇಹದಲ್ಲಿ ಹಾರ್ಮೋನ್ ಉತ್ಪತ್ತಿಯಲ್ಲಿ ನೆರವಾಗುತ್ತದೆ. ಮುಖ್ಯವಾಗಿ ವಿಟಮಿನ್ ಬಿ ಇವುಗಳಿಂದ ನಿಮ್ಮ ದೇಹದಲ್ಲಿ ಉಪಯೋಗಕ್ಕೆ ಬರುತ್ತದೆ. ಆರೋಗ್ಯಕರ ಬ್ಯಾಕ್ಟೀರಿಯಗಳ ಪ್ರಮಾಣ ಮತ್ತು ಅಭಿವೃದ್ಧಿ ನಿಮ್ಮ ದೇಹಕ್ಕೆ ಇವುಗಳಿಂದ ಸಿಗುತ್ತದೆ.
ಕಡಲೆ ಬೀಜಗಳು

Dry Fruits Should Be Part Of Your Diet In Winter, Doctor Says.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm