ಬ್ರೇಕಿಂಗ್ ನ್ಯೂಸ್
17-12-22 07:04 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಾವು ಆರೋಗ್ಯಕರ ಆಹಾರಗಳ ಕಡೆಗೆ ಒಲವು ತೋರಬೇಕು. ಅವುಗಳಲ್ಲಿ ಡ್ರೈ ಫ್ರೂಟ್ಸ್ ಕೂಡ ಒಂದು. ಚಳಿಗಾಲದಲ್ಲಿ ಬದಲಾದ ತಾಪಮಾನಕ್ಕೆ ತಕ್ಕಂತೆ ನಮ್ಮ ದೇಹ ಹೊಂದಿಕೊಳ್ಳಲು ಮಾಡುವಂತ ಗುಣ ಮತ್ತು ಶಕ್ತಿ ಇವುಗಳಲ್ಲಿದೆ.
ದೇಹಕ್ಕೆ ಬೇಕಾದ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಮತ್ತು ವಿಟಮಿನ್ ಅಂಶಗಳು ಇವುಗಳಲ್ಲಿ ಸಿಗಲಿವೆ. ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬೇರೆ ಬೇರೆ ಅನಾರೋಗ್ಯಕರ ಆಹಾರಗಳನ್ನು ತಿನ್ನುವ ಬದಲು ಒಂದು ಹಿಡಿ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಸಕಾರಾತ್ಮಕ ಫಲಿತಾಂಶಗಳು ಸಿಗುತ್ತವೆ. ಆರೋಗ್ಯ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಪ್ರಕಾರ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಈ ಕೆಳಗಿನ ಆರೋಗ್ಯದ ಲಾಭಗಳು ಲಭಿಸುತ್ತವೆ....
ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಹೆಚ್ಚಾಗಿದೆ

ಬಾದಾಮಿ ಬೀಜಗಳು

ವಾಲ್ ನಾಟ್ ಬೀಜಗಳು

ಗೋಡಂಬಿ ಬೀಜಗಳು
ಪಿಸ್ತಾ ಬೀಜಗಳು
![]()
ಪಿಸ್ತಾ ಬೀಜಗಳಲ್ಲಿ ಫಾಸ್ಫರಸ್ ಮತ್ತು ಅಮೈನೊ ಆಮ್ಲಗಳ ಪ್ರಮಾಣ ಅಪಾರವಾಗಿದ್ದು, ನಿಮ್ಮ ದೇಹದಲ್ಲಿ ಹಾರ್ಮೋನ್ ಉತ್ಪತ್ತಿಯಲ್ಲಿ ನೆರವಾಗುತ್ತದೆ. ಮುಖ್ಯವಾಗಿ ವಿಟಮಿನ್ ಬಿ ಇವುಗಳಿಂದ ನಿಮ್ಮ ದೇಹದಲ್ಲಿ ಉಪಯೋಗಕ್ಕೆ ಬರುತ್ತದೆ. ಆರೋಗ್ಯಕರ ಬ್ಯಾಕ್ಟೀರಿಯಗಳ ಪ್ರಮಾಣ ಮತ್ತು ಅಭಿವೃದ್ಧಿ ನಿಮ್ಮ ದೇಹಕ್ಕೆ ಇವುಗಳಿಂದ ಸಿಗುತ್ತದೆ.
ಕಡಲೆ ಬೀಜಗಳು

Dry Fruits Should Be Part Of Your Diet In Winter, Doctor Says.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm