ಬ್ರೇಕಿಂಗ್ ನ್ಯೂಸ್
19-12-22 06:48 pm Source: Vijayakarnataka ಡಾಕ್ಟರ್ಸ್ ನೋಟ್
ಒಂದು ಗಿಡಮೂಲಿಕೆ ನಮಗೆ ಔಷಧಿಯಾಗಿ ಕೆಲಸ ಮಾಡುತ್ತದೆ ಎಂದರೆ ಅದರ ಬಗ್ಗೆ ತಿಳಿದುಕೊಳ್ಳುವುದು ಸರ್ವೇಸಾಮಾನ್ಯ. ಹಿತ್ತಲ ಗಿಡ ಮನೆ ಮದ್ದು ಎನ್ನುವ ಮಾತಿನಂತೆ ನಾವು ಪೂಜೆ ಮಾಡಲು ಹಾಕಿದ ತುಳಸಿ ಗಿಡ ನಮಗೆ ಅದೃಷ್ಟದ ಜೊತೆಗೆ ಆರೋಗ್ಯವನ್ನು ಸಹ ಕೊಡುತ್ತದೆ ಎಂದರೆ ನಿಜಕ್ಕೂ ಆಶ್ಚರ್ಯ.
ತುಳಸಿ ತನ್ನಲ್ಲಿ ಅಪಾರವಾದ ಔಷಧೀಯ ಗುಣಲಕ್ಷಣಗಳನ್ನು ಒಳಗೊಂಡಿರುವ ಗಿಡಮೂಲಿಕೆ ಆಗಿದೆ. ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ನಮ್ಮ ದೇಹದ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ ವಿವಿಧ ಬಗೆಯ ಕಾಯಿಲೆಗಳು ನಮಗೆ ತಗಲದಂತೆ ನೋಡಿಕೊಳ್ಳುತ್ತದೆ. ಆಯುರ್ವೇದ ತಜ್ಞರು ಹೇಳುವ ಹಾಗೆ ಪ್ರತಿಯೊಬ್ಬರೂ ತಮ್ಮ ಮನೆಯ ಅಂಗಳದಲ್ಲಿ ತುಳಸಿ ಗಿಡ ಹಾಕಿಕೊಂಡರೆ ಅದರಿಂದ ಸಿಗುವ ಆರೋಗ್ಯದ ಲಾಭಗಳನ್ನು ತಕ್ಷಣ ಪಡೆಯಬಹುದು.
ತುಳಸಿಯಿಂದ ಚಹಾ ಮಾಡಿ ಕುಡಿಯಿರಿ

ಆದರೆ ಒಂದು ವಿಚಾರ ನೆನಪಿರಲಿ
![]()
ಒಂದು ವೇಳೆ ನಿಮಗೆ ಅತಿಯಾದ ರಕ್ತಸ್ರಾವ, ವಿಪರೀತ ಹೊಟ್ಟೆ ಹಸಿವು, ಹೊಟ್ಟೆ ಉರಿ ಇತ್ಯಾದಿಗಳು ಇದ್ದರೆ ತುಳಸಿ ಚಹಾ ಕುಡಿಯಬೇಡಿ.
ತುಳಸಿ ಚಹಾ ಕುಡಿದರೆ ಆರೋಗ್ಯಕ್ಕೆ ಸಿಗುವ ಕೆಲವು ಲಾಭಗಳು

ಇತರ ಪ್ರಯೋಜನಗಳು

Having Tulsi Tea Is Beneficial To Many Health Issues.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm