ಬ್ರೇಕಿಂಗ್ ನ್ಯೂಸ್
19-12-22 06:48 pm Source: Vijayakarnataka ಡಾಕ್ಟರ್ಸ್ ನೋಟ್
ಒಂದು ಗಿಡಮೂಲಿಕೆ ನಮಗೆ ಔಷಧಿಯಾಗಿ ಕೆಲಸ ಮಾಡುತ್ತದೆ ಎಂದರೆ ಅದರ ಬಗ್ಗೆ ತಿಳಿದುಕೊಳ್ಳುವುದು ಸರ್ವೇಸಾಮಾನ್ಯ. ಹಿತ್ತಲ ಗಿಡ ಮನೆ ಮದ್ದು ಎನ್ನುವ ಮಾತಿನಂತೆ ನಾವು ಪೂಜೆ ಮಾಡಲು ಹಾಕಿದ ತುಳಸಿ ಗಿಡ ನಮಗೆ ಅದೃಷ್ಟದ ಜೊತೆಗೆ ಆರೋಗ್ಯವನ್ನು ಸಹ ಕೊಡುತ್ತದೆ ಎಂದರೆ ನಿಜಕ್ಕೂ ಆಶ್ಚರ್ಯ.
ತುಳಸಿ ತನ್ನಲ್ಲಿ ಅಪಾರವಾದ ಔಷಧೀಯ ಗುಣಲಕ್ಷಣಗಳನ್ನು ಒಳಗೊಂಡಿರುವ ಗಿಡಮೂಲಿಕೆ ಆಗಿದೆ. ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ನಮ್ಮ ದೇಹದ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ ವಿವಿಧ ಬಗೆಯ ಕಾಯಿಲೆಗಳು ನಮಗೆ ತಗಲದಂತೆ ನೋಡಿಕೊಳ್ಳುತ್ತದೆ. ಆಯುರ್ವೇದ ತಜ್ಞರು ಹೇಳುವ ಹಾಗೆ ಪ್ರತಿಯೊಬ್ಬರೂ ತಮ್ಮ ಮನೆಯ ಅಂಗಳದಲ್ಲಿ ತುಳಸಿ ಗಿಡ ಹಾಕಿಕೊಂಡರೆ ಅದರಿಂದ ಸಿಗುವ ಆರೋಗ್ಯದ ಲಾಭಗಳನ್ನು ತಕ್ಷಣ ಪಡೆಯಬಹುದು.
ತುಳಸಿಯಿಂದ ಚಹಾ ಮಾಡಿ ಕುಡಿಯಿರಿ

ಆದರೆ ಒಂದು ವಿಚಾರ ನೆನಪಿರಲಿ
![]()
ಒಂದು ವೇಳೆ ನಿಮಗೆ ಅತಿಯಾದ ರಕ್ತಸ್ರಾವ, ವಿಪರೀತ ಹೊಟ್ಟೆ ಹಸಿವು, ಹೊಟ್ಟೆ ಉರಿ ಇತ್ಯಾದಿಗಳು ಇದ್ದರೆ ತುಳಸಿ ಚಹಾ ಕುಡಿಯಬೇಡಿ.
ತುಳಸಿ ಚಹಾ ಕುಡಿದರೆ ಆರೋಗ್ಯಕ್ಕೆ ಸಿಗುವ ಕೆಲವು ಲಾಭಗಳು

ಇತರ ಪ್ರಯೋಜನಗಳು

Having Tulsi Tea Is Beneficial To Many Health Issues.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am