ಬ್ರೇಕಿಂಗ್ ನ್ಯೂಸ್
21-12-22 07:00 pm Source: Vijayakarnataka ಡಾಕ್ಟರ್ಸ್ ನೋಟ್
ಹಾಗಲಕಾಯಿ ಹಲವಾರು ವರ್ಷಗಳಿಂದ ತನ್ನ ಔಷಧೀಯ ಗುಣಗಳಿಗೆ ಪ್ರಸಿದ್ಧವಾಗಿದೆ. ಹಾಗಾಗಿ ಇದನ್ನು ಆಯುರ್ವೇದ ಪ್ರಕಾರದಲ್ಲಿ ಒಂದು ನೈಸರ್ಗಿಕವಾದ ಔಷಧಿಯಾಗಿ ಬಳಸಿಕೊಂಡು ಬರಲಾಗಿದೆ. ಸಕ್ಕರೆ ಕಾಯಿಲೆಗೆ ಇದನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಮಧುಮೇಹ ಇರುವವರು ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಹಾಗಲಕಾಯಿ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ಇದರಿಂದ ದೇಹದಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಆಗದಂತೆ ಇದು ತಡೆಯುತ್ತದೆ. ಇದರ ಜೊತೆಗೆ ಹೃದಯದ ತೊಂದರೆ, ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್, ದೇಹದ ತೂಕ ಹೆಚ್ಚಾಗುವುದು, ರಕ್ತದ ಒತ್ತಡ ಇವೆಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.
ಹಾಗಲಕಾಯಿ ಜ್ಯೂಸ್

ಹಾಗಲಕಾಯಿ ಜ್ಯೂಸ್ ತನ್ನಲ್ಲಿ ಮೆಗ್ನೀಷಿಯಂ, ಪೊಟಾಸಿಯಂ, ಕಬ್ಬಿಣ ಮತ್ತು ವಿಟಮಿನ್ ಸಿ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದೆ.
ಇದು ಅಪಾರ ಪ್ರಮಾಣದ ನಾರಿನ ಅಂಶವನ್ನು ಹೊಂದಿದ್ದು, ದುಪ್ಪಟ್ಟು ಪ್ರಮಾಣದಲ್ಲಿ ಕ್ಯಾಲ್ಸಿಯಂ ಮತ್ತು ಬೀಟಾ ಕ್ಯಾರೋಟಿನ್ ಅಂಶವನ್ನು ಒಳಗೊಂಡಿದೆ. ಮಧುಮೇಹ ವಿರೋಧಿ ಗುಣಲಕ್ಷಣಗಳು ಹಾಗಲಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತವೆ.
ಹಾಗಲಕಾಯಿ ಜ್ಯೂಸ್ ತಯಾರಿಸುವುದು ಹೇಗೆ?

ಈಗ ತಯಾರಿಸುವ ವಿಧಾನವನ್ನು ನೋಡೋಣ

ಮೊದಲಿಗೆ ಹಾಗಲಕಾಯಿಯನ್ನು ಚೆನ್ನಾಗಿ ತೊಳೆದು ಮೇಲಿನ ಸಿಪ್ಪೆಯನ್ನು ತೆಗೆದುಹಾಕಿ. ಈಗ ಹಾಗಲಕಾಯಿಯನ್ನು ಹೋಳುಗಳನ್ನಾಗಿ ಹೆಚ್ಚಿ ಅವುಗಳಲ್ಲಿರುವ ಬೀಜಗಳನ್ನು ತೆಗೆದು ಹಾಕಿ.
ಈಗ ಒಂದು ಪಾತ್ರೆಯಲ್ಲಿ ನೀರು ತೆಗೆದುಕೊಂಡು ಅದಕ್ಕೆ ಅರ್ಧ ಟೀ ಚಮಚ ಉಪ್ಪು ಹಾಕಿ. ಇದಕ್ಕೆ ಹಾಗಲಕಾಯಿ ಚೂರುಗಳನ್ನು ಸೇರಿಸಿ 10 ನಿಮಿಷಗಳ ಕಾಲ ನೆನೆ ಹಾಕಿ.
ಇದಾದ ನಂತರದಲ್ಲಿ ನಿಮ್ಮ ಹಾಗಲಕಾಯಿ ಚೂರುಗಳನ್ನು ಮಿಕ್ಸರ್ ನಲ್ಲಿ ಹಾಕಿ ಚೆನ್ನಾಗಿ ರುಬ್ಬಿ ರಸ ತೆಗೆದುಕೊಳ್ಳಿ.
ಕೊನೆಯ ಮಾತು...

ಈಗ ಒಂದು ಗ್ಲಾಸ್ ನಲ್ಲಿ ಹಾಗಲಕಾಯಿ ರಸವನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಮತ್ತು ನಿಂಬೆ ಹಣ್ಣಿನ ರಸ ಸೇರಿಸಿ ಜೊತೆಗೆ ಅರಿಶಿನ ಹಾಕಿ ಚೆನ್ನಾಗಿ ತಿರುವಿ.
ಹಾಗಲಕಾಯಿ ಕಹಿಯನ್ನು ಹೋಗಲಾಡಿಸಲು ಬೇಕಾದರೆ ನೀವು ಸ್ವಲ್ಪ ಕಪ್ಪು ಕಾಳುಮೆಣಸು ಮತ್ತು ಶುಂಠಿಯನ್ನು ಸೇರಿಸಿ.
Bitter Gourd Is Better For Diabetics And Help To Loss Weight Naturally.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm