ಬ್ರೇಕಿಂಗ್ ನ್ಯೂಸ್
24-12-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ತಿನ್ನುವ ಹಲವಾರು ಆರೋಗ್ಯಕರ ತರಕಾರಿಗಳಲ್ಲಿ ಬೀಟ್ರೂಟ್ ಸಹ ಒಂದು. ಇದರ ಪ್ರಯೋಜನಗಳು ಸಹ ಅಷ್ಟೇ ಅದ್ಭುತವಾಗಿವೆ. ಸಾಮಾನ್ಯವಾಗಿ ನಮಗೆ ಮನೆಗಳಲ್ಲಿ ಚಿಕ್ಕ ವಯಸ್ಸಿನವ ರಾಗಿದ್ದಾಗ ಏನು ಹೇಳುತ್ತಿದ್ದರು ಎಂದರೆ ಬೀಟ್ರೋಟ್ ತಿಂದರೆ ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ ಹಾಗಾಗಿ ಯಾವುದನ್ನು ಮಿಸ್ ಮಾಡಿದರೂ ಬೀಟ್ರೂಟ್ ಮಾತ್ರ ಮಿಸ್ ಮಾಡಬಾರದು ಎಂದು ಹೇಳುತ್ತಿದ್ದರು.
ನಮ್ಮ ಹಿರಿಯರು ಓದಿರದೇ ಇದ್ದರೂ ಕೂಡ ಈ ತರಹದ ಜ್ಞಾನ ಅವರಲ್ಲಿ ಸಾಕಷ್ಟಿತ್ತು. ವೈಜ್ಞಾನಿಕ ಅಧ್ಯಯನಗಳು ಕೂಡ ಬೀಟ್ರೋಟ್ ತಿನ್ನುವುದರಿಂದ ದೇಹದಲ್ಲಿ ಕೆಂಪು ರಕ್ತ ಕಣಗಳು ಜಾಸ್ತಿಯಾಗುತ್ತವೆ ಎಂದು ಹೇಳುತ್ತವೆ. ಈಗ ಪ್ರಶ್ನೆಯೆಂದರೆ ಬೀಟ್ರೂಟ್ ತಿನ್ನುವುದರಿಂದ ಹೆಚ್ಚಾದ ಬಿಪಿ ಕಡಿಮೆಯಾಗುತ್ತಾ ಅಥವಾ ನಿಯಂತ್ರಣಕ್ಕೆ ಬರುತ್ತಾ ಎಂಬುದು. ಇದಕ್ಕೆ ಉತ್ತರವನ್ನು ಅಧ್ಯಯನದ ಆಧಾರದ ಮೇಲೆ ವೈದ್ಯರೇ ಕೊಟ್ಟಿದ್ದಾರೆ ನೋಡಿ!
ಬಿಟ್ರೋಟ್ ಹೇಗೆ ಸಹಾಯ ಮಾಡುತ್ತದೆ?

ಬ್ರಿಟಿಷ್ ಹಾರ್ಟ್ ಫೌಂಡೇಶನ್ ಸಂಸ್ಥೆ ಹೇಳುವ ಪ್ರಕಾರ ಯಾವ ತರಕಾರಿಗಳಲ್ಲಿ ನೈಟ್ರೇಟ್ ಪ್ರಮಾಣ ಹೆಚ್ಚಾಗಿರುತ್ತದೆ, ಅವುಗಳನ್ನು ತಿನ್ನುವುದರಿಂದ ಆಟೋಮೆಟಿಕ್ ಆಗಿ ಬಿಪಿ ಕಡಿಮೆಯಾಗುತ್ತದೆ. ಈಗಾಗಲೇ ಇದು ಸಂಶೋಧನೆಯಲ್ಲಿ ಸಾಬೀತಾಗಿದೆ.
ಬೀಟ್ರೂಟ್ ಪ್ರಯೋಜನಗಳು

ಬಿಪಿ ಕಡಿಮೆ ಆಗಬೇಕಾದರೆ ಬೀಟ್ರೂಟ್ ಹೇಗೆ ತಿನ್ನಬೇಕು?
ಹೇಗೂ ನೀವು ತರಕಾರಿ ಸಲಾಡ್ ತಯಾರಿ ಮಾಡಿ ತಿನ್ನುತ್ತೀರಿ. ಅದೇ ರೀತಿ ಬೀಟ್ರೂಟ್ ಸಲಾಡ್ ಮಾಡಿ. ಇದರಲ್ಲಿ ಪೌಷ್ಟಿಕಾಂಶಗಳ ನಷ್ಟ ಉಂಟಾಗುವುದಿಲ್ಲ. ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನಿಸಿಕೊಳ್ಳುತ್ತದೆ.
ಮೊದಲನೆಯ ವಿಧಾನ

ಮೊದಲಿಗೆ ಒಂದು ಬೀಟ್ರೂಟ್ ಚೆನ್ನಾಗಿ ತೊಳೆದು ನೀರಿನಲ್ಲಿ ಹಾಕಿ ಬೇಯಿಸಿಕೊಳ್ಳಿ. ಕುಕ್ಕರ್ ಅಥವಾ ಮಾಮೂಲಿ ಪಾತ್ರೆಯಲ್ಲಿ ಬೇಸಿಕೊಳ್ಳಬಹುದು. ಬೀಟ್ರೂಟ್ ಬೆಂದ ನೀರನ್ನು ಹೊರಗಡೆ ಚೆಲ್ಲಿಬಿಡಿ. ಈಗ ಬೀಟ್ರೂಟ್ ಅನ್ನು ಸಣ್ಣದಾಗಿ ಹೆಚ್ಚಿಕೊಂಡು ಸಲಾಡ್ ತರಹ ತಿನ್ನಿ. ಬೇರೆ ತರಕಾರಿಗಳ ಜೊತೆಗೆ ಕೂಡ ಇದನ್ನು ಮಿಕ್ಸ್ ಮಾಡಿ ತಿನ್ನಬಹುದು.
ಎರಡನೆಯ ವಿಧಾನ

Add Beetroot In Your Diet To Reduce Your High Bp.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm