ಬ್ರೇಕಿಂಗ್ ನ್ಯೂಸ್
24-12-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ತಿನ್ನುವ ಹಲವಾರು ಆರೋಗ್ಯಕರ ತರಕಾರಿಗಳಲ್ಲಿ ಬೀಟ್ರೂಟ್ ಸಹ ಒಂದು. ಇದರ ಪ್ರಯೋಜನಗಳು ಸಹ ಅಷ್ಟೇ ಅದ್ಭುತವಾಗಿವೆ. ಸಾಮಾನ್ಯವಾಗಿ ನಮಗೆ ಮನೆಗಳಲ್ಲಿ ಚಿಕ್ಕ ವಯಸ್ಸಿನವ ರಾಗಿದ್ದಾಗ ಏನು ಹೇಳುತ್ತಿದ್ದರು ಎಂದರೆ ಬೀಟ್ರೋಟ್ ತಿಂದರೆ ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ ಹಾಗಾಗಿ ಯಾವುದನ್ನು ಮಿಸ್ ಮಾಡಿದರೂ ಬೀಟ್ರೂಟ್ ಮಾತ್ರ ಮಿಸ್ ಮಾಡಬಾರದು ಎಂದು ಹೇಳುತ್ತಿದ್ದರು.
ನಮ್ಮ ಹಿರಿಯರು ಓದಿರದೇ ಇದ್ದರೂ ಕೂಡ ಈ ತರಹದ ಜ್ಞಾನ ಅವರಲ್ಲಿ ಸಾಕಷ್ಟಿತ್ತು. ವೈಜ್ಞಾನಿಕ ಅಧ್ಯಯನಗಳು ಕೂಡ ಬೀಟ್ರೋಟ್ ತಿನ್ನುವುದರಿಂದ ದೇಹದಲ್ಲಿ ಕೆಂಪು ರಕ್ತ ಕಣಗಳು ಜಾಸ್ತಿಯಾಗುತ್ತವೆ ಎಂದು ಹೇಳುತ್ತವೆ. ಈಗ ಪ್ರಶ್ನೆಯೆಂದರೆ ಬೀಟ್ರೂಟ್ ತಿನ್ನುವುದರಿಂದ ಹೆಚ್ಚಾದ ಬಿಪಿ ಕಡಿಮೆಯಾಗುತ್ತಾ ಅಥವಾ ನಿಯಂತ್ರಣಕ್ಕೆ ಬರುತ್ತಾ ಎಂಬುದು. ಇದಕ್ಕೆ ಉತ್ತರವನ್ನು ಅಧ್ಯಯನದ ಆಧಾರದ ಮೇಲೆ ವೈದ್ಯರೇ ಕೊಟ್ಟಿದ್ದಾರೆ ನೋಡಿ!
ಬಿಟ್ರೋಟ್ ಹೇಗೆ ಸಹಾಯ ಮಾಡುತ್ತದೆ?

ಬ್ರಿಟಿಷ್ ಹಾರ್ಟ್ ಫೌಂಡೇಶನ್ ಸಂಸ್ಥೆ ಹೇಳುವ ಪ್ರಕಾರ ಯಾವ ತರಕಾರಿಗಳಲ್ಲಿ ನೈಟ್ರೇಟ್ ಪ್ರಮಾಣ ಹೆಚ್ಚಾಗಿರುತ್ತದೆ, ಅವುಗಳನ್ನು ತಿನ್ನುವುದರಿಂದ ಆಟೋಮೆಟಿಕ್ ಆಗಿ ಬಿಪಿ ಕಡಿಮೆಯಾಗುತ್ತದೆ. ಈಗಾಗಲೇ ಇದು ಸಂಶೋಧನೆಯಲ್ಲಿ ಸಾಬೀತಾಗಿದೆ.
ಬೀಟ್ರೂಟ್ ಪ್ರಯೋಜನಗಳು

ಬಿಪಿ ಕಡಿಮೆ ಆಗಬೇಕಾದರೆ ಬೀಟ್ರೂಟ್ ಹೇಗೆ ತಿನ್ನಬೇಕು?
ಹೇಗೂ ನೀವು ತರಕಾರಿ ಸಲಾಡ್ ತಯಾರಿ ಮಾಡಿ ತಿನ್ನುತ್ತೀರಿ. ಅದೇ ರೀತಿ ಬೀಟ್ರೂಟ್ ಸಲಾಡ್ ಮಾಡಿ. ಇದರಲ್ಲಿ ಪೌಷ್ಟಿಕಾಂಶಗಳ ನಷ್ಟ ಉಂಟಾಗುವುದಿಲ್ಲ. ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನಿಸಿಕೊಳ್ಳುತ್ತದೆ.
ಮೊದಲನೆಯ ವಿಧಾನ

ಮೊದಲಿಗೆ ಒಂದು ಬೀಟ್ರೂಟ್ ಚೆನ್ನಾಗಿ ತೊಳೆದು ನೀರಿನಲ್ಲಿ ಹಾಕಿ ಬೇಯಿಸಿಕೊಳ್ಳಿ. ಕುಕ್ಕರ್ ಅಥವಾ ಮಾಮೂಲಿ ಪಾತ್ರೆಯಲ್ಲಿ ಬೇಸಿಕೊಳ್ಳಬಹುದು. ಬೀಟ್ರೂಟ್ ಬೆಂದ ನೀರನ್ನು ಹೊರಗಡೆ ಚೆಲ್ಲಿಬಿಡಿ. ಈಗ ಬೀಟ್ರೂಟ್ ಅನ್ನು ಸಣ್ಣದಾಗಿ ಹೆಚ್ಚಿಕೊಂಡು ಸಲಾಡ್ ತರಹ ತಿನ್ನಿ. ಬೇರೆ ತರಕಾರಿಗಳ ಜೊತೆಗೆ ಕೂಡ ಇದನ್ನು ಮಿಕ್ಸ್ ಮಾಡಿ ತಿನ್ನಬಹುದು.
ಎರಡನೆಯ ವಿಧಾನ

Add Beetroot In Your Diet To Reduce Your High Bp.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm