ಬ್ರೇಕಿಂಗ್ ನ್ಯೂಸ್
29-12-22 07:17 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದಂತೆ ಮಧುಮೇಹ ಬಂದಿರುವವರಿಗೆ ಕೆಲವೊಂದಿಷ್ಟು ನಿಯಮಗಳು ಅನ್ವಯವಾಗುತ್ತವೆ. ಸಿಹಿ ಹೆಚ್ಚು ತಿನ್ನಬಾರದು, ಮೈ ಮೇಲೆ ಗಾಯ ಮಾಡಿಕೊಳ್ಳಬಾರದು, ಆಗಾಗ ಶುಗರ್ ಚೆಕ್ ಮಾಡಿಸಿಕೊಳ್ಳಬೇಕು, ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಬೇಕು ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.
ಆಹಾರದ ವಿಚಾರದಲ್ಲಿ ಸಕ್ಕರೆ ಕಾಯಿಲೆ ಇರುವವರು ಜಾಗೃತೆಯಿಂದ ಇರಬೇಕು ಎನ್ನುವುದು ಸಹ ಒಂದು ಕಟ್ಟುಪಾಡು. ಸಕ್ಕರೆ ಕಾಯಿಲೆ ಇರುವವರು ಯಾವ ಆಹಾರ ಎಷ್ಟು ಪ್ರಮಾಣದಲ್ಲಿ ತಿನ್ನಬೇಕು ಎಂಬುದನ್ನು ವೈದ್ಯರಿಂದ ಕೇಳಿ ತಿಳಿದುಕೊಂಡರೆ, ಮುಂದೆ ಯಾವುದೇ ರೀತಿಯ ತೊಂದರೆ ಆಗುವ ಭಯವಿರುವುದಿಲ್ಲ. ಈ ಲೇಖನದಲ್ಲಿ ಖರ್ಜೂರ ಯಾವ ಪ್ರಮಾಣದಲ್ಲಿ ಸಕ್ಕರೆ ಕಾಯಿಲೆ ಇರುವವರ ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ತಿಳಿಸಿಕೊಡಲಾಗಿದೆ....
ಸಕ್ಕರೆ ಕಾಯಿಲೆ ಇರುವವರು ಮತ್ತು ಖರ್ಜೂರ

ವರ್ಷಾನು ವರ್ಷಗಳಿಂದ ಖರ್ಜೂರ ಎಲ್ಲರೂ ಇಷ್ಟಪಟ್ಟು ತಿನ್ನುತ್ತಿರುವ ಒಂದು ಡ್ರೈ ಫ್ರೂಟ್ ಆಗಿದೆ. ನೈಸರ್ಗಿಕವಾದ ಸಿಹಿ ಇದರಲ್ಲಿದ್ದು, ಆರೋಗ್ಯಕ್ಕೆ ಅನುಕೂಲಕರವಾದ ಕಾರ್ಬೋ ಹೈಡ್ರೇಟ್, ವಿಟಮಿನ್ ಮತ್ತು ಫಲಿತಾಂಶಗಳ ಪ್ರಮಾಣ ಅಪಾರವಾಗಿ ಹೊಂದಿದೆ.
ವರದಿಗಳ ಪ್ರಕಾರ
![]()
ಮಧುಮೇಹಿಗಳಿಗೆ ಖರ್ಜೂರ ಎಷ್ಟು ಪ್ರಯೋಜನಕಾರಿ?
![]()
ಖರ್ಜೂರಗಳಲ್ಲಿ ಸಿಗುವ ನಾರಿನಾಂಶ...

ಇನ್ನೊಂದು ಪ್ರಮುಖ ಅಂಶ

ಕೊನೆ ಮಾತು
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
Diabetics Can Also Eat Dates But On Moderation.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm