ಬ್ರೇಕಿಂಗ್ ನ್ಯೂಸ್
04-01-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಚಳಿಗಾಲದ ಸಮಯಲ್ಲಿ ಬಿಸಿಬಿಸಿ ಇರುವ ಆಹಾರ ಸೇವನೆ ಮಾಡ ಬೇಕೆಂದು ಮನಸ್ಸು ಹಾತೊರೆಯುತ್ತದೆ. ಅದರಲ್ಲೂ ಸಂಜೆಯ ಸಮಯ ಆಗುತ್ತಿದ್ದಂತೆ, ಟೀ ಜೊತೆಗೆಗೆ ಬಿಸಿ ಬಿಸಿಯಾಗಿರುವ ಎಣ್ಣೆಯಲ್ಲಿ ಕರಿದ ತಿಂಡಿ ಇದ್ದರೆ, ಆಹಾ ಅದರ ಮಜಾನೇ ಬೇರೆ!
ಆದರೆ ಬಾಯಿಗೆ ರುಚಿಕೊಡುವ ಇಂತಹ ತಿಂಡಿಗಳನ್ನು ಆಗಾಗ ಸೇವಿಸುವುದರಿಂದ ಜೀರ್ಣವ್ಯವಸ್ಥೆ ಏರುಪೇರಾಗಿ ಆರೋಗ್ಯಕ್ಕೆ ತೊಂದರೆ ಆಗುವುದು ಮಾತ್ರವಲ್ಲದೆ ದೇಹದ ತೂಕವೂ ಕೂಡ ಹೆಚ್ಚಾಗಬಹುದು. ಇವೆಲ್ಲದರ ಜೊತೆಗೆ ಈಗಾಗಲೇ ಅಧಿಕ ರಕ್ತದೊತ್ತಡದಿಂದ ಇರುವ ವ್ಯಕ್ತಿಗಳು, ಎಣ್ಣೆ ಹಾಗೂ ಉಪ್ಪಿನಾಂಶ ಹೆಚ್ಚಿರುವ ಆಹಾರ ಪದಾರ್ಥಗಳಿಂದ ದೂರ ಇದ್ದಷ್ಟು ಒಳ್ಳೆಯದು. ಪ್ರಮುಖವಾಗಿ ಇಂತಹ ದೀರ್ಘಕಾಲದ ಕಾಯಿಲೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದರೆ ತಮ್ಮ ದೈನಂದಿನ ಆಹಾರವನ್ನು ಎಚ್ಚರಿಕೆಯಿಂದ ಅನುಸರಿಸುವ ಅಭ್ಯಾಸವನ್ನು ಮಾಡಿ ಕೊಳ್ಳಬೇಕಾಗುತ್ತದೆ....
ರಕ್ತದೊತ್ತಡದ ಸಮಸ್ಯೆ
ಹಾಗಾದ್ರೆ ಈ ಕಾಯಿಲೆಗೆ ಕಾರಣಗಳೇನು?

ನಾರಿನಾಂಶ ಹಾಗೂ ಪೊಟ್ಯಾಶಿಯಂ ಹೆಚ್ಚಿರುವ ಆಹಾರಗಳು
![]()
ಮೆಗ್ನಿಶಿಯಂ ಅಂಶ ಹೆಚ್ಚಿರುವ ತರಕಾರಿಗಳನ್ನು ಸೇವನೆ ಮಾಡಬೇಕು..
![]()
ಬಸಳೆ, ಪಾಲಕ್ ಸೊಪ್ಪು, ಬ್ರಾಕೋಲಿ, ಹರಿವೆ, ಬಾದಾಮಿ ಬೀಜಗಳು, ಇತ್ಯಾದಿಗಳಲ್ಲಿ ಉತ್ತಮ ಪ್ರಮಾಣದ ಮೆಗ್ನಿಶಿಯಂ ಅಂಶ ಕಂಡು ಬರುತ್ತದೆ. ಹೀಗಾಗಿ ಇಂತಹ ತರಕಾರಿಗಳನ್ನು ನಿತ್ಯವೂ ನಿಮ್ಮ ಆಹಾರ ಕ್ರಮದಲ್ಲಿ ಬಳಸಿಕೊಳ್ಳುತ್ತಾ ಬಂದ್ರೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಲು ನೆರವಾಗುತ್ತದೆ.
ಸೇವಿಸಬಾರದ ಆಹಾರಗಳು
![]()
What To Eat And Avoid For Maintain Blood Pressure During Winter Season.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm