ಬ್ರೇಕಿಂಗ್ ನ್ಯೂಸ್
04-01-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಚಳಿಗಾಲದ ಸಮಯಲ್ಲಿ ಬಿಸಿಬಿಸಿ ಇರುವ ಆಹಾರ ಸೇವನೆ ಮಾಡ ಬೇಕೆಂದು ಮನಸ್ಸು ಹಾತೊರೆಯುತ್ತದೆ. ಅದರಲ್ಲೂ ಸಂಜೆಯ ಸಮಯ ಆಗುತ್ತಿದ್ದಂತೆ, ಟೀ ಜೊತೆಗೆಗೆ ಬಿಸಿ ಬಿಸಿಯಾಗಿರುವ ಎಣ್ಣೆಯಲ್ಲಿ ಕರಿದ ತಿಂಡಿ ಇದ್ದರೆ, ಆಹಾ ಅದರ ಮಜಾನೇ ಬೇರೆ!
ಆದರೆ ಬಾಯಿಗೆ ರುಚಿಕೊಡುವ ಇಂತಹ ತಿಂಡಿಗಳನ್ನು ಆಗಾಗ ಸೇವಿಸುವುದರಿಂದ ಜೀರ್ಣವ್ಯವಸ್ಥೆ ಏರುಪೇರಾಗಿ ಆರೋಗ್ಯಕ್ಕೆ ತೊಂದರೆ ಆಗುವುದು ಮಾತ್ರವಲ್ಲದೆ ದೇಹದ ತೂಕವೂ ಕೂಡ ಹೆಚ್ಚಾಗಬಹುದು. ಇವೆಲ್ಲದರ ಜೊತೆಗೆ ಈಗಾಗಲೇ ಅಧಿಕ ರಕ್ತದೊತ್ತಡದಿಂದ ಇರುವ ವ್ಯಕ್ತಿಗಳು, ಎಣ್ಣೆ ಹಾಗೂ ಉಪ್ಪಿನಾಂಶ ಹೆಚ್ಚಿರುವ ಆಹಾರ ಪದಾರ್ಥಗಳಿಂದ ದೂರ ಇದ್ದಷ್ಟು ಒಳ್ಳೆಯದು. ಪ್ರಮುಖವಾಗಿ ಇಂತಹ ದೀರ್ಘಕಾಲದ ಕಾಯಿಲೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದರೆ ತಮ್ಮ ದೈನಂದಿನ ಆಹಾರವನ್ನು ಎಚ್ಚರಿಕೆಯಿಂದ ಅನುಸರಿಸುವ ಅಭ್ಯಾಸವನ್ನು ಮಾಡಿ ಕೊಳ್ಳಬೇಕಾಗುತ್ತದೆ....
ರಕ್ತದೊತ್ತಡದ ಸಮಸ್ಯೆ
ಹಾಗಾದ್ರೆ ಈ ಕಾಯಿಲೆಗೆ ಕಾರಣಗಳೇನು?
ನಾರಿನಾಂಶ ಹಾಗೂ ಪೊಟ್ಯಾಶಿಯಂ ಹೆಚ್ಚಿರುವ ಆಹಾರಗಳು
ಮೆಗ್ನಿಶಿಯಂ ಅಂಶ ಹೆಚ್ಚಿರುವ ತರಕಾರಿಗಳನ್ನು ಸೇವನೆ ಮಾಡಬೇಕು..
ಬಸಳೆ, ಪಾಲಕ್ ಸೊಪ್ಪು, ಬ್ರಾಕೋಲಿ, ಹರಿವೆ, ಬಾದಾಮಿ ಬೀಜಗಳು, ಇತ್ಯಾದಿಗಳಲ್ಲಿ ಉತ್ತಮ ಪ್ರಮಾಣದ ಮೆಗ್ನಿಶಿಯಂ ಅಂಶ ಕಂಡು ಬರುತ್ತದೆ. ಹೀಗಾಗಿ ಇಂತಹ ತರಕಾರಿಗಳನ್ನು ನಿತ್ಯವೂ ನಿಮ್ಮ ಆಹಾರ ಕ್ರಮದಲ್ಲಿ ಬಳಸಿಕೊಳ್ಳುತ್ತಾ ಬಂದ್ರೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಲು ನೆರವಾಗುತ್ತದೆ.
ಸೇವಿಸಬಾರದ ಆಹಾರಗಳು
What To Eat And Avoid For Maintain Blood Pressure During Winter Season.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am