ಬ್ರೇಕಿಂಗ್ ನ್ಯೂಸ್
04-01-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಚಳಿಗಾಲದ ಸಮಯಲ್ಲಿ ಬಿಸಿಬಿಸಿ ಇರುವ ಆಹಾರ ಸೇವನೆ ಮಾಡ ಬೇಕೆಂದು ಮನಸ್ಸು ಹಾತೊರೆಯುತ್ತದೆ. ಅದರಲ್ಲೂ ಸಂಜೆಯ ಸಮಯ ಆಗುತ್ತಿದ್ದಂತೆ, ಟೀ ಜೊತೆಗೆಗೆ ಬಿಸಿ ಬಿಸಿಯಾಗಿರುವ ಎಣ್ಣೆಯಲ್ಲಿ ಕರಿದ ತಿಂಡಿ ಇದ್ದರೆ, ಆಹಾ ಅದರ ಮಜಾನೇ ಬೇರೆ!
ಆದರೆ ಬಾಯಿಗೆ ರುಚಿಕೊಡುವ ಇಂತಹ ತಿಂಡಿಗಳನ್ನು ಆಗಾಗ ಸೇವಿಸುವುದರಿಂದ ಜೀರ್ಣವ್ಯವಸ್ಥೆ ಏರುಪೇರಾಗಿ ಆರೋಗ್ಯಕ್ಕೆ ತೊಂದರೆ ಆಗುವುದು ಮಾತ್ರವಲ್ಲದೆ ದೇಹದ ತೂಕವೂ ಕೂಡ ಹೆಚ್ಚಾಗಬಹುದು. ಇವೆಲ್ಲದರ ಜೊತೆಗೆ ಈಗಾಗಲೇ ಅಧಿಕ ರಕ್ತದೊತ್ತಡದಿಂದ ಇರುವ ವ್ಯಕ್ತಿಗಳು, ಎಣ್ಣೆ ಹಾಗೂ ಉಪ್ಪಿನಾಂಶ ಹೆಚ್ಚಿರುವ ಆಹಾರ ಪದಾರ್ಥಗಳಿಂದ ದೂರ ಇದ್ದಷ್ಟು ಒಳ್ಳೆಯದು. ಪ್ರಮುಖವಾಗಿ ಇಂತಹ ದೀರ್ಘಕಾಲದ ಕಾಯಿಲೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದರೆ ತಮ್ಮ ದೈನಂದಿನ ಆಹಾರವನ್ನು ಎಚ್ಚರಿಕೆಯಿಂದ ಅನುಸರಿಸುವ ಅಭ್ಯಾಸವನ್ನು ಮಾಡಿ ಕೊಳ್ಳಬೇಕಾಗುತ್ತದೆ....
ರಕ್ತದೊತ್ತಡದ ಸಮಸ್ಯೆ
ಹಾಗಾದ್ರೆ ಈ ಕಾಯಿಲೆಗೆ ಕಾರಣಗಳೇನು?

ನಾರಿನಾಂಶ ಹಾಗೂ ಪೊಟ್ಯಾಶಿಯಂ ಹೆಚ್ಚಿರುವ ಆಹಾರಗಳು
![]()
ಮೆಗ್ನಿಶಿಯಂ ಅಂಶ ಹೆಚ್ಚಿರುವ ತರಕಾರಿಗಳನ್ನು ಸೇವನೆ ಮಾಡಬೇಕು..
![]()
ಬಸಳೆ, ಪಾಲಕ್ ಸೊಪ್ಪು, ಬ್ರಾಕೋಲಿ, ಹರಿವೆ, ಬಾದಾಮಿ ಬೀಜಗಳು, ಇತ್ಯಾದಿಗಳಲ್ಲಿ ಉತ್ತಮ ಪ್ರಮಾಣದ ಮೆಗ್ನಿಶಿಯಂ ಅಂಶ ಕಂಡು ಬರುತ್ತದೆ. ಹೀಗಾಗಿ ಇಂತಹ ತರಕಾರಿಗಳನ್ನು ನಿತ್ಯವೂ ನಿಮ್ಮ ಆಹಾರ ಕ್ರಮದಲ್ಲಿ ಬಳಸಿಕೊಳ್ಳುತ್ತಾ ಬಂದ್ರೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಲು ನೆರವಾಗುತ್ತದೆ.
ಸೇವಿಸಬಾರದ ಆಹಾರಗಳು
![]()
What To Eat And Avoid For Maintain Blood Pressure During Winter Season.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm