ಬ್ರೇಕಿಂಗ್ ನ್ಯೂಸ್
04-01-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಚಳಿಗಾಲದ ಸಮಯಲ್ಲಿ ಬಿಸಿಬಿಸಿ ಇರುವ ಆಹಾರ ಸೇವನೆ ಮಾಡ ಬೇಕೆಂದು ಮನಸ್ಸು ಹಾತೊರೆಯುತ್ತದೆ. ಅದರಲ್ಲೂ ಸಂಜೆಯ ಸಮಯ ಆಗುತ್ತಿದ್ದಂತೆ, ಟೀ ಜೊತೆಗೆಗೆ ಬಿಸಿ ಬಿಸಿಯಾಗಿರುವ ಎಣ್ಣೆಯಲ್ಲಿ ಕರಿದ ತಿಂಡಿ ಇದ್ದರೆ, ಆಹಾ ಅದರ ಮಜಾನೇ ಬೇರೆ!
ಆದರೆ ಬಾಯಿಗೆ ರುಚಿಕೊಡುವ ಇಂತಹ ತಿಂಡಿಗಳನ್ನು ಆಗಾಗ ಸೇವಿಸುವುದರಿಂದ ಜೀರ್ಣವ್ಯವಸ್ಥೆ ಏರುಪೇರಾಗಿ ಆರೋಗ್ಯಕ್ಕೆ ತೊಂದರೆ ಆಗುವುದು ಮಾತ್ರವಲ್ಲದೆ ದೇಹದ ತೂಕವೂ ಕೂಡ ಹೆಚ್ಚಾಗಬಹುದು. ಇವೆಲ್ಲದರ ಜೊತೆಗೆ ಈಗಾಗಲೇ ಅಧಿಕ ರಕ್ತದೊತ್ತಡದಿಂದ ಇರುವ ವ್ಯಕ್ತಿಗಳು, ಎಣ್ಣೆ ಹಾಗೂ ಉಪ್ಪಿನಾಂಶ ಹೆಚ್ಚಿರುವ ಆಹಾರ ಪದಾರ್ಥಗಳಿಂದ ದೂರ ಇದ್ದಷ್ಟು ಒಳ್ಳೆಯದು. ಪ್ರಮುಖವಾಗಿ ಇಂತಹ ದೀರ್ಘಕಾಲದ ಕಾಯಿಲೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದರೆ ತಮ್ಮ ದೈನಂದಿನ ಆಹಾರವನ್ನು ಎಚ್ಚರಿಕೆಯಿಂದ ಅನುಸರಿಸುವ ಅಭ್ಯಾಸವನ್ನು ಮಾಡಿ ಕೊಳ್ಳಬೇಕಾಗುತ್ತದೆ....
ರಕ್ತದೊತ್ತಡದ ಸಮಸ್ಯೆ
ಹಾಗಾದ್ರೆ ಈ ಕಾಯಿಲೆಗೆ ಕಾರಣಗಳೇನು?

ನಾರಿನಾಂಶ ಹಾಗೂ ಪೊಟ್ಯಾಶಿಯಂ ಹೆಚ್ಚಿರುವ ಆಹಾರಗಳು
![]()
ಮೆಗ್ನಿಶಿಯಂ ಅಂಶ ಹೆಚ್ಚಿರುವ ತರಕಾರಿಗಳನ್ನು ಸೇವನೆ ಮಾಡಬೇಕು..
![]()
ಬಸಳೆ, ಪಾಲಕ್ ಸೊಪ್ಪು, ಬ್ರಾಕೋಲಿ, ಹರಿವೆ, ಬಾದಾಮಿ ಬೀಜಗಳು, ಇತ್ಯಾದಿಗಳಲ್ಲಿ ಉತ್ತಮ ಪ್ರಮಾಣದ ಮೆಗ್ನಿಶಿಯಂ ಅಂಶ ಕಂಡು ಬರುತ್ತದೆ. ಹೀಗಾಗಿ ಇಂತಹ ತರಕಾರಿಗಳನ್ನು ನಿತ್ಯವೂ ನಿಮ್ಮ ಆಹಾರ ಕ್ರಮದಲ್ಲಿ ಬಳಸಿಕೊಳ್ಳುತ್ತಾ ಬಂದ್ರೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಲು ನೆರವಾಗುತ್ತದೆ.
ಸೇವಿಸಬಾರದ ಆಹಾರಗಳು
![]()
What To Eat And Avoid For Maintain Blood Pressure During Winter Season.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am