ಬ್ರೇಕಿಂಗ್ ನ್ಯೂಸ್
05-01-23 07:22 pm Source: Vijayakarnataka ಡಾಕ್ಟರ್ಸ್ ನೋಟ್
ಪಪ್ಪಾಯಿ ಅಥವಾ ಪರಂಗಿ ಹಣ್ಣು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ನೈಸರ್ಗಿಕವಾದ ಸಿಹಿ ಅಂಶವನ್ನು ಒಳಗೊಂಡಿರುವ ಜೊತೆಗೆ ಅಷ್ಟೇ ಆರೋಗ್ಯಕಾರಿ ಪ್ರಯೋಜನಗಳನ್ನು ಕೂಡ ಒಳಗೊಂಡಿ ರುವ ಹಣ್ಣಾಗಿರುವುದರಿಂದ, ಮಕ್ಕಳು ದೊಡ್ಡವರು ಮತ್ತು ವಯಸ್ಸಾದವರು ಯಾವುದೇ ಹಿಂಜರಿಕೆಯಿಲ್ಲದೆ ಸೇವನೆ ಮಾಡಬಹುದು.
ವಿಶೇಷವಾಗಿ ಈ ಹಣ್ಣು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ವಿಟಮಿನ್ ಸಿ ಮತ್ತು ಆಂಟಿ ಇನ್ಫಾಮೇಟರಿ ಗುಣ ಲಕ್ಷಣಗಳನ್ನು ಹೊಂದಿರುವುದರಿಂದ ಕ್ಯಾನ್ಸರ್ ಕಾಯಿಲೆ ಇದ್ದವರು, ತೂಕ ಹೆಚ್ಚಿಸಿ ಕೊಂಡವರು, ಮುಟ್ಟಿನ ತೊಂದರೆ, ಕಣ್ಣುಗಳ ಆರೋಗ್ಯ ಹೀಗೆ ಅನೇಕ ವಿಧಗಳಲ್ಲಿ ಮನುಷ್ಯನ ಆರೋಗ್ಯವನ್ನು ಕಾಪಾಡುತ್ತದೆ.
ಆದರೆ ಅಚ್ಚರಿಯ ಸಂಗತಿ ಏನೆಂದ್ರೆ, ಇಷ್ಟೆಲ್ಲಾ ಲಾಭಗಳನ್ನು ಒಳಗೊಂಡಿರುವ ಈ ಹಣ್ಣನ್ನು ಪ್ರತಿಯೊಬ್ಬರೂ ಕೂಡ ತಿನ್ನುವ ಹಾಗಿಲ್ಲ! ಹಾಗಾದರೆ ಯಾರವರು? ಯಾಕೆ ಈ ಹಣ್ಣಿನಿಂದ ಅವರು ದೂರ ಉಳಿಯಬೇಕು ಎನ್ನುವ ಬಗ್ಗೆ ತಿಳಿಯೋಣ ಬನ್ನಿ.
ಗರ್ಭಿಣಿ ಮಹಿಳೆಯರು

ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆ ಇದ್ದವರು!

ಈಗಾಗಲೇ ಕಿಡ್ನಿಗೆ ಸಂಬಂಧಪಟ್ಟ ಸಮಸ್ಯೆ ಇದ್ದವರು

ಸಕ್ಕರೆಕಾಯಿಲೆ ಇದ್ದವರು...

ಕೊನೆಯ ಮಾತು

These People Should Not Eat Papaya Know The Reasons Why.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am