ಬ್ರೇಕಿಂಗ್ ನ್ಯೂಸ್
06-01-23 07:30 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆ ದೇಹಕ್ಕೆ ಆಯಾಸವಾಗುತ್ತಿದೆ, ಬರು ಬರುತ್ತಾ ಸುಸ್ತು ಹೆಚ್ಚಾಗುತ್ತಿದೆ, ಶಕ್ತಿ ಬೇಕು ಎಂದ ತಕ್ಷಣ ನಾವು ನೆನಪಿಸಿಕೊಳ್ಳುವುದು ಎನರ್ಜಿ ಡ್ರಿಂಕ್ ಗಳನ್ನು. ಎನರ್ಜಿ ಡ್ರಿಂಕ್ ಎಂದರೆ ಅದರಲ್ಲಿ ಸಾಮಾನ್ಯವಾಗಿ ಉಪ್ಪು ಮತ್ತು ಸಕ್ಕರೆ ಅಂಶ ಇದ್ದೇ ಇರುತ್ತದೆ. ಇದರ ಜೊತೆಗೆ ಇನ್ನಿತರ ಪೌಷ್ಟಿಕಾಂಶಗಳು ಸಹ ಇರಬಹುದು.
ಆದರೆ ಹಲವರ ದೂರು ಏನೆಂದರೆ ಶಕ್ತಿ ವರ್ಧಕ ಪಾನೀಯಗಳಿಂದ ನಮಗೆ ಶಕ್ತಿ ಮತ್ತು ಚೈತನ್ಯ ಬಂದಂತಾಗುತ್ತದೆ. ಆದರೆ ಅದು ಕೇವಲ ತಾತ್ಕಾಲಿಕ. ದೀರ್ಘಕಾಲ ನಾವು ಯಾವಾಗಲೂ ಶಕ್ತಿ ವಂತರಾಗಿ ಇರಬೇಕು ಎಂದರೆ ಯಾವ ಪಾನೀಯಗಳನ್ನು ಸೇವಿಸಬೇಕು ಎಂದು ಆಲೋಚನೆ ಮಾಡುತ್ತಾರೆ. ಅವರಿಗಾಗಿ ನೈಸರ್ಗಿಕ ವಿಧಾನದಲ್ಲಿ ಇರುವಂತಹ ಐದು ಬಗೆಯ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ…
ಎಳನೀರು

ಎಳನೀರು ತನ್ನಲ್ಲಿ ಶೇಕಡ 95% ನೀರಿನ ಅಂಶವನ್ನು ಹೊಂದಿದೆ. ಇದು ನಮ್ಮ ದೇಹಕ್ಕೆ ಶಕ್ತಿ ಕೊಡು ವಂತಹ ಖನಿಜಾಂಶಗಳನ್ನು ಒಳಗೊಂಡಿದ್ದು, ಒಂದು ಅದ್ಭುತ ಆರೋಗ್ಯಕರವಾದ ಪಾನೀಯ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಪೊಟ್ಯಾಶಿಯಂ ಪ್ರಮಾಣವನ್ನು 10 ಪಟ್ಟು ಹೆಚ್ಚಾಗಿ ಇದು ಒಳಗೊಂಡಿದ್ದು, ನೈಸರ್ಗಿಕವಾಗಿ ಸಿಹಿ ಮತ್ತು ತಾಜಾತನದಿಂದ ಕೂಡಿದೆ.
ಕೊಂಬುಚ

ಜಾಜಿರ
![]()
ಉತ್ತಮ ಪ್ರಮಾಣದ ಶಕ್ತಿಯನ್ನು ಕೊಡುವಲ್ಲಿ ಈ ತಾಜಾ ಭಾರತೀಯ ಪಾನೀಯ ಅದ್ಭುತ ಎಂದು ಹೇಳಬಹುದು. ನಮ್ಮ ಜೀರ್ಣ ಶಕ್ತಿಯನ್ನು ಹೆಚ್ಚು ಮಾಡುವ ಜೊತೆಗೆ ನಮ್ಮ ಹೊಟ್ಟೆಗೆ ಉತ್ತಮ ಪ್ರಭಾವ ಗಳನ್ನು ನೈಸರ್ಗಿಕ ರೂಪದಲ್ಲಿ ಇದು ಒದಗಿಸುತ್ತದೆ. ಹೊಟ್ಟೆಯ ಸೆಳೆತವನ್ನು ಸಹ ದೂರ ಮಾಡುವ ಆರೋಗ್ಯಕರ ಪಾನೀಯ ಇದಾಗಿದೆ.
ಕಬ್ಬಿನ ರಸ

ಸತ್ತು
![]()
ಕಬ್ಬಿಣ ಮ್ಯಾಂಗನೀಸ್ ಮತ್ತು ಮೆಗ್ನೀಷಿಯಂ ಅಪಾರ ಪ್ರಮಾಣದಲ್ಲಿರುವ ಮತ್ತು ಸೋಡಿಯಂ ಕಡಿಮೆ ಇರುವ ಬಡವರ ಪ್ರೋಟೀನ್ ಡ್ರಿಂಕ್ ಎಂದು ಕರೆಯುವ ಇದು ದೇಹಕ್ಕೆ ತಂಪಿನ ಪ್ರಭಾವವನ್ನು ಉಂಟು ಮಾಡಿ, ಒಳಗಿನ ಅಂಗಾಂಗಗಳು ಚೆನ್ನಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ.
Here Are The Natural Energy Boosting Drinks.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm