ಬ್ರೇಕಿಂಗ್ ನ್ಯೂಸ್
06-01-23 07:30 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆ ದೇಹಕ್ಕೆ ಆಯಾಸವಾಗುತ್ತಿದೆ, ಬರು ಬರುತ್ತಾ ಸುಸ್ತು ಹೆಚ್ಚಾಗುತ್ತಿದೆ, ಶಕ್ತಿ ಬೇಕು ಎಂದ ತಕ್ಷಣ ನಾವು ನೆನಪಿಸಿಕೊಳ್ಳುವುದು ಎನರ್ಜಿ ಡ್ರಿಂಕ್ ಗಳನ್ನು. ಎನರ್ಜಿ ಡ್ರಿಂಕ್ ಎಂದರೆ ಅದರಲ್ಲಿ ಸಾಮಾನ್ಯವಾಗಿ ಉಪ್ಪು ಮತ್ತು ಸಕ್ಕರೆ ಅಂಶ ಇದ್ದೇ ಇರುತ್ತದೆ. ಇದರ ಜೊತೆಗೆ ಇನ್ನಿತರ ಪೌಷ್ಟಿಕಾಂಶಗಳು ಸಹ ಇರಬಹುದು.
ಆದರೆ ಹಲವರ ದೂರು ಏನೆಂದರೆ ಶಕ್ತಿ ವರ್ಧಕ ಪಾನೀಯಗಳಿಂದ ನಮಗೆ ಶಕ್ತಿ ಮತ್ತು ಚೈತನ್ಯ ಬಂದಂತಾಗುತ್ತದೆ. ಆದರೆ ಅದು ಕೇವಲ ತಾತ್ಕಾಲಿಕ. ದೀರ್ಘಕಾಲ ನಾವು ಯಾವಾಗಲೂ ಶಕ್ತಿ ವಂತರಾಗಿ ಇರಬೇಕು ಎಂದರೆ ಯಾವ ಪಾನೀಯಗಳನ್ನು ಸೇವಿಸಬೇಕು ಎಂದು ಆಲೋಚನೆ ಮಾಡುತ್ತಾರೆ. ಅವರಿಗಾಗಿ ನೈಸರ್ಗಿಕ ವಿಧಾನದಲ್ಲಿ ಇರುವಂತಹ ಐದು ಬಗೆಯ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ…
ಎಳನೀರು

ಎಳನೀರು ತನ್ನಲ್ಲಿ ಶೇಕಡ 95% ನೀರಿನ ಅಂಶವನ್ನು ಹೊಂದಿದೆ. ಇದು ನಮ್ಮ ದೇಹಕ್ಕೆ ಶಕ್ತಿ ಕೊಡು ವಂತಹ ಖನಿಜಾಂಶಗಳನ್ನು ಒಳಗೊಂಡಿದ್ದು, ಒಂದು ಅದ್ಭುತ ಆರೋಗ್ಯಕರವಾದ ಪಾನೀಯ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಪೊಟ್ಯಾಶಿಯಂ ಪ್ರಮಾಣವನ್ನು 10 ಪಟ್ಟು ಹೆಚ್ಚಾಗಿ ಇದು ಒಳಗೊಂಡಿದ್ದು, ನೈಸರ್ಗಿಕವಾಗಿ ಸಿಹಿ ಮತ್ತು ತಾಜಾತನದಿಂದ ಕೂಡಿದೆ.
ಕೊಂಬುಚ

ಜಾಜಿರ
![]()
ಉತ್ತಮ ಪ್ರಮಾಣದ ಶಕ್ತಿಯನ್ನು ಕೊಡುವಲ್ಲಿ ಈ ತಾಜಾ ಭಾರತೀಯ ಪಾನೀಯ ಅದ್ಭುತ ಎಂದು ಹೇಳಬಹುದು. ನಮ್ಮ ಜೀರ್ಣ ಶಕ್ತಿಯನ್ನು ಹೆಚ್ಚು ಮಾಡುವ ಜೊತೆಗೆ ನಮ್ಮ ಹೊಟ್ಟೆಗೆ ಉತ್ತಮ ಪ್ರಭಾವ ಗಳನ್ನು ನೈಸರ್ಗಿಕ ರೂಪದಲ್ಲಿ ಇದು ಒದಗಿಸುತ್ತದೆ. ಹೊಟ್ಟೆಯ ಸೆಳೆತವನ್ನು ಸಹ ದೂರ ಮಾಡುವ ಆರೋಗ್ಯಕರ ಪಾನೀಯ ಇದಾಗಿದೆ.
ಕಬ್ಬಿನ ರಸ

ಸತ್ತು
![]()
ಕಬ್ಬಿಣ ಮ್ಯಾಂಗನೀಸ್ ಮತ್ತು ಮೆಗ್ನೀಷಿಯಂ ಅಪಾರ ಪ್ರಮಾಣದಲ್ಲಿರುವ ಮತ್ತು ಸೋಡಿಯಂ ಕಡಿಮೆ ಇರುವ ಬಡವರ ಪ್ರೋಟೀನ್ ಡ್ರಿಂಕ್ ಎಂದು ಕರೆಯುವ ಇದು ದೇಹಕ್ಕೆ ತಂಪಿನ ಪ್ರಭಾವವನ್ನು ಉಂಟು ಮಾಡಿ, ಒಳಗಿನ ಅಂಗಾಂಗಗಳು ಚೆನ್ನಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ.
Here Are The Natural Energy Boosting Drinks.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm