ಬ್ರೇಕಿಂಗ್ ನ್ಯೂಸ್
07-01-23 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಕಾಲ ಬಂದರೆ ನಮಗೆ ಪಟ್ ಅಂತ ನೆನಪಾಗುವುದು ತಂಪಾದ ಒಂದು ಲೋಟ ನಿಂಬೆಹಣ್ಣಿನ ಜ್ಯೂಸು. ನಿಂಬೆಹಣ್ಣಿನ ಜ್ಯೂಸ್ ಕೇವಲ ಬೇಸಿಗೆ ಕಾಲದಲ್ಲಿ ಮಾತ್ರ ಕುಡಿಯಬೇಕು ಎನ್ನುವ ನಿಯಮವೇನಿಲ್ಲ. ಯಾವಾಗ ಬೇಕಾದರೂ ಕುಡಿಯಬಹುದು.
ಅದರಲ್ಲೂ ಸಕ್ಕರೆ ಕಾಯಿಲೆ ಇರುವವರು ಕುಡಿಯಲೇಬೇಕು ಎಂದು ಡಾಕ್ಟರ್ ಹೇಳುತ್ತಾರೆ. ಸಿಹಿ ಹಾಕದೆ ಕುಡಿಯುವ ನಿಂಬೆಹಣ್ಣಿನ ರಸ ಅಥವಾ ಸಾರ ದೇಹದಲ್ಲಿ ಬ್ಲಡ್ ಶುಗರ್ ಮಟ್ಟವನ್ನು ನಿರ್ವಹಣೆ ಮಾಡುತ್ತದಂತೆ! ನಿಮ್ಮ ಮನೆಯಲ್ಲಿ ಯಾರಾದರೂ ಸಕ್ಕರೆ ಕಾಯಿಲೆ ಇರುವವರು ಇದ್ದರೆ, ಒಮ್ಮೆ ಈ ಕೆಳಗಿನಂತೆ ಟ್ರೈ ಮಾಡಿ.
ನಿಂಬೆಹಣ್ಣಿಗೂ ಮಧುಮೇಹಕ್ಕು ಏನು ಸಂಬಂಧ?

ನಿಂಬೆಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಪ್ರಮಾಣ...
![]()
ಹಾಗಾದ್ರೆ ನಿಂಬೆ ಹೇಗೆ ಬಳಕೆ ಮಾಡಬೇಕು?

ಖಾಲಿ ಹೊಟ್ಟೆಗೆ

ಸಲಾಡ್ ಅಥವಾ ಸೂಪ್ ನಲ್ಲಿ
![]()
ಸಲಾಡ್ ಅಥವಾ ಸೂಪ್ ನಲ್ಲಿ ಆರೋಗ್ಯಕರವಾಗಿ ನಿಂಬೆಹಣ್ಣಿನ ರಸ ಸೇರಿಸಿ ಸೇವನೆ ಮಾಡಬಹುದು. ಇದು ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ವಿಶೇಷವಾಗಿ ನಿಮ್ಮ ದೇಹದಲ್ಲಿ ಪಿಎಚ್ ಮಟ್ಟವನ್ನು ಸಮತೋಲನ ಮಾಡುತ್ತದೆ. ಆದರೆ ನಿಯಮಿತ ಪ್ರಮಾಣದಲ್ಲಿ ಮಾತ್ರ ಸೇವನೆ ಮಾಡಿ.
ಸ್ಟಾರ್ಚ್ ಇರುವ ಆಹಾರಗಳಲ್ಲಿ

Blood Sugar Level Will Be Easily Maintained With These Lemon Tricks.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm