ಬ್ರೇಕಿಂಗ್ ನ್ಯೂಸ್
07-01-23 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಕಾಲ ಬಂದರೆ ನಮಗೆ ಪಟ್ ಅಂತ ನೆನಪಾಗುವುದು ತಂಪಾದ ಒಂದು ಲೋಟ ನಿಂಬೆಹಣ್ಣಿನ ಜ್ಯೂಸು. ನಿಂಬೆಹಣ್ಣಿನ ಜ್ಯೂಸ್ ಕೇವಲ ಬೇಸಿಗೆ ಕಾಲದಲ್ಲಿ ಮಾತ್ರ ಕುಡಿಯಬೇಕು ಎನ್ನುವ ನಿಯಮವೇನಿಲ್ಲ. ಯಾವಾಗ ಬೇಕಾದರೂ ಕುಡಿಯಬಹುದು.
ಅದರಲ್ಲೂ ಸಕ್ಕರೆ ಕಾಯಿಲೆ ಇರುವವರು ಕುಡಿಯಲೇಬೇಕು ಎಂದು ಡಾಕ್ಟರ್ ಹೇಳುತ್ತಾರೆ. ಸಿಹಿ ಹಾಕದೆ ಕುಡಿಯುವ ನಿಂಬೆಹಣ್ಣಿನ ರಸ ಅಥವಾ ಸಾರ ದೇಹದಲ್ಲಿ ಬ್ಲಡ್ ಶುಗರ್ ಮಟ್ಟವನ್ನು ನಿರ್ವಹಣೆ ಮಾಡುತ್ತದಂತೆ! ನಿಮ್ಮ ಮನೆಯಲ್ಲಿ ಯಾರಾದರೂ ಸಕ್ಕರೆ ಕಾಯಿಲೆ ಇರುವವರು ಇದ್ದರೆ, ಒಮ್ಮೆ ಈ ಕೆಳಗಿನಂತೆ ಟ್ರೈ ಮಾಡಿ.
ನಿಂಬೆಹಣ್ಣಿಗೂ ಮಧುಮೇಹಕ್ಕು ಏನು ಸಂಬಂಧ?
ನಿಂಬೆಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಪ್ರಮಾಣ...
ಹಾಗಾದ್ರೆ ನಿಂಬೆ ಹೇಗೆ ಬಳಕೆ ಮಾಡಬೇಕು?
ಖಾಲಿ ಹೊಟ್ಟೆಗೆ
ಸಲಾಡ್ ಅಥವಾ ಸೂಪ್ ನಲ್ಲಿ
ಸಲಾಡ್ ಅಥವಾ ಸೂಪ್ ನಲ್ಲಿ ಆರೋಗ್ಯಕರವಾಗಿ ನಿಂಬೆಹಣ್ಣಿನ ರಸ ಸೇರಿಸಿ ಸೇವನೆ ಮಾಡಬಹುದು. ಇದು ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ವಿಶೇಷವಾಗಿ ನಿಮ್ಮ ದೇಹದಲ್ಲಿ ಪಿಎಚ್ ಮಟ್ಟವನ್ನು ಸಮತೋಲನ ಮಾಡುತ್ತದೆ. ಆದರೆ ನಿಯಮಿತ ಪ್ರಮಾಣದಲ್ಲಿ ಮಾತ್ರ ಸೇವನೆ ಮಾಡಿ.
ಸ್ಟಾರ್ಚ್ ಇರುವ ಆಹಾರಗಳಲ್ಲಿ
Blood Sugar Level Will Be Easily Maintained With These Lemon Tricks.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 07:20 pm
Bengaluru Correspondent
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm