ಬ್ರೇಕಿಂಗ್ ನ್ಯೂಸ್
11-01-23 08:59 pm Source: Vijayakarnataka ಡಾಕ್ಟರ್ಸ್ ನೋಟ್
ಮೂತ್ರ ಪಿಂಡಗಳಲ್ಲಿ ಅಥವಾ ಕಿಡ್ನಿಗಳು ನಮ್ಮ ದೇಹದಿಂದ ಹೊರ ಹೋಗಬೇಕಾದ ವಿಷಕಾರಿ ಅಂಶಗಳು ಸಂಸ್ಕರಣೆ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತದೆ. ಸತತ ದಿನದ 24 ಗಂಟೆ ಕೂಡ, ಇದೇ ಕೆಲಸದಲ್ಲಿ ನಿರತವಾಗಿರುತ್ತವೆ. ಆದರೆ ಇವುಗಳ ಇವುಗಳ ಶ್ರಮ ರಹಿತ ಕಾರ್ಯ ಚಟುವಟಿಕೆಗೆ ಸಮಸ್ಯೆ ಉಂಟಾಗುವುದು ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದಾಗ!
ಹೌದು ಕೆಲವೊಮ್ಮೆ ನಮ್ಮ ಅನಾರೋಗ್ಯಕಾರಿ ಆಹಾರಪದ್ದತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಮೂತ್ರಪಿಂಡಗಳಿಂದ ಮೂತ್ರ ಹೊರಹೋಗುವ ಜಾಗದಲ್ಲಿ ಕಲ್ಲುಗಳು ರೂಪುಗೊಳ್ಳುತ್ತವೆ ಇದರಿಂದಾಗಿ ಕಿಡ್ನಿಗಳಲ್ಲಿ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಕಿಡ್ನಿ ಕಲ್ಲುಗಳನ್ನು ಕರಗಿಸಲು ಎಳನೀರಿನ ಪಾತ್ರ ಏನು ಎನ್ನುವುದನ್ನು ನೋಡೋಣ...
ಎಳನೀರಿನ ಪ್ರಯೋಜನಗಳು

ದಿನಾ ಒಂದೊಂದು ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಒಂದು ವೇಳೆ, ನೀವು ಈಗಾಗಲೇ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರೆ, ವೈದ್ಯರ ಸಲಹೆಗಳನ್ನು ಪಡೆದುಕೊಂಡು, ಪ್ರತಿದಿನ ಒಂದೊಂದು ಎಳನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು. ಇದರಿಂದ ಮೂತ್ರನಾಳ ಮತ್ತು ಮೂತ್ರಕೋಶದಲ್ಲಿ ಹರಳುಗಟ್ಟಿರುವ ಕಲ್ಲುಗಳು ನಿಧಾನಕ್ಕೆ ಕರಗಿ, ಮೂತ್ರ ವಿಸರ್ಜನೆಯ ಮೂಲಕ ನೈಸರ್ಗಿಕ ರೂಪದಲ್ಲಿಯೇ ಹೊರಹೋಗಲು ನೆರವಾಗುತ್ತದೆ.
ಅಧ್ಯಾಯನದ ಪ್ರಕಾರ

ಎಳನೀರಿನ ಇತರ ಪ್ರಯೋಜನಗಳು
![]()
ಕೊನೆಯ ಮಾತು..
![]()
Drinking Coconut Water In Empty Stomach, Will Help You To Get Rid From Kidney Stones.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm