ಬ್ರೇಕಿಂಗ್ ನ್ಯೂಸ್
11-01-23 08:59 pm Source: Vijayakarnataka ಡಾಕ್ಟರ್ಸ್ ನೋಟ್
ಮೂತ್ರ ಪಿಂಡಗಳಲ್ಲಿ ಅಥವಾ ಕಿಡ್ನಿಗಳು ನಮ್ಮ ದೇಹದಿಂದ ಹೊರ ಹೋಗಬೇಕಾದ ವಿಷಕಾರಿ ಅಂಶಗಳು ಸಂಸ್ಕರಣೆ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತದೆ. ಸತತ ದಿನದ 24 ಗಂಟೆ ಕೂಡ, ಇದೇ ಕೆಲಸದಲ್ಲಿ ನಿರತವಾಗಿರುತ್ತವೆ. ಆದರೆ ಇವುಗಳ ಇವುಗಳ ಶ್ರಮ ರಹಿತ ಕಾರ್ಯ ಚಟುವಟಿಕೆಗೆ ಸಮಸ್ಯೆ ಉಂಟಾಗುವುದು ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದಾಗ!
ಹೌದು ಕೆಲವೊಮ್ಮೆ ನಮ್ಮ ಅನಾರೋಗ್ಯಕಾರಿ ಆಹಾರಪದ್ದತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಮೂತ್ರಪಿಂಡಗಳಿಂದ ಮೂತ್ರ ಹೊರಹೋಗುವ ಜಾಗದಲ್ಲಿ ಕಲ್ಲುಗಳು ರೂಪುಗೊಳ್ಳುತ್ತವೆ ಇದರಿಂದಾಗಿ ಕಿಡ್ನಿಗಳಲ್ಲಿ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಕಿಡ್ನಿ ಕಲ್ಲುಗಳನ್ನು ಕರಗಿಸಲು ಎಳನೀರಿನ ಪಾತ್ರ ಏನು ಎನ್ನುವುದನ್ನು ನೋಡೋಣ...
ಎಳನೀರಿನ ಪ್ರಯೋಜನಗಳು
ದಿನಾ ಒಂದೊಂದು ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ
ಒಂದು ವೇಳೆ, ನೀವು ಈಗಾಗಲೇ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರೆ, ವೈದ್ಯರ ಸಲಹೆಗಳನ್ನು ಪಡೆದುಕೊಂಡು, ಪ್ರತಿದಿನ ಒಂದೊಂದು ಎಳನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು. ಇದರಿಂದ ಮೂತ್ರನಾಳ ಮತ್ತು ಮೂತ್ರಕೋಶದಲ್ಲಿ ಹರಳುಗಟ್ಟಿರುವ ಕಲ್ಲುಗಳು ನಿಧಾನಕ್ಕೆ ಕರಗಿ, ಮೂತ್ರ ವಿಸರ್ಜನೆಯ ಮೂಲಕ ನೈಸರ್ಗಿಕ ರೂಪದಲ್ಲಿಯೇ ಹೊರಹೋಗಲು ನೆರವಾಗುತ್ತದೆ.
ಅಧ್ಯಾಯನದ ಪ್ರಕಾರ
ಎಳನೀರಿನ ಇತರ ಪ್ರಯೋಜನಗಳು
ಕೊನೆಯ ಮಾತು..
Drinking Coconut Water In Empty Stomach, Will Help You To Get Rid From Kidney Stones.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 07:20 pm
Bengaluru Correspondent
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm