ಬ್ರೇಕಿಂಗ್ ನ್ಯೂಸ್
12-01-23 08:08 pm Source: Vijayakarnataka ಡಾಕ್ಟರ್ಸ್ ನೋಟ್
ಕೆಲವರಿಗೆ ಡ್ರೈ ಫ್ರೂಟ್ಸ್ ಅಥವಾ ಒಣಬೀಜಗಳನ್ನು ಸೇವನೆಯಿಂದ, ಅಲರ್ಜಿಯಂತಹ ಸಮಸ್ಯೆಗಳು ಎದುರಾಗುತ್ತವೆ. ಆದರೆ ಈ ಬಗ್ಗೆ ತಜ್ಞರು ಹೇಳುವ ಪ್ರಕಾರ, ಕೆಲವೊಂದು ಒಣಫಲಗಳಲ್ಲಿ ಅತಿಯಾದ ಕ್ಯಾಲೋರಿ ಅಂಶಗಳು ಇರುವುದರಿಂದ, ಇದನ್ನು ಅತಿಯಾಗಿ ಸೇವನೆ ಮಾಡಿದರೆ, ಮಾತ್ರ ಇಂತಹ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಇರುತ್ತದೆ ಎಂದು ಅಭಿಪ್ರಾಯ ಪಡುತ್ತಾರೆ.
ಆದರೆ ಹೇಗೆ ಅಳೆದು ತೂಗಿದರೂ ಕೂಡ ಡ್ರೈ ಫ್ರೂಟ್ಸ್ ಆರೋಗ್ಯಕ್ಕೆ ನಿಜಕ್ಕೂ ತುಂಬಾ ಒಳ್ಳೆಯ ಲಾಭಗಳನ್ನು ತಂದು ಕೊಡುತ್ತವೆ. ಅದರಲ್ಲೂ ಬಹುಮುಖ್ಯವಾಗಿ ನೆನೆಹಾಕಿದ ಡ್ರೈ ಫ್ರೂಟ್ಸ್ ಸೇವನೆಯಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಬನ್ನಿ ಇಂದಿನ ಈ ಲೇಖನದಲ್ಲಿ ಪ್ರತಿದಿನ ಬೆಳಗ್ಗೆ ಡ್ರೈಫ್ರೂಟ್ಸ್ ಅಥವಾ ಒಣಫಲಗಳನ್ನು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಮೂತ್ರಕೋಶದ ಕಾಯಿಲೆಯ ಜೊತೆಗೆ ಪ್ರಾಸ್ಟೇಟ್ ಕ್ಯಾನ್ಸರ್ ಸಮಸ್ಯೆಯನ್ನು ಹೇಗೆ ತಡೆಯ ಬಹುದು ಎನ್ನುವುದರ ಬಗ್ಗೆ ನೋಡೋಣ....
ಪ್ರಾಸ್ಟೇಟ್ ಕ್ಯಾನ್ಸರ್
![]()
ಡ್ರೈ ಫ್ರೂಟ್ಸ್ ಗಳ ಪ್ರಯೋಜನಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಡ್ರೈ ಫ್ರೂಟ್ಸ್ ಗಳು ಎಂದಿಗೂ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯ ಆಹಾರ ಪದಾರ್ಥಗಳು. ಇವುಗಳಿಂದ ಆರೋಗ್ಯಕ್ಕೆ ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ. ಆದರೆ ಮಿತಪ್ರಮಾಣದಲ್ಲಿ ಸೇವನೆ ಮಾಡಬೇಕು ಅಷ್ಟೇ. ಪ್ರತಿದಿನ ನಿಯಮಿತ ಪ್ರಮಾಣದಲ್ಲಿ ಒಣಫಲಗಳನ್ನು ಸೇವನೆ ಮಾಡುವುದರಿಂದ ಉತ್ತಮವಾದ ಆರೋಗ್ಯವನ್ನು ಕಾಯ್ದುಕೊಳ್ಳಬಹುದು.
ಪೌಷ್ಟಿಕ ಸತ್ವಗಳು ಡ್ರೈಫ್ರೂಟ್ಸ್

ಆಂಟಿ ಆಕ್ಸಿಡೆಂಟ್ ಹಾಗೂ ಸೆಲೆನಿಯಮ್ ಅಂಶ
![]()
ಸಾಧಾರಣವಾಗಿ ಎಲ್ಲಾ ಬಗೆಯ ಒಣಬೀಜಗಳಲ್ಲಿ ಅಥವಾ ಡ್ರೈ ಫ್ರೂಟ್ಸ್ ಗಳಲ್ಲಿಯೂ ಕೂಡ ಆಂಟಿ ಆಕ್ಸಿಡೆಂಟ್ ಗುಣ ಲಕ್ಷಣಗಳ, ಜೊತೆಗೆ ಸೆಲೆನಿಯಮ್ ಅಂಶದ ಪ್ರಮಾಣ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ದೇಹದ ಉರಿಯೂತದ ಸಮಸ್ಯೆಯನ್ನು ಕಡಿಮೆ ಮಾಡಿ, ಕ್ಯಾನ್ಸರ್ ಬೆಳವಣಿಗೆಗೆ ಕಾರಣವಾಗುವ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ.
Did You Eating Dry Fruits Daily Can Reduce The Risk Of Prostate Cancer.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm